BMS ವತಿಯಿಂದ ಕೊಕ್ಕಡದಲ್ಲಿ ಕಟ್ಟಡ ಕಾರ್ಮಿಕರಿಗೆ ಮಾಹಿತಿ ಕಾರ್ಯಗಾರ & ಗುರುತು ಚೀಟಿ ವಿತರಣೆ ಕಾರ್ಯಕ್ರಮ

ಕೊಕ್ಕಡ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಹಾಗೂ ಬಿ.ಎಂ.ಎಸ್ ಗ್ರಾಮ ಸಮಿತಿ ಕೊಕ್ಕಡ ಇದರ ಅಶ್ರಯದಲ್ಲಿ ನೋಂದಾವಣೆ ಗೊಂಡ ಕಟ್ಟಡ ಕಾರ್ಮಿಕರಿಗೆ ಗುರುತು ಚೀಟಿ ವಿತರಣೆ ಮತ್ತು ಹಾಗೂ ಸರ್ಕಾರಿ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಹರಿ ಹರ ಮಂಟಪದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಹಿರಿಯರಾದ ಕೃಷ್ಣ ಬಟ್ ಹಿತ್ತಿಲು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.


ಬೆಳ್ತಂಗಡಿ ತಾಲೂಕು ಬಿ.ಎಂ.ಎಸ್ ಅಧ್ಯಕ್ಷರಾದ ಉದಯ ಬಿ. ಕೆ ಯವರು ಮತ್ತು ಕಾರ್ಯದರ್ಶಿ ಜಯರಾಜ್ ಸಾಲ್ಯಾನ್ ರವರು ಕಟ್ಟಡ ಕಾರ್ಮಿಕರಿಗೆ ಸರಕಾರದಿಂದ ಸಿಗುವ ಸೌಲಭ್ಯ ಮತ್ತು ಸಂಘದ ಕಾರ್ಯಚಟುವಟಿಕೆ ಬಗ್ಗೆ ಮಾಹಿತಿ ನೀಡಿದರು.

ಕೊಕ್ಕಡ ಬಿ ಎಮ್ ಎಸ್ ಸಂಘ ಗ್ರಾಮ ಸಮಿತಿಯ ವತಿಯಲ್ಲಿ ಮೊದಲ ಹಂತದಲ್ಲಿ ನೋಂದಾವಣೆ ಗೊಂಡ ಕಟ್ಟಡ ಕಾರ್ಮಿಕರ 39 ಗುರುತು ಚೀಟಿಯನ್ನು ಸಾಂಕೇತಿಕವಾಗಿ ತಾಲೂಕು ಸಮಿತಿಯ ಪ್ರಮುಖರು ಮತ್ತು ಸಭಾ ಅತಿಥಿಗಳು ವಿತರಣೆ ಮಾಡಿದರು. ನಂತರ ಸಭಾ ಅದ್ಯಕ್ಷರಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯರಾದ ಕ್ರಷ್ಣ ಭಟ್ ಕೊಕ್ಕಡ ಅವರು ದೇಶ ಹಿತ ಚಿಂತನೆ ಪ್ರತಿ ಸಂಘಟನೆ ಮೊದಲ ದ್ಯೇಯವಾಗಬೇಕಿದೆ. ಇಂದು ನಾವು ಜಗತ್ತು ಅನುಭವಿಸುತ್ತಿರುವ ಸಮಸ್ಯೆಗಳಿಗೆ ಕಾರಣ ಮಾನವೀಯತೆಯ ಕೊರತೆ ಕಾರಣವಾಗಿದೆ ವೈಯಕ್ತಿಕ ಹಿತಾಸಕ್ತಿಯೊಂದಿಗೆ ಸಮಾಜದ ಹಿತಾಸಕ್ತಿಯ ಕೆಲಸ ಮಾಡುವುದು ಸಂಘದ ದ್ಯೇಯವಾಗಬೇಕಿದೆ ಕಾರ್ಮಿಕರ ಏಳಿಗೆಗೆ ಶ್ರಮಿಸುತ್ತಿರುವ ಭಾರತೀಯ ಮಜ್ದೂರ್ ಸಂಘ ಭಾರತದ ಘನತೆಯನ್ನು ಎತ್ತಿ ಹಿಡಿಯುವ ಸಂಘನೆಯಾಗಿದೆ ಎಂದರು.

ಕೊಕ್ಕಡ ಸಿ. ಎ ಬ್ಯಾಂಕ್ ಅಧ್ಯಕ್ಷರು ಕುಶಾಲಪ್ಪ ಗೌಡ ಪೂವಾಜೆ ಅವರು ಕಾರ್ಯಕ್ರಮದ ಲಾಭವನ್ನು ಪಡೆದುಕೊಳ್ಳುವಂತೆ ವಿನಂತಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕೊಕ್ಕಡ ಸಿ.ಎ ಬ್ಯಾಂಕ್ ನ ಉಪಾಧ್ಯಕ್ಷರು ಈಶ್ವರ್ ಭಟ್ ಹಿತ್ತಿಲು ಕೊಕ್ಕಡ ಬಿ.ಎಮ್. ಎಸ್. ಗ್ರಾಮ ಸಮಿತಿಯ ಕಾರ್ಯದರ್ಶಿ ವಸಂತ ನಾಯ್ಕ್ ಓಣಿತ್ತರ್ ಜತೆ ಕಾರ್ಯದರ್ಶಿ ಶೇಖರ್ ಗಾಣಗಿರಿ ಉಪಸ್ಥಿತರಿದ್ದರು.ಯೋಗೀಶ್ ಅಲಂಬಿಲ ಸ್ವಾಗತಿಸಿ ಕೇಶವ ಹಲ್ಲಿಂಗೇರಿ ನಿರೂಪಿಸಿ ವಂದಿಸಿದರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ