ಬೆಳ್ತಂಗಡಿ: ಪೊಲೀಸ್ ಇಲಾಖೆಯ ವತಿಯಿಂದ ಅದ್ದೂರಿಯ ಕುಟುಂಬ ಸಮ್ಮಿಲನ ಕಾರ್ಯಕ್ರಮ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಬೆಳ್ತಂಗಡಿ ವೃತ್ತ ವ್ಯಾಪ್ತಿಯಲ್ಲಿ ಬರುವ 5 ಠಾಣಾ ಸಿಬ್ಬಂದಿಗಳೊಂದಿಗೆ ಮತ್ತು ಕುಟುಂಬ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಡಿವೈಎಸ್ಪಿ ಆಗಿರುವ ವೆಲೆಂಟೈನ್ ಡಿಸೋಜ ಶುಭ ಹಾರೈಸಿದರು.

ಬೆಳ್ತಂಗಡಿ ಪೊಲೀಸ್ ಠಾಣಾ ಆವರಣದಲ್ಲಿ ಪುರುಷರಿಗೆ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಪ್ರತ್ಯೇಕ ಆಟೋಟ ಸ್ಪರ್ಧೆಗಳದ ವಾಲಿಬಾಲ್ ಹಗ್ಗಜಗ್ಗಾಟ ತ್ರೋಬಾಲ್ ಮತ್ತು ಸಂಗೀತ ಕುರ್ಚಿ ಏರ್ಪಡಿಸಿ ರಾತ್ರಿ ವಿವಿಧ ರಸಮಂಜರಿ ಕಾರ್ಯಕ್ರಮ ಹಾಗೂ ಕಿರು ನಾಟಕ ಪ್ರದರ್ಶನ ನಡೆಯಿತು.

ಬೆಳ್ತಂಗಡಿ ವೃತ್ತ ವ್ಯಾಪ್ತಿಯಲ್ಲಿ ಬರುವ ವೇಣೂರು, ಪುಂಜಾಲಕಟ್ಟೆ, ಬೆಳ್ತಂಗಡಿ, ಧರ್ಮಸ್ಥಳ ಹಾಗೂ ಬೆಳ್ತಂಗಡಿ ಸಂಚಾರಿ ಠಾಣೆ, ಗೃಹರಕ್ಷಕ ದಳ ಸೇರಿ ಒಟ್ಟು ಆರು ತಂಡಗಳು ಭಾಗವಹಿಸಿದ್ದವು.
ಬೆಳ್ತಂಗಡಿ ವೃತ್ತ ನಿರೀಕ್ಷಕರಾಗಿರುವ ಸಂದೇಶ್ ಪಿಜಿ ಇವರ ಮುಂದಾಳತ್ವದಲ್ಲಿ‌ ನಡೆದ ಕಾರ್ಯಕ್ರಮವು ಬಹಳ ಅದ್ದೂರಿಯಾಗಿ ನಡೆಯಿತು.

Spread the love
  • Related Posts

    ವಿದ್ಯುತ್ ಸರಬರಾಜು ಕಂಪನಿ ನೀಡುತ್ತಿರುವ ಬಿಲ್ಲುಗಳಲ್ಲಿ ಬಳಕೆದಾರರಿಗೆ ಮೂಡಿದೆ P&G ಶುಲ್ಕದ ಗೊಂದಲ!!!!

    ಮಂಗಳೂರು: ವಿದ್ಯುತ್ ಸರಬರಾಜು ಕಂಪನಿಯು ತನ್ನ ಬಿಲ್ಲುಗಳಲ್ಲಿ ಇತ್ತೀಚಿನ ದಿನಗಳಲ್ಲಿ ಬಾರಿ ಮಾರ್ಪಾಡು ಮಾಡಿ P&G ಹೆಸರಿನಲ್ಲಿ 0.36 surcharge ಮಾಡುತ್ತಿದ್ದು ಬಳಕೆದಾರರು ಈ ಬಗ್ಗೆ ಅರಿವಿಲ್ಲದೇ ವಿದ್ಯುತ್ ಬಿಲ್ ಪಾವತಿ ಮಾಡುತ್ತಾ ಬಂದಿದ್ದು ಕಳೆದ ಎರಡು ಮೂರು ತಿಂಗಳುಗಳಿಂದ ಈ…

    Spread the love

    ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

    ಧರ್ಮಸ್ಥಳ : ಧರ್ಮಸ್ಥಳದಿಂದ -ಉಜಿರೆ-ಬೆಳಾಲು -ಬಂದಾರು-ಉಪ್ಪಿನಂಗಡಿ, ಸೌತಡ್ಕ ಹಾಗೂ ನೆಲ್ಯಾಡಿ, ಮಾರ್ಗವಾಗಿ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರವರು ಜುಲೈ 08 ರಂದು ಧರ್ಮಸ್ಥಳ ದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ…

    Spread the love

    You Missed

    ವಿದ್ಯುತ್ ಸರಬರಾಜು ಕಂಪನಿ ನೀಡುತ್ತಿರುವ ಬಿಲ್ಲುಗಳಲ್ಲಿ ಬಳಕೆದಾರರಿಗೆ ಮೂಡಿದೆ P&G ಶುಲ್ಕದ ಗೊಂದಲ!!!!

    • By admin
    • July 8, 2025
    • 328 views
    ವಿದ್ಯುತ್ ಸರಬರಾಜು ಕಂಪನಿ ನೀಡುತ್ತಿರುವ ಬಿಲ್ಲುಗಳಲ್ಲಿ ಬಳಕೆದಾರರಿಗೆ ಮೂಡಿದೆ P&G ಶುಲ್ಕದ ಗೊಂದಲ!!!!

    ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

    • By admin
    • July 8, 2025
    • 138 views
    ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು  ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

    ಎತ್ತಿನಹೊಳೆ ಯೋಜನೆಗೆ ಬಾರಿ ಹಿನ್ನಡೆ, 423ಎಕರೆ ಅರಣ್ಯ ಬಳಕೆಗೆ ಕೇಂದ್ರ ಅರಣ್ಯ ಸಲಹಾ ಸಮಿತಿ ನಿರಾಕರಣೆ

    • By admin
    • July 8, 2025
    • 52 views
    ಎತ್ತಿನಹೊಳೆ ಯೋಜನೆಗೆ ಬಾರಿ ಹಿನ್ನಡೆ, 423ಎಕರೆ ಅರಣ್ಯ ಬಳಕೆಗೆ ಕೇಂದ್ರ ಅರಣ್ಯ ಸಲಹಾ ಸಮಿತಿ ನಿರಾಕರಣೆ

    ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು

    • By admin
    • July 5, 2025
    • 53 views
    ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು

    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    • By admin
    • July 5, 2025
    • 39 views
    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಗಾಗಿ ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಅರ್ಜಿ ಆಹ್ವಾನ

    • By admin
    • July 5, 2025
    • 59 views
    ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಗಾಗಿ ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಅರ್ಜಿ ಆಹ್ವಾನ