ಬಿಪಿಎಲ್ ಕಾರ್ಡ್​ದಾರರಿಗೆ ನೀಡುವ ಅಕ್ಕಿಯ ಪ್ರಮಾಣ 5ರಿಂದ 10 ಕೆ.ಜಿಗೆ ಹೆಚ್ಚಳ

ಬೆಂಗಳೂರು: ಬಿಪಿಎಲ್​​ ಕಾರ್ಡ್​​ದಾರರಿಗೆ ನೀಡುವ ಅಕ್ಕಿಯನ್ನು 5ರಿಂದ 10 ಕೆ.ಜಿಗೆ ಹೆಚ್ಚಿಸಲು ಆಹಾರ ಇಲಾಖೆ ನಿರ್ಧರಿಸಿದೆ. ರಾಜ್ಯದಲ್ಲಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿರುವ ಪರಿಶೀಲನೆ ‌ಹಂತದಲ್ಲಿದ್ದಲ್ಲಿ ಇರುವವರಿಗೂ ಮೇ, ಜೂನ್ ತಿಂಗಳಿಗೆ ಉಚಿತವಾಗಿ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲು ಸರ್ಕಾರ ನಿರ್ಧರಿಸಿದೆ. ಪ್ರತಿ ಕೆಜಿಗೆ ₹15ರಂತೆ 10 ಕೆಜಿ ಅಕ್ಕಿಯನ್ನು ಎಪಿಎಲ್ ಅರ್ಜಿದಾರರಿಗೂ ಈ ಅವಧಿಯಲ್ಲಿ ಆಹಾರ ಇಲಾಖೆ ವಿತರಣೆ ಮಾಡಲಿದೆ. ಈ ಕುರಿತು ಆಹಾರ ಸಚಿವ ಉಮೇಶ್ ಕತ್ತಿ ಪ್ರಕಟಣೆ ಹೊರಡಿಸಿದ್ದಾರೆ. 

ಅಷ್ಟೇ ಅಲ್ಲದೇ, ಪ್ರತಿ ಪಡಿತರ ಚೀಟಿಗೆ 2 ಕೆಜಿ ಗೋಧಿ ಮತ್ತು ಅಂತ್ಯೋದಯ ಕಾರ್ಡ್​​ದಾರರಿಗೆ 35 ಕೆಜಿ ಧಾನ್ಯದ ಜತೆಗೆ  5 ಕೆಜಿ ಅಕ್ಕಿ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಎಪಿಎಲ್ ಕಾರ್ಡ್​​ದಾರರಿಗೆ ಕೆಜಿಗೆ 15 ರೂ.‌ನಂತೆ ಅಕ್ಕಿ, ರಾಜ್ಯದಿಂದ ನೀಡಲಾಗುತ್ತಿರುವ 5 ಕೆಜಿ ಧಾನ್ಯದ ಜತೆಗೆ 5 ಕೆಜಿ ಅಕ್ಕಿ ಸೇರಿಸಿ 10 ಕೆಜಿ ಆಹಾರ ಧಾನ್ಯ ವಿತರಣೆ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪಿಎಂಜಿಕೆವೈ ಅಡಿಯಲ್ಲಿ ಮೇ ಮತ್ತು ಜೂನ್ ತಿಂಗಳಿಗೆ ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ತಿಂಗಳಿಗೆ ರಾಜ್ಯದಿಂದ ನೀಡಲಾಗುತ್ತಿರುವ 5 ಕೆಜಿ ಆಹಾರ ಧಾನ್ಯದ ಜೊತೆಗೆ 5 ಕೆಜಿ ಅಕ್ಕಿ ಸೇರಿಸಿ ಒಟ್ಟು 10 ಕೆಜಿ ಆಹಾರ ಧಾನ್ಯ ನೀಡುವುದಾಗಿ ತಿಳಿಸಲಾಗಿದೆ.

ಪ್ರತಿ ಪಡಿತರ ಚೀಟಿಗೆ 2 ಕೆಜಿ ಗೋಧಿ ಮತ್ತು ಅಂತ್ಯೋದಯ ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ಚೀಟಿಗೆ 25 ಕಿಜಿ ಆಹಾರ ಧಾನ್ಯದ ಜೊತೆಗೆ 5 ಕೆಜಿ ಅಕ್ಕಿ ಸೇರಿಸಿ ವಿತರಿಸಲು ಆಹಾರ ಸಚಿವ ಉಮೇಶ್ ಕತ್ತಿ ಆದೇಶಿಸಿದ್ದಾರೆ. ಈ ಮೂಲಕ ಕೊವಿಡ್ ಮತ್ತು ಲಾಕ್​ಡೌನ್​ನಿಂದ ತೊಂದರೆಗೆ ಒಳಗಾದವರಿಗೆ ಸದ್ಯ ನೇರವಾಗಿ ವಿಶೇಷ ಪ್ಯಾಕೇಜ್ ಘೋಷಿಸದೆ ಪಡಿತರ ಹೆಚ್ಚಳ ಮಾಡಲಾಗಿದೆ.

Spread the love
  • Related Posts

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಕೃಷಿ ಕಾರ್ಮಿಕರಾದ ಶ್ರೀ ಬಾಲಕೃಷ್ಣ ಗೌಡ ಅವರು ಆಗಸ್ಟ್ 1, 2026ರಂದು ರಾತ್ರಿ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಶಾಸಕ ಶ್ರೀ ಹರೀಶ್ ಪೂಂಜ ಅವರು ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ…

    Spread the love

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಸಂಜೆ ಸಂಭವಿಸಿದೆ.ಮೃತರನ್ನು ಇಡ್ಯಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಗೌಡ ಅವರು ಎಂದಿನಂತೆ ಕೆಲಸಕ್ಕೆ ತೆರಳಿದ್ದು,…

    Spread the love

    You Missed

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    • By admin
    • August 2, 2026
    • 5 views
    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 4 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 8 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 14 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 12 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 13 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ