ಬೆಳ್ತಂಗಡಿ ಮೊಬೈಲ್ ರೆಟೈಲರ್ಸ್ ಸಂಘದ ಅಧ್ಯಕ್ಷರಾಗಿ ವೀರಚಂದ್ರ ಜೈನ್ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ಮೊಬೈಲ್ ರೆಟೈಲರ್ಸ್ ಸಂಘ ಪದಾಧಿಕಾರಿಗಳ ಆಯ್ಕೆಯನ್ನು ಆಶಾ ಸಾಲಿಯಾನ ಸಭಾಭಾವನದಲ್ಲಿ ನಡೆಸಲಾಯಿತು.

ಬೆಳ್ತಂಗಡಿ ಮೊಬೈಲ್ ರೆಟೈಲರ್ಸ್ ಸಂಘದ ಅಧ್ಯಕ್ಷರಾಗಿ ವೀರಚಂದ್ರ ಜೈನ್ ರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಬೆಳ್ತಂಗಡಿ ಮೊಬೈಲ್ ರೆಟೈಲರ್ಸ್ ಸಂಘದ ಸಭೆ ಯಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ರೆಟೈಲರ್ ಗಳು ಭಾಗವಹಿಸಿದ್ದು, ಸಭೆಯಲ್ಲಿ ದಕ್ಷಿಣ ಕನ್ನಡ ಮೊಬೈಲ್ ರೆಟೈಲರ್ಸ್ ಸಂಘದ ಕಾರ್ಯದರ್ಶಿ ಹಾಗೂ ಕೋಶಾಧಿಕಾರಿಗಳು ಭಾಗವಹಿಸಿದ್ದು, ಮೊಬೈಲ್ ರೆಟೈಲರ್ಸ್ ಗೆ ಆನ್ಲೈನ್ ನಿಂದ ಆಗುವ ತೊಂದರೆ ಹಾಗೂ ಕಂಪೆನಿಗಳಿಂದ ಆಗುತ್ತಿರುವ ಮೋಸದ ಬಗ್ಗೆ ಚರ್ಚೆ ನಡೆಸಿ ಎಲ್ಲಾರು ಒಟ್ಟು ಗೂಡಿ ಆನ್ಲೈನ್ ವಿರುದ್ಧ ಹಾಗೂ ಕಂಪೆನಿ ಗಳ ವಿರುದ್ಧ ಹೋರಾಟ ಯಾವ ರೀತಿ ನಡೆಸಬೇಕು ಎಂದು ತಿಳಿಸಿದ್ದು ಎಲ್ಲರೂ AIMRA(ಆಲ್ ಇಂಡಿಯಾ ಮೊಬೈಲ್ ರೆಟೈಲರ್ಸ್ ಅಸ್ಸೋಸಷನ್)ನ ಸಹಭಾಗಿತ್ವದಲ್ಲಿ ಹೋರಾಟ ನಡೆಸಲು ಕರೆ ಕೊಟ್ಟಿರುತ್ತಾರೆ
ಹಾಗೂ ಮೊದಲ ಬೆಳ್ತಂಗಡಿ ಮೊಬೈಲ್ ರೆಟೈಲರ್ಸ್ ಸಂಘ ಪದಾಧಿಕಾರಿಗಳ ಆಯ್ಕೆಯೂ ನಡೆಯಿತು
ಅಧ್ಯಕ್ಷರಾಗಿ :ವೀರಚಂದ್ರ ಜೈನ್ (ಜೈನ್ ಮೊಬೈಲ್ಸ್ )
ಉಪಾಧ್ಯಕ್ಷರಾಗಿ ಉಮೇಶ್ ಕುಮಾರ್ (ಮೊಬೈಲ್ ಪ್ಯಾಲೇಸ್ )
ರಾಧಾಕೃಷ್ಣ (ನಿಖಿಲ್ ಮೊಬೈಲ್ಸ್ )
ಶರೀಫ್ (ಹೈಟೆಕ್ ಮೊಬೈಲ್ಸ್ )
ಕಾರ್ಯದರ್ಶಿಯಾಗಿ : ಚಿದಾನಂದ ಶೆಟ್ಟಿ (ಪ್ಲಾನೆಟ್ ಮೊಬೈಲ್ಸ್ )
ಜೊತೆ ಕಾರ್ಯದರ್ಶಿಯಾಗಿ ಹರೀಶ್( ಸ್ವಾತಿ ಮೊಬೈಲ್ )
ಕೋಶಾಧಿಕಾರಿಯಾಗಿ : ರಾಘವೇಂದ್ರ (ಪಾಲ್ಸ್ ಮೊಬೈಲ್ಸ್ )

ಜಿಲ್ಲಾ ಪ್ರತಿನಿಧಿಯಾಗಿ :ಅಶೋಕ್ ಕುಮಾರ್ (ಅಕ್ಷ ಮೊಬೈಲ್ )
ಮಹಮ್ಮದ್ಅರ್ಷದ್ (ಇಮೇಜ್ ಮೊಬೈಲ್ಸ್ )

ನಿರ್ದೇಶಕರಾಗಿ
ಧನಂಜಯ (ಜೈನ್ ಮೊಬೈಲ್ಸ್ ಅಳದಂಗಡಿ )
ಸಂದೀಪ್ (ಮೊಬೈಲ್ಸ್ ಜೋನ್ )
ರಾಜೇಶ್ (ಸಿದ್ದಿವಿನಾಯಕ )
ದಿನೇಶ್ ನಾಯಕ್ (ನಾಯಕ್ ಮೊಬೈಲ್ಸ್ )
ಅಬುಸಲಿ (ಬಿ.ಏ ಮೊಬೈಲ್ಸ್ )
ಇಲಿಯಾಸ್ (ಸ್ಮಾರ್ಟ್ ಮೊಬೈಲ್ಸ್ )
ವಸಂತ (ಪಾಲ್ಸ್ ಮೊಬೈಲ್ಸ್ ಕಕ್ಕಿಂಜೆ )
ಸಚಿನ್ (ಇಂಚರ ಮೊಬೈಲ್ಸ್ )
ಶರೀಫ್ (ಸಸ್ಪೆನ್ಸ್ ಮೊಬೈಲ್ಸ್ ಕೊಕ್ಕಡ )
ಆಯ್ಕೆ ಮಾಡಲಾಯಿತು

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಸಂಜೆ ಆರ್ಭಟಿಸಿದ ವರುಣನ ಅಬ್ಬರಕ್ಕೆ ಭೀಕರ ದುರಂತವೊಂದು ಸಂಭವಿಸಿದೆ. ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ, ಮೂವರು ಮಕ್ಕಳು ಸೇರಿದಂತೆ ಒಟ್ಟು 8 ಜನರು ಮೃತಪಟ್ಟಿದ್ದಾರೆ. ಬುಧವಾರ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 7 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 44 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 88 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 44 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 84 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    • By admin
    • April 28, 2026
    • 80 views
    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ