ಬಂಟ್ವಾಳಚೂರಿ ಇರಿತ ಪ್ರಕರಣ: ನನ್ನ ಪತ್ನಿ ಮೇಲೆ ಕಣ್ಣು ಹಾಕಿದ್ದಕ್ಕೆ ಇರಿದೆ ಎಂದ ಅಣ್ಣ! ಎಂಬ ಸೋಶಿಯಲ್ ಮೀಡಿಯಾ ಪೋಸ್ಟ್ ವೈರಲ್!

ಬಂಟ್ವಾಳ: ನಿನ್ನೆ ತಡರಾತ್ರಿ ಇಲ್ಲಿ ಯುವಕನಿಗೆ ಚೂರಿಯಿಂದ ಇರಿದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಯುವಕನಿಗೆ ತಾನೇ ಇರಿದಿರೋದಾಗಿ ಇರಿತಕ್ಕೆ ಒಳಗಾದ ಯುವಕ ಮನೋಜ್ ಸಹೋದರ ಕಿಶೋರ್ ಒಪ್ಪಿಕೊಂಡಿದ್ದಾನೆ ಎನ್ನುವ ಸಂದೇಶವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಸುಮಾರು ಆರು ತಿಂಗಳಿಂದ ನನ್ನ ಹೆಂಡತಿಗೆ ಮನೋಜ್ ಅಶ್ಲೀಲ ಮೆಸೇಜ್, ವಿಡಿಯೋ ,ಫೊಟೊ ಕಳುಹಿಸಿ ದೈಹಿಕ ಸಂಪರ್ಕಕ್ಕೆ ಬೆಳೆಸೋದಕ್ಕೆ ಒತ್ತಾಯಿಸುತ್ತಿದ್ದ. ಈ ಬಗ್ಗೆ ನನ್ನ ತಮ್ಮನಿಗೆ ಕಿಶೋರ್ ತುಂಬಾ ಬುದ್ದಿ‌ ಮಾತು ಹೇಳಿದ್ದ. ಆದ್ರೂ ಅವನ ವಿಕೃತ ಕಮ್ಮಿಯಾಗಿರಲಿಲ್ಲ. ಇದರಿಂದ ಕೋಪಗೊಂಡ ಕಿಶೋರ್ ತಾನೇ ನನ್ನ ತಮ್ಮನಿಗೆ ಚೂರಿಯಿಂದ ಇರಿದಿದ್ದಾನೆ, ಅಲ್ಲದೇ ಮನೋಜ್ ಅಣ್ಣ ಕಿಶೋರ್ ಬಂಟ್ವಾಳ ಪೋಲಿಸ್ ಠಾಣೆಗೆ ಬಂದು ತಪ್ಪೊಪ್ಪಿಕೊಂಡಿದ್ದಾನೆ ಎನ್ನುವ ಸಂದೇಶವೊಂದು ಎಲ್ಲರ ವಾಟ್ಸಾಪ್ ನಲ್ಲಿ ಇಂದು ಹರಿದಾಡುತ್ತಿದೆ.

ಆದರೆ ಇದಕ್ಕೆ ಪೂರಕವೆಂಬಂತೆ ಮತ್ತೊಂದು ಸಂದೇಶವು ಹೆಚ್ಚು ಶೇರ್ ಆಗುತ್ತಿದ್ದು, ವಾಸ್ತವದಲ್ಲಿ ಮನೋಜ್ ಗೆ ಅಣ್ಣತಮ್ಮಂದಿರು ಯಾರೂ ಇಲ್ಲ. ಮನೋಜ್ ಯಾವುದೇ ಸಂಘಟನೆ, ಪಕ್ಷಗಳಲ್ಲಿ ಗುರುತಿಸಿಕೊಂಡವರೂ ಅಲ್ಲ. ತನ್ನ ಪಾಡಿಗೆ ಪರವೂರಿನಲ್ಲಿ ನಿಷ್ಠೆಯಿಂದ ದುಡಿದು ನಾಲ್ಕು ತಿಂಗಳ ಹಿಂದೆ ಊರಿಗೆ ಬಂದಿದ್ದು, ಮನೆಯಿಂದಲೇ ಕಚೇರಿ ಕೆಲಸ ನಿರ್ವಹಿಸುತ್ತಿದ್ದರು. ಸರಳ, ಸಜ್ಜನ ವ್ಯಕ್ತಿಯಾಗಿರುವ ಮನೋಜ್ ಬಗ್ಗೆ ಮಿಥ್ಯಾರೋಪಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಕೆಲಕಿಡಿಗೇಡಿಗಳು ತಮ್ಮ ತೀಟೆ ತೀರಿಸುತ್ತಿದ್ದು, ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು ನೀಡಲಾಗಿದೆ. ಕಿಡಿಗೇಡಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಹಾಗೂ ಆರೋಪಿಗಳನ್ನು ಕೂಡಲೇ ಬಂಧಿಸಿ ವಾಸ್ತವಾಂಶವನ್ನು ಜನರಿಗೆ ತಿಳಿಸಿ ಮನೋಜ್ ಗೆ ನ್ಯಾಯ ದೊರಕಿಸಿಕೊಡಬೇಕು ಎಂದು ವಿನಂತಿ ಮಾಡಿದ್ದಾರೆ.

Spread the love
  • Related Posts

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ: ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಮಹಾಸ್ವಾಮಿಗಳು ಶಾಸಕ ಹರೀಶ್…

    Spread the love

    You Missed

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 10 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 30 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 48 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 22 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 15 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ

    • By admin
    • March 4, 2026
    • 20 views
    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ