ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು.


ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ ಗಣೇಶ್ ಶಿರ್ಲಾಲು, ಜತೆ ಕಾರ್ಯದರ್ಶಿಯಾಗಿ ವಿಜಯವಾಣಿ ವರದಿಗಾರ ಮನೋಹರ ಬಳಂಜ, ಕೋಶಾಧಿಕಾರಿಯಾಗಿ ಸಂಯುಕ್ತ ಕರ್ನಾಟಕದ ವರದಿಗಾರ ಪುಷ್ಪರಾಜ ಶೆಟ್ಟಿ ಅವಿರೋಧವಾಗಿ ಆಯ್ಕೆಯಾದರು.


ಪ್ರಜಾವಾಣಿ ಹಿರಿಯ ವರದಿಗಾರ ಆರ್.ಎನ್.ಪೂವಣಿ ಚುನಾವಣಾಧಿಕಾರಿಯಾಗಿದ್ದರು. ಜಿಲ್ಲಾ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ ನೂತನ ಸದಸ್ಯರಿಗೆ ನಿರ್ಣಯ ಪುಸ್ತಕ ನೀಡಿ ಶುಭ ಹಾರೈಸಿದರು.

ಸದಸ್ಯರಾದ ಬಿ.ಎಸ್.ಕುಲಾಲ್, ದೇವಿಪ್ರಸಾದ್, ಶ್ರೀನಿವಾಸ ತಂತ್ರಿ, ಮಂಜುನಾಥ ರೈ, ದೀಪಕ ಆಠವಳೆ, ಅಚುಶ್ರೀ ಬಾಂಗೇರು, ಜಾರಪ್ಪ ಪೂಜಾರಿ, ಹೃಷಿಕೇಶ್ ಧರ್ಮಸ್ಥಳ, ಪ್ರಸಾದ ಶೆಟ್ಟಿ ಏಣಿಂಜೆ, ಸಂತೋಷ್ ಕೋಟ್ಯಾನ್, ತುಕಾರಾಮ, ಅರವಿಂದ ಹೆಬ್ಬಾರ್ ಉಪಸ್ಥಿತರಿದ್ದರು.
ಸಭೆಯಲ್ಲಿ ವಾರ್ಷಿಕ ವರದಿ, ಲೆಕ್ಕಪತ್ರ ಮಂಡಿಸಿ ಅನುಮೋದಿಸಲಾಯಿತು.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಯುವಜನತೆ ಸಂಸ್ಕಾರ ಸಂಸ್ಕೃತಿಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಮೂಲಕ ಭವ್ಯ ಭಾರತದ ನಿರ್ಮಾಣದಲ್ಲಿ ಪಾಲ್ಗೋಳ್ಳಿ: ಸುರೇಶ್ ಪರ್ಕಳ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪದಲ್ಲಿ ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ ಕಡಿರುದ್ಯಾವರ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ, ಚಿರಂಜೀವಿ ಉತ್ಸವ ಆಚರಣಾ ಸಮಿತಿ ಕಾನರ್ಪ ಕಡಿರುದ್ಯಾವರ ಹಾಗೂ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಚಿರಂಜೀವಿ ಉತ್ಸವ 2023 ಕಾರ್ಯಕ್ರಮವನ್ನು…

    Spread the love

    You Missed

    ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ:

    • By admin
    • February 9, 2025
    • 16 views
    ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ:

    ಯುವ ಸಿರಿ ರೈತ ಭಾರತದ ಐಸಿರಿ ಎಂಬ ಪರಿಕಲ್ಪನೆಯೊಂದಿಗೆ ಏಕಕಾಲದಲ್ಲಿ 1000ಕ್ಕೂ ಮಿಕ್ಕಿ ಯುವ ಜನತೆಯಿಂದ ಭತ್ತ ಕಟಾವು ಕಾರ್ಯಕ್ರಮ

    • By admin
    • February 9, 2025
    • 15 views
    ಯುವ ಸಿರಿ ರೈತ ಭಾರತದ ಐಸಿರಿ ಎಂಬ ಪರಿಕಲ್ಪನೆಯೊಂದಿಗೆ ಏಕಕಾಲದಲ್ಲಿ 1000ಕ್ಕೂ ಮಿಕ್ಕಿ ಯುವ ಜನತೆಯಿಂದ ಭತ್ತ ಕಟಾವು ಕಾರ್ಯಕ್ರಮ

    ರಾಷ್ಟ್ರಮಟ್ಟದ ರಸ್ತೆ ಸುರಕ್ಷತಾ ಕಾರ್ಟೂನ್ ಸ್ಪರ್ಧೆಯಲ್ಲಿ ವಿಶೇಷ ಬಹುಮಾನ ಪಡೆದ ಶೈಲೇಶ್ ಉಜಿರೆ

    • By admin
    • February 7, 2025
    • 46 views
    ರಾಷ್ಟ್ರಮಟ್ಟದ ರಸ್ತೆ ಸುರಕ್ಷತಾ ಕಾರ್ಟೂನ್ ಸ್ಪರ್ಧೆಯಲ್ಲಿ ವಿಶೇಷ ಬಹುಮಾನ ಪಡೆದ ಶೈಲೇಶ್ ಉಜಿರೆ

    ಮೈಕ್ರೋ ಫೈನಾನ್ಸ್ ವಿರುದ್ಧದ ಸುಗ್ರೀವಾಜ್ಞೆಗಿಲ್ಲ ರಾಜ್ಯಪಾಲರ ಅಂಕಿತ

    • By admin
    • February 7, 2025
    • 35 views
    ಮೈಕ್ರೋ ಫೈನಾನ್ಸ್ ವಿರುದ್ಧದ ಸುಗ್ರೀವಾಜ್ಞೆಗಿಲ್ಲ ರಾಜ್ಯಪಾಲರ ಅಂಕಿತ

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮ ಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ ಶಿಶಿಲದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

    • By admin
    • February 2, 2025
    • 85 views
    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮ ಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ ಶಿಶಿಲದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

    ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ ಸಹಕಾರ ಭಾರತೀಯ ಅಭ್ಯರ್ಥಿಗಳ ಪ್ರಚಂಡ ಗೆಲುವು

    • By admin
    • February 2, 2025
    • 276 views
    ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ   ಸಹಕಾರ ಭಾರತೀಯ ಅಭ್ಯರ್ಥಿಗಳ ಪ್ರಚಂಡ ಗೆಲುವು