ಬಿಪಿಎಲ್ ಕಾರ್ಡ್​ದಾರರಿಗೆ ನೀಡುವ ಅಕ್ಕಿಯ ಪ್ರಮಾಣ 5ರಿಂದ 10 ಕೆ.ಜಿಗೆ ಹೆಚ್ಚಳ

ಬೆಂಗಳೂರು: ಬಿಪಿಎಲ್​​ ಕಾರ್ಡ್​​ದಾರರಿಗೆ ನೀಡುವ ಅಕ್ಕಿಯನ್ನು 5ರಿಂದ 10 ಕೆ.ಜಿಗೆ ಹೆಚ್ಚಿಸಲು ಆಹಾರ ಇಲಾಖೆ ನಿರ್ಧರಿಸಿದೆ. ರಾಜ್ಯದಲ್ಲಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿರುವ ಪರಿಶೀಲನೆ ‌ಹಂತದಲ್ಲಿದ್ದಲ್ಲಿ ಇರುವವರಿಗೂ ಮೇ, ಜೂನ್ ತಿಂಗಳಿಗೆ ಉಚಿತವಾಗಿ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲು ಸರ್ಕಾರ ನಿರ್ಧರಿಸಿದೆ. ಪ್ರತಿ ಕೆಜಿಗೆ ₹15ರಂತೆ 10 ಕೆಜಿ ಅಕ್ಕಿಯನ್ನು ಎಪಿಎಲ್ ಅರ್ಜಿದಾರರಿಗೂ ಈ ಅವಧಿಯಲ್ಲಿ ಆಹಾರ ಇಲಾಖೆ ವಿತರಣೆ ಮಾಡಲಿದೆ. ಈ ಕುರಿತು ಆಹಾರ ಸಚಿವ ಉಮೇಶ್ ಕತ್ತಿ ಪ್ರಕಟಣೆ ಹೊರಡಿಸಿದ್ದಾರೆ. 

ಅಷ್ಟೇ ಅಲ್ಲದೇ, ಪ್ರತಿ ಪಡಿತರ ಚೀಟಿಗೆ 2 ಕೆಜಿ ಗೋಧಿ ಮತ್ತು ಅಂತ್ಯೋದಯ ಕಾರ್ಡ್​​ದಾರರಿಗೆ 35 ಕೆಜಿ ಧಾನ್ಯದ ಜತೆಗೆ  5 ಕೆಜಿ ಅಕ್ಕಿ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಎಪಿಎಲ್ ಕಾರ್ಡ್​​ದಾರರಿಗೆ ಕೆಜಿಗೆ 15 ರೂ.‌ನಂತೆ ಅಕ್ಕಿ, ರಾಜ್ಯದಿಂದ ನೀಡಲಾಗುತ್ತಿರುವ 5 ಕೆಜಿ ಧಾನ್ಯದ ಜತೆಗೆ 5 ಕೆಜಿ ಅಕ್ಕಿ ಸೇರಿಸಿ 10 ಕೆಜಿ ಆಹಾರ ಧಾನ್ಯ ವಿತರಣೆ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪಿಎಂಜಿಕೆವೈ ಅಡಿಯಲ್ಲಿ ಮೇ ಮತ್ತು ಜೂನ್ ತಿಂಗಳಿಗೆ ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ತಿಂಗಳಿಗೆ ರಾಜ್ಯದಿಂದ ನೀಡಲಾಗುತ್ತಿರುವ 5 ಕೆಜಿ ಆಹಾರ ಧಾನ್ಯದ ಜೊತೆಗೆ 5 ಕೆಜಿ ಅಕ್ಕಿ ಸೇರಿಸಿ ಒಟ್ಟು 10 ಕೆಜಿ ಆಹಾರ ಧಾನ್ಯ ನೀಡುವುದಾಗಿ ತಿಳಿಸಲಾಗಿದೆ.

ಪ್ರತಿ ಪಡಿತರ ಚೀಟಿಗೆ 2 ಕೆಜಿ ಗೋಧಿ ಮತ್ತು ಅಂತ್ಯೋದಯ ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ಚೀಟಿಗೆ 25 ಕಿಜಿ ಆಹಾರ ಧಾನ್ಯದ ಜೊತೆಗೆ 5 ಕೆಜಿ ಅಕ್ಕಿ ಸೇರಿಸಿ ವಿತರಿಸಲು ಆಹಾರ ಸಚಿವ ಉಮೇಶ್ ಕತ್ತಿ ಆದೇಶಿಸಿದ್ದಾರೆ. ಈ ಮೂಲಕ ಕೊವಿಡ್ ಮತ್ತು ಲಾಕ್​ಡೌನ್​ನಿಂದ ತೊಂದರೆಗೆ ಒಳಗಾದವರಿಗೆ ಸದ್ಯ ನೇರವಾಗಿ ವಿಶೇಷ ಪ್ಯಾಕೇಜ್ ಘೋಷಿಸದೆ ಪಡಿತರ ಹೆಚ್ಚಳ ಮಾಡಲಾಗಿದೆ.

Spread the love
  • Related Posts

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಗ್ರಾಮದ ಸ್ವಸ್ತಿ ನಿಲಯದ ಬೆಳ್ತಂಗಡಿ ವಾಣಿ ಕಾಲೇಜಿನ ಉಪನ್ಯಾಸಕ ದಂಪತಿಗಲಾದ ಶ್ರೀಮತಿ ಮೀನಾಕ್ಷಿ ಮತ್ತು ಮಹಾಬಲ ಗೌಡ ಇವರ ಸುಪುತ್ರಿ ಕು.ಪ್ರಾಪ್ತಿ ಎಂ ಗೌಡ ಇವರು ನೃತ್ಯ ಕಲೆ ಹಾಗೂ ಭಾಷಣ ಕಲೆಯಲ್ಲಿ ಸಾಧನೆಯನ್ನು ಮಾಡಿ 2025-26…

    Spread the love

    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    ಬೆಳ್ತಂಗಡಿ: 2025-26ನೇ ಸಾಲಿನ SSLC ಪರೀಕ್ಷೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಕುವೆಟ್ಟು ಗ್ರಾಮದ ಶಕ್ತಿನಗರ ನಿವಾಸಿ ಪ್ರಗತಿ ಸ್ವ-ಸಹಾಯ ಸಂಘದ ಸದಸ್ಯರಾಗಿರುವ ಮಿನಾಕ್ಷಿ ಮತ್ತು ಮಹಾಬಲಗೌಡ ದಂಪತಿಯ ಪುತ್ರಿ ಕುIಪ್ರಾಪ್ತಿ ಎಂ. ಗೌಡ ರಾಜ್ಯ ಮಟ್ಟದಲ್ಲಿ 6ನೇ ಸ್ಥಾನ, ಜಿಲ್ಲಾ…

    Spread the love

    You Missed

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 27 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    • By admin
    • April 28, 2026
    • 58 views
    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

    • By admin
    • April 27, 2026
    • 19 views
    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

    • By admin
    • April 26, 2026
    • 77 views
    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

    ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

    • By admin
    • April 26, 2026
    • 74 views
    ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

    • By admin
    • April 25, 2026
    • 78 views
    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು