BMS ವತಿಯಿಂದ ಕೊಕ್ಕಡದಲ್ಲಿ ಕಟ್ಟಡ ಕಾರ್ಮಿಕರಿಗೆ ಮಾಹಿತಿ ಕಾರ್ಯಗಾರ & ಗುರುತು ಚೀಟಿ ವಿತರಣೆ ಕಾರ್ಯಕ್ರಮ

ಕೊಕ್ಕಡ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಹಾಗೂ ಬಿ.ಎಂ.ಎಸ್ ಗ್ರಾಮ ಸಮಿತಿ ಕೊಕ್ಕಡ ಇದರ ಅಶ್ರಯದಲ್ಲಿ ನೋಂದಾವಣೆ ಗೊಂಡ ಕಟ್ಟಡ ಕಾರ್ಮಿಕರಿಗೆ ಗುರುತು ಚೀಟಿ ವಿತರಣೆ ಮತ್ತು ಹಾಗೂ ಸರ್ಕಾರಿ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಹರಿ ಹರ ಮಂಟಪದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಹಿರಿಯರಾದ ಕೃಷ್ಣ ಬಟ್ ಹಿತ್ತಿಲು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.


ಬೆಳ್ತಂಗಡಿ ತಾಲೂಕು ಬಿ.ಎಂ.ಎಸ್ ಅಧ್ಯಕ್ಷರಾದ ಉದಯ ಬಿ. ಕೆ ಯವರು ಮತ್ತು ಕಾರ್ಯದರ್ಶಿ ಜಯರಾಜ್ ಸಾಲ್ಯಾನ್ ರವರು ಕಟ್ಟಡ ಕಾರ್ಮಿಕರಿಗೆ ಸರಕಾರದಿಂದ ಸಿಗುವ ಸೌಲಭ್ಯ ಮತ್ತು ಸಂಘದ ಕಾರ್ಯಚಟುವಟಿಕೆ ಬಗ್ಗೆ ಮಾಹಿತಿ ನೀಡಿದರು.

ಕೊಕ್ಕಡ ಬಿ ಎಮ್ ಎಸ್ ಸಂಘ ಗ್ರಾಮ ಸಮಿತಿಯ ವತಿಯಲ್ಲಿ ಮೊದಲ ಹಂತದಲ್ಲಿ ನೋಂದಾವಣೆ ಗೊಂಡ ಕಟ್ಟಡ ಕಾರ್ಮಿಕರ 39 ಗುರುತು ಚೀಟಿಯನ್ನು ಸಾಂಕೇತಿಕವಾಗಿ ತಾಲೂಕು ಸಮಿತಿಯ ಪ್ರಮುಖರು ಮತ್ತು ಸಭಾ ಅತಿಥಿಗಳು ವಿತರಣೆ ಮಾಡಿದರು. ನಂತರ ಸಭಾ ಅದ್ಯಕ್ಷರಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯರಾದ ಕ್ರಷ್ಣ ಭಟ್ ಕೊಕ್ಕಡ ಅವರು ದೇಶ ಹಿತ ಚಿಂತನೆ ಪ್ರತಿ ಸಂಘಟನೆ ಮೊದಲ ದ್ಯೇಯವಾಗಬೇಕಿದೆ. ಇಂದು ನಾವು ಜಗತ್ತು ಅನುಭವಿಸುತ್ತಿರುವ ಸಮಸ್ಯೆಗಳಿಗೆ ಕಾರಣ ಮಾನವೀಯತೆಯ ಕೊರತೆ ಕಾರಣವಾಗಿದೆ ವೈಯಕ್ತಿಕ ಹಿತಾಸಕ್ತಿಯೊಂದಿಗೆ ಸಮಾಜದ ಹಿತಾಸಕ್ತಿಯ ಕೆಲಸ ಮಾಡುವುದು ಸಂಘದ ದ್ಯೇಯವಾಗಬೇಕಿದೆ ಕಾರ್ಮಿಕರ ಏಳಿಗೆಗೆ ಶ್ರಮಿಸುತ್ತಿರುವ ಭಾರತೀಯ ಮಜ್ದೂರ್ ಸಂಘ ಭಾರತದ ಘನತೆಯನ್ನು ಎತ್ತಿ ಹಿಡಿಯುವ ಸಂಘನೆಯಾಗಿದೆ ಎಂದರು.

ಕೊಕ್ಕಡ ಸಿ. ಎ ಬ್ಯಾಂಕ್ ಅಧ್ಯಕ್ಷರು ಕುಶಾಲಪ್ಪ ಗೌಡ ಪೂವಾಜೆ ಅವರು ಕಾರ್ಯಕ್ರಮದ ಲಾಭವನ್ನು ಪಡೆದುಕೊಳ್ಳುವಂತೆ ವಿನಂತಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕೊಕ್ಕಡ ಸಿ.ಎ ಬ್ಯಾಂಕ್ ನ ಉಪಾಧ್ಯಕ್ಷರು ಈಶ್ವರ್ ಭಟ್ ಹಿತ್ತಿಲು ಕೊಕ್ಕಡ ಬಿ.ಎಮ್. ಎಸ್. ಗ್ರಾಮ ಸಮಿತಿಯ ಕಾರ್ಯದರ್ಶಿ ವಸಂತ ನಾಯ್ಕ್ ಓಣಿತ್ತರ್ ಜತೆ ಕಾರ್ಯದರ್ಶಿ ಶೇಖರ್ ಗಾಣಗಿರಿ ಉಪಸ್ಥಿತರಿದ್ದರು.ಯೋಗೀಶ್ ಅಲಂಬಿಲ ಸ್ವಾಗತಿಸಿ ಕೇಶವ ಹಲ್ಲಿಂಗೇರಿ ನಿರೂಪಿಸಿ ವಂದಿಸಿದರು.

Spread the love
  • Related Posts

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಧರ್ಮಸ್ಥಳ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.4ರಂದು ಧರ್ಮಸ್ಥಳ ತಲುಪಿ ಧರ್ಮಸ್ಥಳ ಅಣ್ಣಪ್ಪ ಬೆಟ್ಟದಲ್ಲಿ…

    Spread the love

    You Missed

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 15 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 34 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 53 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 35 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 41 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 71 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ