ಬೆಳ್ತಂಗಡಿ: ಸೋಜಾ‌, ಧೂಮ್ ಧಮಾಕಾ ಮಳಿಗೆಯಲ್ಲಿ ಸ್ವಾತಂತ್ರ್ಯೋತ್ಸವ; ಪ್ರತಿಭಾ ಪುರಸ್ಕಾರ

ಬೆಳ್ತಂಗಡಿ: ಬೆಳ್ಳಿಹಬ್ಬ ಆಚರಿಸುತ್ತಿರುವ ಸೋಜಾ ಎಲೆಕ್ಟ್ರಾನಿಕ್ ಬೆಳ್ತಂಗಡಿ ಮತ್ತು ಧೂಮ್ ಧಮಾಕಾ ವಸ್ರ್ತ ಮಳಿಗೆ ಜಂಟಿ‌ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ರಾಷ್ಟ್ರ ಧ್ವಜಾರೋಹಣ ವನ್ನು ನಿವೃತ ಯೋಧ ಕಾಂಚೋಡು ಗೋಪಾಲಕೃಷ್ಣ ಭಟ್ ನೆರವೇರಿಸಿದರು.
ಸಮಾರಂಭದಲ್ಲಿ ಸಮಾಜ ಸೇವಕ ಅಕ್ಬರ್ ಬೆಳ್ತಂಗಡಿ, ಧೂಮ್ ಧಮಾಕಾ ವಸ್ರ್ತ ಮಳಿಗೆಯ ಮಾಲಕ ಅಬ್ದುಲ್ ರಝಾಕ್ ಇವರು ಭಾಗಿಯಾಗಿದ್ದರು.

ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಸೋಜಾ ಸಂಸ್ಥೆಯ ಮಾಲಕ ಆಲ್ಫೋನ್ಸ್ ಫ್ರಾಂಕೋ ವಹಿಸಿದ್ದು, ಸ್ವಾಗತಿಸಿ ಪ್ರಸ್ತಾವನೆಗೈದರು.

ಪಿಯುಸಿ, ಎಸ್ಸೆಸ್ಸೆಲ್ಸಿ ಸಾಧಕರಿಗೆ ಪ್ರತಿಭಾ ಪುರಸ್ಕಾರ;
ಸಮಾರಂಭದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನಿಯಾದ ಶ್ರೇಯಾ ಡೋಂಗ್ರೆ, ದ್ವಿತೀಯ ಸ್ಥಾನಿಯಾದ ಸುಶ್ಮಿತಾ ರಚೆಲ್ ವೇಗಸ್, ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ಶೈವಿ ಬಿ, ಅವರಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು.
ಸೈನ್ಯದಲ್ಲಿನ ವಿಶೇಷ ಸಾಧನೆಗಾಗಿ ಕಾಂಚೋಡು ಗೋಪಾಲಕೃಷ್ಣ ಭಟ್ ಅವರನ್ನು ಸನ್ಮಾನಿಸಲಾಯಿತು.

ಪುರಸ್ಕಾರ ಮತ್ತು ಶೈಕ್ಷಣಿಕ ದತ್ತು ಸ್ವೀಕಾರ;

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಧನೆ‌ ಮಾಡಿದ ಪ್ರತೀಕ್ಷಾ ತನಿಯಪ್ಪ‌ ಮೂಲ್ಯ, ಫಾತಿಮತ್ ಝಾಹಿದಾ ಇಸ್ಮಾಯಿಲ್, ಪ್ರಿನ್ಸಿಡಾ ಅವರಿಗೆ ವಿಶೇಷ ಪುರಸ್ಕಾರ ಮಾಡಿ, ಅವರ ಕುಟುಂಬದ ಆರ್ಥಿಕ ಹಿನ್ನೆಲೆ ಆಧಾರದಲ್ಲಿ ಮೂರೂ ಮಂದಿಯನ್ನು ಸೋಜಾ ಇಲೆಕ್ಟ್ರಾನಿಕ್ ಮತ್ತು ಧೂಮ್ ಧಮಾಕಾ ವತಿಯಿಂದ ಪಿಯುಸಿ ವಿಧ್ಯಾಭ್ಯಾಸಕ್ಕಾಗಿ ಸಂಪೂರ್ಣ ಶೈಕ್ಷಣಿಕ ದತ್ತು ಸ್ವೀಕರಕ್ಕಾಗಿ ಘೋಷಿಸಲಾಯಿತು.

ಡಾ.ದೀಪಾಲಿ ಡೋಂಗ್ರೆ ಅನಿಸಿಕೆ ವ್ಯಕ್ತಪಡಿಸಿದರು.
ಸೋಜಾ ಇಲೆಕ್ಟ್ರಾನಿಕ್ಸ್‌ನ ಆಡಳಿತಾಧಿಕಾರಿ ಲ್ಯಾನ್ಸಿ ಡಿಸೋಜಾ ಉಪಸ್ಥಿತರಿದ್ದರು. ಸೀನಿಯರ್ ಸೇಲ್ಸ್ ಎಕ್ಸಿಕ್ಯೂಟಿವ್ ರಮೇಶ್ ನಿರೂಪಿಸಿದರು. ಪಿಆರ್‌ಒ
ದೀಪ್ತಿ ಬಂಗೇರ, ಕಸ್ಟಮರ್ ಕೇರ್ ಆಫೀಸರ್ ಸ್ವಾತಿ, ನೆಯ ನಿಝಾಮ್ ಜವಾಬ್ಧಾರಿಗಳನ್ನು ನಿರ್ವಹಿಸಿದರು.
ಸಿಬ್ಬಂದಿಗಳು ಸಹಕರಿಸಿದರು.

Spread the love
  • Related Posts

    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    ಬೇಲೂರು : ಬೇಲೂರು ತಾಲೂಕಿನ ಗೌತಹಳ್ಳಿಯಲ್ಲಿ ಸೋಮವಾರ ಬೆಳಿಗ್ಗೆ ಚಿರತೆ ದಾಳಿ ಸಂಭವಿಸಿ ಇಬ್ಬರು ಕೂಲಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಗೌತವಳ್ಳಿ ಗ್ರಾಮವು ಬೇಲೂರು ತಾಲೂಕಿನ ಮಾಡ್ ಗೋಡು-ಚುಂಗನಹಳ್ಳಿ ಬಾರ್ಡರ್ ವ್ಯಾಪ್ತಿಗೆ ಸೇರಿದ್ದು, ಅರಣ್ಯ ಪ್ರದೇಶಕ್ಕೆ ಸಮೀಪದಲ್ಲಿರುವುದರಿಂದ ಚಿರತೆಗಳ…

    Spread the love

    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಮೊಂಟೇತ್ತಡ್ಕ ದೇವಸ್ಥಾನ ಶಿಬಾಜೆ ಇದರ ವಾರ್ಷಿಕ ಜಾತ್ರಾ ಮಹೋತ್ಸವವು ದಿನಾಂಕ 26/02/2026ನೇ ಗುರುವಾರದಿಂದ 28/02/2026ನೇ ಶನಿವಾರದ ವರೆಗೆ ನಡೆಯಲಿದೆ. ವೈದಿಕ ಕಾರ್ಯಕ್ರಮಗಳು ದಿನಾಂಕ 26-02-2026ನೇ ಗುರುವಾರದಂದುಸಂಜೆ ಗಂಟೆ 7.00ಕ್ಕೆ : ತೋರಣ ಮುಹೂರ್ತ ರಾತ್ರಿ ಗಂಟೆ 7.30ಕ್ಕೆ:…

    Spread the love

    You Missed

    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    • By admin
    • February 9, 2026
    • 55 views
    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    • By admin
    • February 8, 2026
    • 41 views
    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಜೊತೆಗೆ ಧಾರ್ಮಿಕ ನಂಬಿಕೆ ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸುವ ಜವಾಬ್ದಾರಿ ತಾಯಂದಿರದ್ದು: ತೆಂಕಲಗೂಡು ಶ್ರೀ

    • By admin
    • February 7, 2026
    • 28 views
    ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಜೊತೆಗೆ ಧಾರ್ಮಿಕ ನಂಬಿಕೆ ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸುವ  ಜವಾಬ್ದಾರಿ ತಾಯಂದಿರದ್ದು: ತೆಂಕಲಗೂಡು ಶ್ರೀ

    ಗ್ರಾ.ಪಂ ಕಡಿರುದ್ಯಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಭಾಗಿತ್ವದಲ್ಲಿ ಕಾನರ್ಪದಲ್ಲಿ ನಿರ್ಮಾಣ ಗೊಂಡ ಮುಕ್ತಿದಾಮ ಲೋಕಾರ್ಪಣೆ

    • By admin
    • February 7, 2026
    • 233 views
    ಗ್ರಾ.ಪಂ ಕಡಿರುದ್ಯಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಭಾಗಿತ್ವದಲ್ಲಿ ಕಾನರ್ಪದಲ್ಲಿ  ನಿರ್ಮಾಣ ಗೊಂಡ ಮುಕ್ತಿದಾಮ ಲೋಕಾರ್ಪಣೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ

    • By admin
    • February 5, 2026
    • 65 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ

    ಚಾರ್ಮಾಡಿ ಅರಣ್ಯದಲ್ಲಿ ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ

    • By admin
    • February 2, 2026
    • 33 views
    ಚಾರ್ಮಾಡಿ ಅರಣ್ಯದಲ್ಲಿ  ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ