ಲಘವಿಮಾನ ಪತನ! ನಾಲ್ವರು ಪುಟ್ಬಾಲ್ ಆಟಗಾರರು ದುರ್ಮರಣ!

ಬ್ರೆಜಿಲ್: ಲಘು ವಿಮಾನವೊಂದು ಟೇಕ್ ಆಫ್ ವೇಳೆ ನಡೆದ ದುರಂತದಲ್ಲಿ ನಾಲ್ವರು ಪುಟ್ಬಾಲ್ ಆಟಗಾರರು ಸಾವಪ್ಪಿರುವ ಘಟನೆ ಬ್ರೆಜಿಲ್ ನ ಸಾವೋಪೋಲೋದಲ್ಲಿ ನಡೆದಿದೆ.


ಪಲ್ಮಾಸ್ ಕ್ಲಬ್ ಅಧ್ಯಕ್ಷ ಲೂಕಾಸ್‌ ಮೇರಾ, ಆಟಗಾರರಾದ ಲೂಕಾಸ್ ಪ್ರಕ್ಸಿಡಿಸ್‌, ಗುಲೆರ್ಮೆ ನೊಯೆ, ರಣುಲ್‌, ಮಾರ್ಕಸ್ ಮೋಲಿನರಿ ಹಾಗೂ ವಿಮಾನದ ಪೈಲೆಟ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಬ್ರೆಜಿಲಿಯನ್ ಕಪ್ ಟೂರ್ನಿಯ ಪಂದ್ಯದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಪುಟ್ಬಾಲ್ ಆಟಗಾರರಿದ್ದ ಲಘು ವಿಮಾನ ಟೇಕ್ ಆಫ್ ಸಂದರ್ಭದಲ್ಲಿ ಅಪಘಾತಕ್ಕೆ ಈಡಾಗಿದೆ. ದುರಂತಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ.

Spread the love
  • Related Posts

    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    ಸಿಇಟಿ ಫಲಿತಾಂಶದಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅದ್ಭುತ ಸಾಧನೆ ಗುರುವಾಯನಕೆರೆ, ಜೂನ್ 7: ಇತ್ತೀಚೆಗೆ ಪ್ರಕಟಗೊಂಡ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶದಲ್ಲಿ ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ಮತ್ತೊಮ್ಮೆ ಗಮನಾರ್ಹ ಸಾಧನೆ ಮಾಡಿ ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಮೇಲುಗೈಯನ್ನು…

    Spread the love

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    ಸಕಲೇಶಪುರ, ಜೂನ್ 5: ತಾಲೂಕಿನ ಉದೇವಾರ ಗ್ರಾಮದ ಕೂಲಿ ಕಾರ್ಮಿಕರಾದ ಸರೋಜಮ್ಮ ಅವರ ಮನೆ ಮೇಲೆ ಭಾರೀ ಗಾಳಿ-ಮಳೆಯಿಂದ ತೆಂಗಿನಮರ ಬಿದ್ದು ಮನೆಗೆ ಅಪಾರ ಹಾನಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಸರೋಜಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕುಟುಂಬ ಸಂಕಷ್ಟಕ್ಕೆ ಸಿಲುಕಿತ್ತು. ಈ ವಿಷಯ…

    Spread the love

    You Missed

    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    • By admin
    • June 6, 2026
    • 126 views
    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    • By admin
    • June 5, 2026
    • 82 views
    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    • By admin
    • June 4, 2026
    • 85 views
    “ಗಡಾಯಿಕಲ್ಲಿನಲ್ಲಿ  ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    • By admin
    • June 2, 2026
    • 39 views
    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    • By admin
    • June 2, 2026
    • 34 views
    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    • By admin
    • June 1, 2026
    • 104 views
    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ