ಬೆಳ್ತಂಗಡಿ ಮೊಬೈಲ್ ರೆಟೈಲರ್ಸ್ ಸಂಘದ ಅಧ್ಯಕ್ಷರಾಗಿ ವೀರಚಂದ್ರ ಜೈನ್ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ಮೊಬೈಲ್ ರೆಟೈಲರ್ಸ್ ಸಂಘ ಪದಾಧಿಕಾರಿಗಳ ಆಯ್ಕೆಯನ್ನು ಆಶಾ ಸಾಲಿಯಾನ ಸಭಾಭಾವನದಲ್ಲಿ ನಡೆಸಲಾಯಿತು.

ಬೆಳ್ತಂಗಡಿ ಮೊಬೈಲ್ ರೆಟೈಲರ್ಸ್ ಸಂಘದ ಅಧ್ಯಕ್ಷರಾಗಿ ವೀರಚಂದ್ರ ಜೈನ್ ರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಬೆಳ್ತಂಗಡಿ ಮೊಬೈಲ್ ರೆಟೈಲರ್ಸ್ ಸಂಘದ ಸಭೆ ಯಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ರೆಟೈಲರ್ ಗಳು ಭಾಗವಹಿಸಿದ್ದು, ಸಭೆಯಲ್ಲಿ ದಕ್ಷಿಣ ಕನ್ನಡ ಮೊಬೈಲ್ ರೆಟೈಲರ್ಸ್ ಸಂಘದ ಕಾರ್ಯದರ್ಶಿ ಹಾಗೂ ಕೋಶಾಧಿಕಾರಿಗಳು ಭಾಗವಹಿಸಿದ್ದು, ಮೊಬೈಲ್ ರೆಟೈಲರ್ಸ್ ಗೆ ಆನ್ಲೈನ್ ನಿಂದ ಆಗುವ ತೊಂದರೆ ಹಾಗೂ ಕಂಪೆನಿಗಳಿಂದ ಆಗುತ್ತಿರುವ ಮೋಸದ ಬಗ್ಗೆ ಚರ್ಚೆ ನಡೆಸಿ ಎಲ್ಲಾರು ಒಟ್ಟು ಗೂಡಿ ಆನ್ಲೈನ್ ವಿರುದ್ಧ ಹಾಗೂ ಕಂಪೆನಿ ಗಳ ವಿರುದ್ಧ ಹೋರಾಟ ಯಾವ ರೀತಿ ನಡೆಸಬೇಕು ಎಂದು ತಿಳಿಸಿದ್ದು ಎಲ್ಲರೂ AIMRA(ಆಲ್ ಇಂಡಿಯಾ ಮೊಬೈಲ್ ರೆಟೈಲರ್ಸ್ ಅಸ್ಸೋಸಷನ್)ನ ಸಹಭಾಗಿತ್ವದಲ್ಲಿ ಹೋರಾಟ ನಡೆಸಲು ಕರೆ ಕೊಟ್ಟಿರುತ್ತಾರೆ
ಹಾಗೂ ಮೊದಲ ಬೆಳ್ತಂಗಡಿ ಮೊಬೈಲ್ ರೆಟೈಲರ್ಸ್ ಸಂಘ ಪದಾಧಿಕಾರಿಗಳ ಆಯ್ಕೆಯೂ ನಡೆಯಿತು
ಅಧ್ಯಕ್ಷರಾಗಿ :ವೀರಚಂದ್ರ ಜೈನ್ (ಜೈನ್ ಮೊಬೈಲ್ಸ್ )
ಉಪಾಧ್ಯಕ್ಷರಾಗಿ ಉಮೇಶ್ ಕುಮಾರ್ (ಮೊಬೈಲ್ ಪ್ಯಾಲೇಸ್ )
ರಾಧಾಕೃಷ್ಣ (ನಿಖಿಲ್ ಮೊಬೈಲ್ಸ್ )
ಶರೀಫ್ (ಹೈಟೆಕ್ ಮೊಬೈಲ್ಸ್ )
ಕಾರ್ಯದರ್ಶಿಯಾಗಿ : ಚಿದಾನಂದ ಶೆಟ್ಟಿ (ಪ್ಲಾನೆಟ್ ಮೊಬೈಲ್ಸ್ )
ಜೊತೆ ಕಾರ್ಯದರ್ಶಿಯಾಗಿ ಹರೀಶ್( ಸ್ವಾತಿ ಮೊಬೈಲ್ )
ಕೋಶಾಧಿಕಾರಿಯಾಗಿ : ರಾಘವೇಂದ್ರ (ಪಾಲ್ಸ್ ಮೊಬೈಲ್ಸ್ )

ಜಿಲ್ಲಾ ಪ್ರತಿನಿಧಿಯಾಗಿ :ಅಶೋಕ್ ಕುಮಾರ್ (ಅಕ್ಷ ಮೊಬೈಲ್ )
ಮಹಮ್ಮದ್ಅರ್ಷದ್ (ಇಮೇಜ್ ಮೊಬೈಲ್ಸ್ )

ನಿರ್ದೇಶಕರಾಗಿ
ಧನಂಜಯ (ಜೈನ್ ಮೊಬೈಲ್ಸ್ ಅಳದಂಗಡಿ )
ಸಂದೀಪ್ (ಮೊಬೈಲ್ಸ್ ಜೋನ್ )
ರಾಜೇಶ್ (ಸಿದ್ದಿವಿನಾಯಕ )
ದಿನೇಶ್ ನಾಯಕ್ (ನಾಯಕ್ ಮೊಬೈಲ್ಸ್ )
ಅಬುಸಲಿ (ಬಿ.ಏ ಮೊಬೈಲ್ಸ್ )
ಇಲಿಯಾಸ್ (ಸ್ಮಾರ್ಟ್ ಮೊಬೈಲ್ಸ್ )
ವಸಂತ (ಪಾಲ್ಸ್ ಮೊಬೈಲ್ಸ್ ಕಕ್ಕಿಂಜೆ )
ಸಚಿನ್ (ಇಂಚರ ಮೊಬೈಲ್ಸ್ )
ಶರೀಫ್ (ಸಸ್ಪೆನ್ಸ್ ಮೊಬೈಲ್ಸ್ ಕೊಕ್ಕಡ )
ಆಯ್ಕೆ ಮಾಡಲಾಯಿತು

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ