ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಪೂಜಿಸಲ್ಪಟ್ಟ ನಮ್ಮೂರ ಗಣಪನ ನೋಡಲು ಇಲ್ಲಿ ಭೇಟಿ ನೀಡಿ

(ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಪೂಜಿಸಲ್ಪಟ್ಟ ಗಣಪ)

🔸ಕೊಕ್ಕಡ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಚೌತಿಯಂದು ಅಲಂಕರಿಸಲ್ಪಟ್ಟ ಗೌರಿಪುತ್ರ.

🔹ಗೇರುಕಟ್ಟೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ೪೮ ನೇ ವರ್ಷದ ಗಣೇಶ.

🔸ಗುರುವಾಯನಕೆರೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಪೂಜಿಸಲ್ಪಟ್ಟ ೨೭ನೇ ವರ್ಷದ ಗಣಪ.

 🔹ಬೆಳ್ತಂಗಡಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಬೆಳ್ತಂಗಡಿ ಶ್ರೀ ಮಂಜುನಾಥ ಕಲಾ ‘ವನದಲ್ಲಿ ಆಚರಿಸಿದ ೫೯ನೇ ವರ್ಷದ ವಿನಾಯಕ.

🔸ಸವಣಾಲು ಕಾಳಿಬೆಟ್ಟ ಶ್ರೀ ದುರ್ಗಾಕಾಳಿಕಾಂಬ ಕ್ಷೇತ್ರದ ವಿಘ್ನೇಶಗೆ ವಿಶೇಷ ಅಲಂಕಾರ.

🔹ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ ವತಿಯಿಂದ ಪೂಜಿಸಲ್ಪಟ್ಟ ೯ನೇ ವರ್ಷದ ಸಿದ್ಧಿವಿನಾಯಕ.

🔸ಮುಂಡೂರು ಶ್ರೀ ಕ್ಷೇತ್ರ ಮಂಗಳಾಗಿರಿಯಲ್ಲಿ ಪೂಜಿಸಲ್ಪಟ್ಟ ೬ನೇ ವರ್ಷದ ಗಜಾನನ.

🔹ಚಾರ್ಮಾಡಿ, ಚಿಬಿದ್ರೆ, ತೋಟತ್ತಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪೂಜಿಸಲ್ಪಟ್ಟ ೨೬ನೇ ವರ್ಷದ ಏಕದಂತ.

🔸ಕೊಯ್ಯೂರು ಆದೂರು ಪೇರಾಲ್ ಶ್ರೀ ಕೃಷ್ಣ ‘ಜನಾ ಮಂಡಳಿಯಲ್ಲಿ ಪೂಜಿಸಲ್ಪಟ್ಟ ಗಣಪ.

🔹ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜಿಸಲ್ಪಟ್ಟ ಗಜಾನನ.

🔸ಉಜಿರೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ ಪೂಜಿಸಲ್ಪಟ್ಟ ಮಹಾಗಣಪತಿ.

🔹 ಬರಯಕನ್ಯಾಡಿ ಗ್ರಾಮದ ಜಯನಗರ, ಗುರಿಪಳ್ಳ  ಶಾಲೆಯಲ್ಲಿ ೪೪ನೇ ವರ್ಷದ ಗಣೇಶೋತ್ಸವದಲ್ಲಿ ಆರಾಽಸಲ್ಪಟ್ಟ ವಿಘ್ನವಿನಾಶಕ.

🔸ನೆರಿಯ ಗ್ರಾಮದ ಶ್ರೀ ಉಮಾಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪೂಜಿಸಲ್ಪಟ್ಟ ಗಣೇಶ.

🔹ಮಿತ್ತಬಾಗಿಲು ಗ್ರಾಮದ ಕೊಲ್ಲಿ ಶ್ರೀದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ೩೬ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಜಾನನ.

🔸ಮುಂಡಾಜೆ ಸನ್ಯಾಸಿಕಟ್ಟೆ ಶ್ರೀಪರಶುರಾಮ ದೇವಸ್ಥಾನದ ವಠಾರದಲ್ಲಿ ೪೪ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಲಂಬೋದರ.

🔹ಉಜಿರೆ ಕುಂಜರ್ಪದಲ್ಲಿ ಆಚರಿಲ್ಪಟ್ಟ ಸಾರ್ವಜನಿಕ ಶ್ರೀ ಮಹಾಗಣಪತಿ.

🔸‘ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ವತಿಯಿಂದ ಆಚರಿಸಲ್ಪಟ್ಟ ಸಿದ್ಧಿದಾತ.

🔹ಉಜಿರೆ ಸಿದ್ಧವನದಲ್ಲಿ ಪೂಜಿಸಲ್ಪಟ್ಟ ಮೋದಕಹಸ್ತ.

🔸ಅಳದಂಗಡಿ ಸಾರ್ವಜನಿಕ ಗಣಪತಿ.

Spread the love
  • Related Posts

    ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ನಿಧನ

    ಬೆಳ್ತಂಗಡಿ : ಮಲವಂತಿಗೆ ಗ್ರಾಮದ ಕಿಲ್ಲೂರು,ರಾಗಿಕುಮೇರ್ ಮನೆ ನಿವಾಸಿ ಕೊರಗಪ್ಪ ಮತ್ತು ಲಲಿತಾ ದಂಪತಿಗಳ ಮೊದಲ ಪುತ್ರ ಶಶಿರಾಜ್ ಪೂಜಾರಿ (34) ಅವರು ಮೆದುಳು ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಏ.12ರಂದು ಬೆಳಗ್ಗಿನ ಜಾವ ನಿಧನರಾದರು. ಕಳೆದ ಕೆಲ ದಿನಗಳಿಂದ ತಲೆನೋವು…

    Spread the love

    ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ಸರಸ್ವತಿ ಗೋ ಮಂದಿರ ಲೋಕಾರ್ಪಣೆ

    ಬೆಳ್ತಂಗಡಿ: ಹಲವು ಶೈಕ್ಷಣಿಕ ದಾಖಲೆಗಳ ಮೂಲಕ ರಾಜ್ಯ-ರಾಷ್ಟ್ರ ಮಟ್ಟದಲ್ಲಿ ಹೆಸರುವಾಸಿಯಾದ ಗುರುವಾಯನಕೆರೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆವರಣ ಇಂದು ಹೊಸ ವಿಷಯಕ್ಕೆ ಗಮನ ಸೆಳೆಯಿತು. ಏಪ್ರಿಲ್ 10 ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರ…

    Spread the love

    You Missed

    ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ನಿಧನ

    • By admin
    • April 12, 2026
    • 39 views
    ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ನಿಧನ

    ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ಸರಸ್ವತಿ ಗೋ ಮಂದಿರ ಲೋಕಾರ್ಪಣೆ

    • By admin
    • April 10, 2026
    • 28 views
    ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ಸರಸ್ವತಿ ಗೋ ಮಂದಿರ ಲೋಕಾರ್ಪಣೆ

    ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಯೋಜನೆಗಳ ಬೇಡಿಕೆ & ಬೆನ್ನುಹುರಿ ಸಂತ್ರಸ್ತರ ಕಲ್ಯಾಣಕ್ಕಾಗಿ ಸೇವಾಭಾರತಿ ಕನ್ಯಾಡಿಯ ವತಿಯಿಂದ ಮನವಿ

    • By admin
    • April 10, 2026
    • 8 views
    ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಯೋಜನೆಗಳ ಬೇಡಿಕೆ & ಬೆನ್ನುಹುರಿ ಸಂತ್ರಸ್ತರ ಕಲ್ಯಾಣಕ್ಕಾಗಿ ಸೇವಾಭಾರತಿ ಕನ್ಯಾಡಿಯ ವತಿಯಿಂದ ಮನವಿ

    ಎಕ್ಸೆಲ್ ಪಿಯು ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ

    • By admin
    • April 9, 2026
    • 27 views
    ಎಕ್ಸೆಲ್ ಪಿಯು ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ

    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ

    • By admin
    • April 9, 2026
    • 35 views
    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ

    ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ

    • By admin
    • April 7, 2026
    • 90 views
    ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ