ಬಿಪಿಎಲ್ ಕಾರ್ಡ್​ದಾರರಿಗೆ ನೀಡುವ ಅಕ್ಕಿಯ ಪ್ರಮಾಣ 5ರಿಂದ 10 ಕೆ.ಜಿಗೆ ಹೆಚ್ಚಳ

ಬೆಂಗಳೂರು: ಬಿಪಿಎಲ್​​ ಕಾರ್ಡ್​​ದಾರರಿಗೆ ನೀಡುವ ಅಕ್ಕಿಯನ್ನು 5ರಿಂದ 10 ಕೆ.ಜಿಗೆ ಹೆಚ್ಚಿಸಲು ಆಹಾರ ಇಲಾಖೆ ನಿರ್ಧರಿಸಿದೆ. ರಾಜ್ಯದಲ್ಲಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿರುವ ಪರಿಶೀಲನೆ ‌ಹಂತದಲ್ಲಿದ್ದಲ್ಲಿ ಇರುವವರಿಗೂ ಮೇ, ಜೂನ್ ತಿಂಗಳಿಗೆ ಉಚಿತವಾಗಿ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲು ಸರ್ಕಾರ ನಿರ್ಧರಿಸಿದೆ. ಪ್ರತಿ ಕೆಜಿಗೆ ₹15ರಂತೆ 10 ಕೆಜಿ ಅಕ್ಕಿಯನ್ನು ಎಪಿಎಲ್ ಅರ್ಜಿದಾರರಿಗೂ ಈ ಅವಧಿಯಲ್ಲಿ ಆಹಾರ ಇಲಾಖೆ ವಿತರಣೆ ಮಾಡಲಿದೆ. ಈ ಕುರಿತು ಆಹಾರ ಸಚಿವ ಉಮೇಶ್ ಕತ್ತಿ ಪ್ರಕಟಣೆ ಹೊರಡಿಸಿದ್ದಾರೆ. 

ಅಷ್ಟೇ ಅಲ್ಲದೇ, ಪ್ರತಿ ಪಡಿತರ ಚೀಟಿಗೆ 2 ಕೆಜಿ ಗೋಧಿ ಮತ್ತು ಅಂತ್ಯೋದಯ ಕಾರ್ಡ್​​ದಾರರಿಗೆ 35 ಕೆಜಿ ಧಾನ್ಯದ ಜತೆಗೆ  5 ಕೆಜಿ ಅಕ್ಕಿ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಎಪಿಎಲ್ ಕಾರ್ಡ್​​ದಾರರಿಗೆ ಕೆಜಿಗೆ 15 ರೂ.‌ನಂತೆ ಅಕ್ಕಿ, ರಾಜ್ಯದಿಂದ ನೀಡಲಾಗುತ್ತಿರುವ 5 ಕೆಜಿ ಧಾನ್ಯದ ಜತೆಗೆ 5 ಕೆಜಿ ಅಕ್ಕಿ ಸೇರಿಸಿ 10 ಕೆಜಿ ಆಹಾರ ಧಾನ್ಯ ವಿತರಣೆ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪಿಎಂಜಿಕೆವೈ ಅಡಿಯಲ್ಲಿ ಮೇ ಮತ್ತು ಜೂನ್ ತಿಂಗಳಿಗೆ ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ತಿಂಗಳಿಗೆ ರಾಜ್ಯದಿಂದ ನೀಡಲಾಗುತ್ತಿರುವ 5 ಕೆಜಿ ಆಹಾರ ಧಾನ್ಯದ ಜೊತೆಗೆ 5 ಕೆಜಿ ಅಕ್ಕಿ ಸೇರಿಸಿ ಒಟ್ಟು 10 ಕೆಜಿ ಆಹಾರ ಧಾನ್ಯ ನೀಡುವುದಾಗಿ ತಿಳಿಸಲಾಗಿದೆ.

ಪ್ರತಿ ಪಡಿತರ ಚೀಟಿಗೆ 2 ಕೆಜಿ ಗೋಧಿ ಮತ್ತು ಅಂತ್ಯೋದಯ ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ಚೀಟಿಗೆ 25 ಕಿಜಿ ಆಹಾರ ಧಾನ್ಯದ ಜೊತೆಗೆ 5 ಕೆಜಿ ಅಕ್ಕಿ ಸೇರಿಸಿ ವಿತರಿಸಲು ಆಹಾರ ಸಚಿವ ಉಮೇಶ್ ಕತ್ತಿ ಆದೇಶಿಸಿದ್ದಾರೆ. ಈ ಮೂಲಕ ಕೊವಿಡ್ ಮತ್ತು ಲಾಕ್​ಡೌನ್​ನಿಂದ ತೊಂದರೆಗೆ ಒಳಗಾದವರಿಗೆ ಸದ್ಯ ನೇರವಾಗಿ ವಿಶೇಷ ಪ್ಯಾಕೇಜ್ ಘೋಷಿಸದೆ ಪಡಿತರ ಹೆಚ್ಚಳ ಮಾಡಲಾಗಿದೆ.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 4 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 4 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 11 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 5 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 8 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ