ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಪೂಜಿಸಲ್ಪಟ್ಟ ನಮ್ಮೂರ ಗಣಪನ ನೋಡಲು ಇಲ್ಲಿ ಭೇಟಿ ನೀಡಿ

(ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಪೂಜಿಸಲ್ಪಟ್ಟ ಗಣಪ)

🔸ಕೊಕ್ಕಡ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಚೌತಿಯಂದು ಅಲಂಕರಿಸಲ್ಪಟ್ಟ ಗೌರಿಪುತ್ರ.

🔹ಗೇರುಕಟ್ಟೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ೪೮ ನೇ ವರ್ಷದ ಗಣೇಶ.

🔸ಗುರುವಾಯನಕೆರೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಪೂಜಿಸಲ್ಪಟ್ಟ ೨೭ನೇ ವರ್ಷದ ಗಣಪ.

 🔹ಬೆಳ್ತಂಗಡಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಬೆಳ್ತಂಗಡಿ ಶ್ರೀ ಮಂಜುನಾಥ ಕಲಾ ‘ವನದಲ್ಲಿ ಆಚರಿಸಿದ ೫೯ನೇ ವರ್ಷದ ವಿನಾಯಕ.

🔸ಸವಣಾಲು ಕಾಳಿಬೆಟ್ಟ ಶ್ರೀ ದುರ್ಗಾಕಾಳಿಕಾಂಬ ಕ್ಷೇತ್ರದ ವಿಘ್ನೇಶಗೆ ವಿಶೇಷ ಅಲಂಕಾರ.

🔹ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ ವತಿಯಿಂದ ಪೂಜಿಸಲ್ಪಟ್ಟ ೯ನೇ ವರ್ಷದ ಸಿದ್ಧಿವಿನಾಯಕ.

🔸ಮುಂಡೂರು ಶ್ರೀ ಕ್ಷೇತ್ರ ಮಂಗಳಾಗಿರಿಯಲ್ಲಿ ಪೂಜಿಸಲ್ಪಟ್ಟ ೬ನೇ ವರ್ಷದ ಗಜಾನನ.

🔹ಚಾರ್ಮಾಡಿ, ಚಿಬಿದ್ರೆ, ತೋಟತ್ತಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪೂಜಿಸಲ್ಪಟ್ಟ ೨೬ನೇ ವರ್ಷದ ಏಕದಂತ.

🔸ಕೊಯ್ಯೂರು ಆದೂರು ಪೇರಾಲ್ ಶ್ರೀ ಕೃಷ್ಣ ‘ಜನಾ ಮಂಡಳಿಯಲ್ಲಿ ಪೂಜಿಸಲ್ಪಟ್ಟ ಗಣಪ.

🔹ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜಿಸಲ್ಪಟ್ಟ ಗಜಾನನ.

🔸ಉಜಿರೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ ಪೂಜಿಸಲ್ಪಟ್ಟ ಮಹಾಗಣಪತಿ.

🔹 ಬರಯಕನ್ಯಾಡಿ ಗ್ರಾಮದ ಜಯನಗರ, ಗುರಿಪಳ್ಳ  ಶಾಲೆಯಲ್ಲಿ ೪೪ನೇ ವರ್ಷದ ಗಣೇಶೋತ್ಸವದಲ್ಲಿ ಆರಾಽಸಲ್ಪಟ್ಟ ವಿಘ್ನವಿನಾಶಕ.

🔸ನೆರಿಯ ಗ್ರಾಮದ ಶ್ರೀ ಉಮಾಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪೂಜಿಸಲ್ಪಟ್ಟ ಗಣೇಶ.

🔹ಮಿತ್ತಬಾಗಿಲು ಗ್ರಾಮದ ಕೊಲ್ಲಿ ಶ್ರೀದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ೩೬ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಜಾನನ.

🔸ಮುಂಡಾಜೆ ಸನ್ಯಾಸಿಕಟ್ಟೆ ಶ್ರೀಪರಶುರಾಮ ದೇವಸ್ಥಾನದ ವಠಾರದಲ್ಲಿ ೪೪ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಲಂಬೋದರ.

🔹ಉಜಿರೆ ಕುಂಜರ್ಪದಲ್ಲಿ ಆಚರಿಲ್ಪಟ್ಟ ಸಾರ್ವಜನಿಕ ಶ್ರೀ ಮಹಾಗಣಪತಿ.

🔸‘ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ವತಿಯಿಂದ ಆಚರಿಸಲ್ಪಟ್ಟ ಸಿದ್ಧಿದಾತ.

🔹ಉಜಿರೆ ಸಿದ್ಧವನದಲ್ಲಿ ಪೂಜಿಸಲ್ಪಟ್ಟ ಮೋದಕಹಸ್ತ.

🔸ಅಳದಂಗಡಿ ಸಾರ್ವಜನಿಕ ಗಣಪತಿ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 8 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 10 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ