ಬೆಳ್ತಂಗಡಿ: ಸೋಜಾ‌, ಧೂಮ್ ಧಮಾಕಾ ಮಳಿಗೆಯಲ್ಲಿ ಸ್ವಾತಂತ್ರ್ಯೋತ್ಸವ; ಪ್ರತಿಭಾ ಪುರಸ್ಕಾರ

ಬೆಳ್ತಂಗಡಿ: ಬೆಳ್ಳಿಹಬ್ಬ ಆಚರಿಸುತ್ತಿರುವ ಸೋಜಾ ಎಲೆಕ್ಟ್ರಾನಿಕ್ ಬೆಳ್ತಂಗಡಿ ಮತ್ತು ಧೂಮ್ ಧಮಾಕಾ ವಸ್ರ್ತ ಮಳಿಗೆ ಜಂಟಿ‌ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ರಾಷ್ಟ್ರ ಧ್ವಜಾರೋಹಣ ವನ್ನು ನಿವೃತ ಯೋಧ ಕಾಂಚೋಡು ಗೋಪಾಲಕೃಷ್ಣ ಭಟ್ ನೆರವೇರಿಸಿದರು.
ಸಮಾರಂಭದಲ್ಲಿ ಸಮಾಜ ಸೇವಕ ಅಕ್ಬರ್ ಬೆಳ್ತಂಗಡಿ, ಧೂಮ್ ಧಮಾಕಾ ವಸ್ರ್ತ ಮಳಿಗೆಯ ಮಾಲಕ ಅಬ್ದುಲ್ ರಝಾಕ್ ಇವರು ಭಾಗಿಯಾಗಿದ್ದರು.

ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಸೋಜಾ ಸಂಸ್ಥೆಯ ಮಾಲಕ ಆಲ್ಫೋನ್ಸ್ ಫ್ರಾಂಕೋ ವಹಿಸಿದ್ದು, ಸ್ವಾಗತಿಸಿ ಪ್ರಸ್ತಾವನೆಗೈದರು.

ಪಿಯುಸಿ, ಎಸ್ಸೆಸ್ಸೆಲ್ಸಿ ಸಾಧಕರಿಗೆ ಪ್ರತಿಭಾ ಪುರಸ್ಕಾರ;
ಸಮಾರಂಭದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನಿಯಾದ ಶ್ರೇಯಾ ಡೋಂಗ್ರೆ, ದ್ವಿತೀಯ ಸ್ಥಾನಿಯಾದ ಸುಶ್ಮಿತಾ ರಚೆಲ್ ವೇಗಸ್, ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ಶೈವಿ ಬಿ, ಅವರಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು.
ಸೈನ್ಯದಲ್ಲಿನ ವಿಶೇಷ ಸಾಧನೆಗಾಗಿ ಕಾಂಚೋಡು ಗೋಪಾಲಕೃಷ್ಣ ಭಟ್ ಅವರನ್ನು ಸನ್ಮಾನಿಸಲಾಯಿತು.

ಪುರಸ್ಕಾರ ಮತ್ತು ಶೈಕ್ಷಣಿಕ ದತ್ತು ಸ್ವೀಕಾರ;

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಧನೆ‌ ಮಾಡಿದ ಪ್ರತೀಕ್ಷಾ ತನಿಯಪ್ಪ‌ ಮೂಲ್ಯ, ಫಾತಿಮತ್ ಝಾಹಿದಾ ಇಸ್ಮಾಯಿಲ್, ಪ್ರಿನ್ಸಿಡಾ ಅವರಿಗೆ ವಿಶೇಷ ಪುರಸ್ಕಾರ ಮಾಡಿ, ಅವರ ಕುಟುಂಬದ ಆರ್ಥಿಕ ಹಿನ್ನೆಲೆ ಆಧಾರದಲ್ಲಿ ಮೂರೂ ಮಂದಿಯನ್ನು ಸೋಜಾ ಇಲೆಕ್ಟ್ರಾನಿಕ್ ಮತ್ತು ಧೂಮ್ ಧಮಾಕಾ ವತಿಯಿಂದ ಪಿಯುಸಿ ವಿಧ್ಯಾಭ್ಯಾಸಕ್ಕಾಗಿ ಸಂಪೂರ್ಣ ಶೈಕ್ಷಣಿಕ ದತ್ತು ಸ್ವೀಕರಕ್ಕಾಗಿ ಘೋಷಿಸಲಾಯಿತು.

ಡಾ.ದೀಪಾಲಿ ಡೋಂಗ್ರೆ ಅನಿಸಿಕೆ ವ್ಯಕ್ತಪಡಿಸಿದರು.
ಸೋಜಾ ಇಲೆಕ್ಟ್ರಾನಿಕ್ಸ್‌ನ ಆಡಳಿತಾಧಿಕಾರಿ ಲ್ಯಾನ್ಸಿ ಡಿಸೋಜಾ ಉಪಸ್ಥಿತರಿದ್ದರು. ಸೀನಿಯರ್ ಸೇಲ್ಸ್ ಎಕ್ಸಿಕ್ಯೂಟಿವ್ ರಮೇಶ್ ನಿರೂಪಿಸಿದರು. ಪಿಆರ್‌ಒ
ದೀಪ್ತಿ ಬಂಗೇರ, ಕಸ್ಟಮರ್ ಕೇರ್ ಆಫೀಸರ್ ಸ್ವಾತಿ, ನೆಯ ನಿಝಾಮ್ ಜವಾಬ್ಧಾರಿಗಳನ್ನು ನಿರ್ವಹಿಸಿದರು.
ಸಿಬ್ಬಂದಿಗಳು ಸಹಕರಿಸಿದರು.

Spread the love
  • Related Posts

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ಬೆಳ್ತಂಗಡಿ : ಬುರುಡೆ ಪ್ರಕರಣದ ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಎಸ್ಪಿ ಸಿ.ಎ.ಸೈಮನ್ , ಇನ್ಸ್‌ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮಂಜುನಾಥ್ ಸೇರಿ ಚಿಕ್ಕಮಗಳೂರು ಜಿಲ್ಲಾ…

    Spread the love

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಡಬಲು ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ₹2 ಲಕ್ಷ ಅನುದಾನ ವಿತರಣೆ ಸಕಲೇಶಪುರ: ತಾಲೂಕಿನ ಮಡಬಲು ಗ್ರಾಮದ ಐತಿಹಾಸಿಕ ಹಾಗೂ ಭಕ್ತರ ಆರಾಧನಾ ಕೇಂದ್ರವಾಗಿರುವ ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ…

    Spread the love

    You Missed

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    • By admin
    • June 16, 2026
    • 56 views
    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    • By admin
    • June 16, 2026
    • 23 views
    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    • By admin
    • June 15, 2026
    • 73 views
    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    • By admin
    • June 15, 2026
    • 69 views
    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 45 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 82 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ