ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಪೂಜಿಸಲ್ಪಟ್ಟ ನಮ್ಮೂರ ಗಣಪನ ನೋಡಲು ಇಲ್ಲಿ ಭೇಟಿ ನೀಡಿ

(ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಪೂಜಿಸಲ್ಪಟ್ಟ ಗಣಪ)

🔸ಕೊಕ್ಕಡ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಚೌತಿಯಂದು ಅಲಂಕರಿಸಲ್ಪಟ್ಟ ಗೌರಿಪುತ್ರ.

🔹ಗೇರುಕಟ್ಟೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ೪೮ ನೇ ವರ್ಷದ ಗಣೇಶ.

🔸ಗುರುವಾಯನಕೆರೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಪೂಜಿಸಲ್ಪಟ್ಟ ೨೭ನೇ ವರ್ಷದ ಗಣಪ.

 🔹ಬೆಳ್ತಂಗಡಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಬೆಳ್ತಂಗಡಿ ಶ್ರೀ ಮಂಜುನಾಥ ಕಲಾ ‘ವನದಲ್ಲಿ ಆಚರಿಸಿದ ೫೯ನೇ ವರ್ಷದ ವಿನಾಯಕ.

🔸ಸವಣಾಲು ಕಾಳಿಬೆಟ್ಟ ಶ್ರೀ ದುರ್ಗಾಕಾಳಿಕಾಂಬ ಕ್ಷೇತ್ರದ ವಿಘ್ನೇಶಗೆ ವಿಶೇಷ ಅಲಂಕಾರ.

🔹ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ ವತಿಯಿಂದ ಪೂಜಿಸಲ್ಪಟ್ಟ ೯ನೇ ವರ್ಷದ ಸಿದ್ಧಿವಿನಾಯಕ.

🔸ಮುಂಡೂರು ಶ್ರೀ ಕ್ಷೇತ್ರ ಮಂಗಳಾಗಿರಿಯಲ್ಲಿ ಪೂಜಿಸಲ್ಪಟ್ಟ ೬ನೇ ವರ್ಷದ ಗಜಾನನ.

🔹ಚಾರ್ಮಾಡಿ, ಚಿಬಿದ್ರೆ, ತೋಟತ್ತಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪೂಜಿಸಲ್ಪಟ್ಟ ೨೬ನೇ ವರ್ಷದ ಏಕದಂತ.

🔸ಕೊಯ್ಯೂರು ಆದೂರು ಪೇರಾಲ್ ಶ್ರೀ ಕೃಷ್ಣ ‘ಜನಾ ಮಂಡಳಿಯಲ್ಲಿ ಪೂಜಿಸಲ್ಪಟ್ಟ ಗಣಪ.

🔹ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜಿಸಲ್ಪಟ್ಟ ಗಜಾನನ.

🔸ಉಜಿರೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ ಪೂಜಿಸಲ್ಪಟ್ಟ ಮಹಾಗಣಪತಿ.

🔹 ಬರಯಕನ್ಯಾಡಿ ಗ್ರಾಮದ ಜಯನಗರ, ಗುರಿಪಳ್ಳ  ಶಾಲೆಯಲ್ಲಿ ೪೪ನೇ ವರ್ಷದ ಗಣೇಶೋತ್ಸವದಲ್ಲಿ ಆರಾಽಸಲ್ಪಟ್ಟ ವಿಘ್ನವಿನಾಶಕ.

🔸ನೆರಿಯ ಗ್ರಾಮದ ಶ್ರೀ ಉಮಾಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪೂಜಿಸಲ್ಪಟ್ಟ ಗಣೇಶ.

🔹ಮಿತ್ತಬಾಗಿಲು ಗ್ರಾಮದ ಕೊಲ್ಲಿ ಶ್ರೀದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ೩೬ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಜಾನನ.

🔸ಮುಂಡಾಜೆ ಸನ್ಯಾಸಿಕಟ್ಟೆ ಶ್ರೀಪರಶುರಾಮ ದೇವಸ್ಥಾನದ ವಠಾರದಲ್ಲಿ ೪೪ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಲಂಬೋದರ.

🔹ಉಜಿರೆ ಕುಂಜರ್ಪದಲ್ಲಿ ಆಚರಿಲ್ಪಟ್ಟ ಸಾರ್ವಜನಿಕ ಶ್ರೀ ಮಹಾಗಣಪತಿ.

🔸‘ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ವತಿಯಿಂದ ಆಚರಿಸಲ್ಪಟ್ಟ ಸಿದ್ಧಿದಾತ.

🔹ಉಜಿರೆ ಸಿದ್ಧವನದಲ್ಲಿ ಪೂಜಿಸಲ್ಪಟ್ಟ ಮೋದಕಹಸ್ತ.

🔸ಅಳದಂಗಡಿ ಸಾರ್ವಜನಿಕ ಗಣಪತಿ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ

    ಅಸಹಾಯಕರ ಬದುಕಿಗೆ ಬೆಳಕಾದರೆ ನಮ್ಮ ಜೀವನ ಸಾರ್ಥಕ: ಡಾ.ಹೇಮಾವತಿ.ವಿ ಹೆಗ್ಗಡೆಯವರು ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ವಾತ್ಸಲ್ಯ ಸದಸ್ಯರಾದ ಜಯಶ್ರೀ ಯವರಿಗೆ ವಾತ್ಸಲ್ಯ  ಮನೆಯ ಹಸ್ತಾಂತರ…

    Spread the love

    ಚಾರ್ಮಾಡಿ ಅರಣ್ಯದಲ್ಲಿ ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ

    ಚಾರ್ಮಾಡಿ: ಪಶ್ಚಿಮ ಘಟ್ಟಗಳ ಸೂಕ್ಷ್ಮ ಹುಲ್ಲುಗಾವಲು ಭಸ್ಮವಾಗಿರುವ ಘಟನೆ ವರದಿಯಾಗಿದೆ. ದ.ಕ-ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಮೂಡಿಗೆರೆ ಅರಣ್ಯ ವಲಯದ ಜೇನುಕಲ್ಲು- ಆಲೇಖಾನ್ ಮಧ್ಯೆ ಬರುವ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರಸ್ತೆ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ

    • By admin
    • February 5, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ

    ಚಾರ್ಮಾಡಿ ಅರಣ್ಯದಲ್ಲಿ ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ

    • By admin
    • February 2, 2026
    • 19 views
    ಚಾರ್ಮಾಡಿ ಅರಣ್ಯದಲ್ಲಿ  ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ

    ವಾತ್ಸಲ್ಯ ಮನೆ ನಿರ್ಮಾಣದಿಂದ ವೃದ್ಧರ ಮುಖದಲ್ಲಿ ಕಾಣುವ ನಗು, ಯೋಜನೆಯ ಸಿಬ್ಬಂದಿ ಶ್ರಮ ಸಾರ್ಥಕವಾಗಿರುವುದಕ್ಕೆ ಸಾಕ್ಷಿಯಾಗಿದೆ: ಶ್ರದ್ಧಾ ಅಮಿತ್

    • By admin
    • February 2, 2026
    • 50 views
    ವಾತ್ಸಲ್ಯ ಮನೆ ನಿರ್ಮಾಣದಿಂದ ವೃದ್ಧರ ಮುಖದಲ್ಲಿ ಕಾಣುವ ನಗು, ಯೋಜನೆಯ ಸಿಬ್ಬಂದಿ ಶ್ರಮ ಸಾರ್ಥಕವಾಗಿರುವುದಕ್ಕೆ ಸಾಕ್ಷಿಯಾಗಿದೆ: ಶ್ರದ್ಧಾ ಅಮಿತ್

    ಉಜಿರೆಯ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

    • By admin
    • February 1, 2026
    • 27 views
    ಉಜಿರೆಯ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    • By admin
    • January 28, 2026
    • 79 views
    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    • By admin
    • January 20, 2026
    • 317 views
    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ