ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ

ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ ಬೆಳ್ತಂಗಡಿಯ ಸಂತೋಮ್ ಟವರ್ ಸಭಾಂಗಣದಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮೋತ್ಥಾನ ಟ್ರಸ್ಟ್,(ರಿ)ಧರ್ಮಸ್ಥಳ, ರಾಷ್ಟ್ರಮಟ್ಟದ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಯಾಕೂಬ್ ಕೊಯ್ಯೂರು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಪುರಸ್ಕೃತರಾದ ಜಿಲ್ಲಾ ಪತ್ರಕರ್ತ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ, ಡಾ.ವೇಣುಗೋಪಾಲ ಶರ್ಮ, ಜಿನ್ನಪ್ಪ ಗೌಡ ಬೆಳಾಲು, ವಿಶೇಷ ಪ್ರಬಂಧಕ್ಕಾಗಿ ಡಾಕ್ಟರೇಟ್ ಗೌರವಕ್ಕೆ ಪಾತ್ರರಾಗಿರುವ ಡಾ.ಭಾಸ್ಕರ ಹೆಗಡೆ, ಕಂಬಳ ಓಟಗಾರರಾದ ಸುರೇಶ್ ಹಕ್ಕೇರಿ, ಕಸ್ತೂರ್ಬಾ ಸಂಜೀವಿನಿ ಸ್ವ-ಸಹಾಯ ಸಂಘ ಬೆಳಾಲು, ವೀರಕೇಸರಿ ಕನ್ಯಾಡಿ ಧರ್ಮಸ್ಥಳ ಇವರನ್ನು ಗೌರವಿಸಲಾಯಿತು.


ಪತ್ರಕರ್ತ ಸಂಘದ ಅಧ್ಯಕ್ಷರಾದ ಅಶ್ರಫ್ ಆಲಿಕುಂಞಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ಮುಖ್ಯಅತಿಥಿಯಾಗಿ ಭಾಗವಹಿಸಿದ್ದ SDM ಕಾಲೇಜು ಪ್ರಾಂಶುಪಾಲರಾದ ಡಾ ಸತೀಶ್ಚಂದ್ರ ಎಸ್ ರವರು ಮಾತನಾಡುತ್ತಾ ಸಮಾಜಕ್ಕೆ ಪತ್ರಿಕಾ ರಂಗದ ಕೊಡುಗೆ ಅನನ್ಯವಾಗಿದ್ದು, ಪತ್ರಕರ್ತರು ನಿತ್ಯ ದೇಶಕಟ್ಟುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಸಂಘದಿಂದ ಸಾಧಕರನ್ನು ಗುರುತಿಸಿ ಗೌರವಿಸುವ ಮೂಲಕ ಸಮಾಜಮುಖಿ ಕಾರ್ಯ ಮಾಡಲಾಗುತ್ತಿದ್ದು, ಮುಂದೆ ಇಂತಹಾ ಇನ್ನಷ್ಟು ಚಟುವಟಿಕೆಗಳು ನಡೆಯಬೇಕಿದೆ. ಇಲ್ಲಿ ಎಲ್ಲಾ ವಿಭಾಗಗಳ ಸಾಧಕರು ಇರುವುದು ಪುಟ್ಟ ಭಾರತೀಯ ಸಂಸ್ಕತಿಯನ್ನು ಕಣ್ತುಂಬಿಕೊಂಡಂತಾಗಿದೆ. ಕಾಲ ಎಷ್ಟೇ ಬದಲಾಗಬಹುದು ಆದರೆ ಮಾಡಿರುವ ಉತ್ತಮ ಕಾರ್ಯಗಳು ಸದಾ ಉತ್ತಮ ಕಾರ್ಯಗಳಾಗಿಯೇ ಉಳಿಯುತ್ತವೆ ಎಂದರು.

ಕಾರ್ಯಕ್ರಮದಲ್ಲಿ ಪತ್ರಕರ್ತ ಸಂಘದ ಉಪಾಧ್ಯಕ್ಷರಾದ ದೀಪಕ್ ಅಠಾವಳೆ, ಕಾರ್ಯದರ್ಶಿ ಮನೋಹರ್ ಬಳಂಜ, ಕೋಶಾಧಿಕಾರಿ ಚೈತ್ರೇಶ್ ಇಳಂತಿಲ, ಪತ್ರಕರ್ತರಾದ ಭುವನೇಶ್ ಗೇರುಕಟ್ಟೆ, RN ಪೂವಣಿ, ಧನಕೀರ್ತಿ ಆರಿಗ, ಅಚುಶ್ರೀ ಬಾಂಗೇರು, ಮಂಜುನಾಥ ರೈ, ದೇವಿಪ್ರಸಾದ್, ಹೃಷಿಕೇಶ್ ಜೈನ್, ಸಂಜೀವ ಎನ್.ಸಿ, ಶಿಬಿ ಧರ್ಮಸ್ಥಳ, ಪುಷ್ಪರಾಜ್ ಶೆಟ್ಟಿ, ಶ್ರೀನಿವಾಸ ತಂತ್ರಿ, ಗುರುಮೂರ್ತಿ, ಪದ್ಮನಾಭ, ಗಣೇಶ್.ಬಿ, ಸುಬ್ರಹ್ಮಣ್ಯ, ಬಿ.ಎಸ್ ಕುಲಾಲ್, ಜಾರಪ್ಪ ಉಪಸ್ಥಿತರಿದ್ದರು.

Spread the love
  • Related Posts

    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    ಬೆಳ್ತಂಗಡಿ: ತಾಲೂಕಿನ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳನ್ನು ಹೊಂದಿರುವ ಮಿತ್ತಬಾಗಿಲು, ಮಲವಂತಿಗೆ ಮತ್ತು ಕಡಿರುದ್ಯಾವರ ಗ್ರಾಮಗಳಲ್ಲಿ ಪದೇಪದೇ ವಿದ್ಯುತ್ ವ್ಯತ್ಯಯ ಉಂಟಾಗುತ್ತಿರುವುದು ಗ್ರಾಮಸ್ಥರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಕಾಜೂರು ದರ್ಗಾ ಶರೀಫ್, ಶ್ರೀ ಕ್ಷೇತ್ರ ಕೊಲ್ಲಿ ದುರ್ಗಾಪರಮೇಶ್ವರಿ ದೇವಸ್ಥಾನ ಸೇರಿದಂತೆ…

    Spread the love

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    ಬೆಳ್ತಂಗಡಿ: ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರ, ಕೃಷಿ ಪರಂಪರೆ ಹಾಗೂ ಗ್ರಾಮೀಣ ಬದುಕಿನ ವೈಶಿಷ್ಟ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್…

    Spread the love

    You Missed

    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    • By admin
    • August 24, 2026
    • 4 views
    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    • By admin
    • August 23, 2026
    • 7 views
    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    • By admin
    • August 20, 2026
    • 8 views
    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    • By admin
    • August 20, 2026
    • 14 views
    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 10 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 14 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ