ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಪೂಜಿಸಲ್ಪಟ್ಟ ನಮ್ಮೂರ ಗಣಪನ ನೋಡಲು ಇಲ್ಲಿ ಭೇಟಿ ನೀಡಿ

(ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಪೂಜಿಸಲ್ಪಟ್ಟ ಗಣಪ)

🔸ಕೊಕ್ಕಡ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಚೌತಿಯಂದು ಅಲಂಕರಿಸಲ್ಪಟ್ಟ ಗೌರಿಪುತ್ರ.

🔹ಗೇರುಕಟ್ಟೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ೪೮ ನೇ ವರ್ಷದ ಗಣೇಶ.

🔸ಗುರುವಾಯನಕೆರೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಪೂಜಿಸಲ್ಪಟ್ಟ ೨೭ನೇ ವರ್ಷದ ಗಣಪ.

 🔹ಬೆಳ್ತಂಗಡಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಬೆಳ್ತಂಗಡಿ ಶ್ರೀ ಮಂಜುನಾಥ ಕಲಾ ‘ವನದಲ್ಲಿ ಆಚರಿಸಿದ ೫೯ನೇ ವರ್ಷದ ವಿನಾಯಕ.

🔸ಸವಣಾಲು ಕಾಳಿಬೆಟ್ಟ ಶ್ರೀ ದುರ್ಗಾಕಾಳಿಕಾಂಬ ಕ್ಷೇತ್ರದ ವಿಘ್ನೇಶಗೆ ವಿಶೇಷ ಅಲಂಕಾರ.

🔹ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ ವತಿಯಿಂದ ಪೂಜಿಸಲ್ಪಟ್ಟ ೯ನೇ ವರ್ಷದ ಸಿದ್ಧಿವಿನಾಯಕ.

🔸ಮುಂಡೂರು ಶ್ರೀ ಕ್ಷೇತ್ರ ಮಂಗಳಾಗಿರಿಯಲ್ಲಿ ಪೂಜಿಸಲ್ಪಟ್ಟ ೬ನೇ ವರ್ಷದ ಗಜಾನನ.

🔹ಚಾರ್ಮಾಡಿ, ಚಿಬಿದ್ರೆ, ತೋಟತ್ತಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪೂಜಿಸಲ್ಪಟ್ಟ ೨೬ನೇ ವರ್ಷದ ಏಕದಂತ.

🔸ಕೊಯ್ಯೂರು ಆದೂರು ಪೇರಾಲ್ ಶ್ರೀ ಕೃಷ್ಣ ‘ಜನಾ ಮಂಡಳಿಯಲ್ಲಿ ಪೂಜಿಸಲ್ಪಟ್ಟ ಗಣಪ.

🔹ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜಿಸಲ್ಪಟ್ಟ ಗಜಾನನ.

🔸ಉಜಿರೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ ಪೂಜಿಸಲ್ಪಟ್ಟ ಮಹಾಗಣಪತಿ.

🔹 ಬರಯಕನ್ಯಾಡಿ ಗ್ರಾಮದ ಜಯನಗರ, ಗುರಿಪಳ್ಳ  ಶಾಲೆಯಲ್ಲಿ ೪೪ನೇ ವರ್ಷದ ಗಣೇಶೋತ್ಸವದಲ್ಲಿ ಆರಾಽಸಲ್ಪಟ್ಟ ವಿಘ್ನವಿನಾಶಕ.

🔸ನೆರಿಯ ಗ್ರಾಮದ ಶ್ರೀ ಉಮಾಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪೂಜಿಸಲ್ಪಟ್ಟ ಗಣೇಶ.

🔹ಮಿತ್ತಬಾಗಿಲು ಗ್ರಾಮದ ಕೊಲ್ಲಿ ಶ್ರೀದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ೩೬ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಜಾನನ.

🔸ಮುಂಡಾಜೆ ಸನ್ಯಾಸಿಕಟ್ಟೆ ಶ್ರೀಪರಶುರಾಮ ದೇವಸ್ಥಾನದ ವಠಾರದಲ್ಲಿ ೪೪ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಲಂಬೋದರ.

🔹ಉಜಿರೆ ಕುಂಜರ್ಪದಲ್ಲಿ ಆಚರಿಲ್ಪಟ್ಟ ಸಾರ್ವಜನಿಕ ಶ್ರೀ ಮಹಾಗಣಪತಿ.

🔸‘ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ವತಿಯಿಂದ ಆಚರಿಸಲ್ಪಟ್ಟ ಸಿದ್ಧಿದಾತ.

🔹ಉಜಿರೆ ಸಿದ್ಧವನದಲ್ಲಿ ಪೂಜಿಸಲ್ಪಟ್ಟ ಮೋದಕಹಸ್ತ.

🔸ಅಳದಂಗಡಿ ಸಾರ್ವಜನಿಕ ಗಣಪತಿ.

Spread the love
  • Related Posts

    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಮೊಂಟೇತ್ತಡ್ಕ ದೇವಸ್ಥಾನ ಶಿಬಾಜೆ ಇದರ ವಾರ್ಷಿಕ ಜಾತ್ರಾ ಮಹೋತ್ಸವವು ದಿನಾಂಕ 26/02/2026ನೇ ಗುರುವಾರದಿಂದ 28/02/2026ನೇ ಶನಿವಾರದ ವರೆಗೆ ನಡೆಯಲಿದೆ. ವೈದಿಕ ಕಾರ್ಯಕ್ರಮಗಳು ದಿನಾಂಕ 26-02-2026ನೇ ಗುರುವಾರದಂದುಸಂಜೆ ಗಂಟೆ 7.00ಕ್ಕೆ : ತೋರಣ ಮುಹೂರ್ತ ರಾತ್ರಿ ಗಂಟೆ 7.30ಕ್ಕೆ:…

    Spread the love

    ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಜೊತೆಗೆ ಧಾರ್ಮಿಕ ನಂಬಿಕೆ ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸುವ ಜವಾಬ್ದಾರಿ ತಾಯಂದಿರದ್ದು: ತೆಂಕಲಗೂಡು ಶ್ರೀ

    ಕೆ.ಹೊಸಕೋಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಸಕಲೇಶಪುರ ಇದರ ವತಿಯಿಂದ ಶ್ರೀ ಕೆಂಚಾಂಬ ದೇವಸ್ಥಾನ ಹರಿಹಳ್ಳಿ ಕೆ. ಹೊಸಕೋಟೆಯಲ್ಲಿ ಸಾಮೂಹಿಕ ಲಕ್ಷ್ಮೀ ಪೂಜಾ ಕಾರ್ಯಕ್ರಮ ನಡೆಸಲಾಯಿತು. ತೆಂಕಲಗೂಡು ಬೃಹನ್ಮಠದ ಶ್ರೀ.ಷ.ಬ್ರ.ಚೆನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಗಳು ಸಾಮೂಹಿಕ ಶ್ರೀ…

    Spread the love

    You Missed

    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    • By admin
    • February 8, 2026
    • 20 views
    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಜೊತೆಗೆ ಧಾರ್ಮಿಕ ನಂಬಿಕೆ ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸುವ ಜವಾಬ್ದಾರಿ ತಾಯಂದಿರದ್ದು: ತೆಂಕಲಗೂಡು ಶ್ರೀ

    • By admin
    • February 7, 2026
    • 23 views
    ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಜೊತೆಗೆ ಧಾರ್ಮಿಕ ನಂಬಿಕೆ ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸುವ  ಜವಾಬ್ದಾರಿ ತಾಯಂದಿರದ್ದು: ತೆಂಕಲಗೂಡು ಶ್ರೀ

    ಗ್ರಾ.ಪಂ ಕಡಿರುದ್ಯಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಭಾಗಿತ್ವದಲ್ಲಿ ಕಾನರ್ಪದಲ್ಲಿ ನಿರ್ಮಾಣ ಗೊಂಡ ಮುಕ್ತಿದಾಮ ಲೋಕಾರ್ಪಣೆ

    • By admin
    • February 7, 2026
    • 218 views
    ಗ್ರಾ.ಪಂ ಕಡಿರುದ್ಯಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಭಾಗಿತ್ವದಲ್ಲಿ ಕಾನರ್ಪದಲ್ಲಿ  ನಿರ್ಮಾಣ ಗೊಂಡ ಮುಕ್ತಿದಾಮ ಲೋಕಾರ್ಪಣೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ

    • By admin
    • February 5, 2026
    • 60 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ

    ಚಾರ್ಮಾಡಿ ಅರಣ್ಯದಲ್ಲಿ ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ

    • By admin
    • February 2, 2026
    • 32 views
    ಚಾರ್ಮಾಡಿ ಅರಣ್ಯದಲ್ಲಿ  ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ

    ವಾತ್ಸಲ್ಯ ಮನೆ ನಿರ್ಮಾಣದಿಂದ ವೃದ್ಧರ ಮುಖದಲ್ಲಿ ಕಾಣುವ ನಗು, ಯೋಜನೆಯ ಸಿಬ್ಬಂದಿ ಶ್ರಮ ಸಾರ್ಥಕವಾಗಿರುವುದಕ್ಕೆ ಸಾಕ್ಷಿಯಾಗಿದೆ: ಶ್ರದ್ಧಾ ಅಮಿತ್

    • By admin
    • February 2, 2026
    • 57 views
    ವಾತ್ಸಲ್ಯ ಮನೆ ನಿರ್ಮಾಣದಿಂದ ವೃದ್ಧರ ಮುಖದಲ್ಲಿ ಕಾಣುವ ನಗು, ಯೋಜನೆಯ ಸಿಬ್ಬಂದಿ ಶ್ರಮ ಸಾರ್ಥಕವಾಗಿರುವುದಕ್ಕೆ ಸಾಕ್ಷಿಯಾಗಿದೆ: ಶ್ರದ್ಧಾ ಅಮಿತ್