ಬಂಟ್ವಾಳಚೂರಿ ಇರಿತ ಪ್ರಕರಣ: ನನ್ನ ಪತ್ನಿ ಮೇಲೆ ಕಣ್ಣು ಹಾಕಿದ್ದಕ್ಕೆ ಇರಿದೆ ಎಂದ ಅಣ್ಣ! ಎಂಬ ಸೋಶಿಯಲ್ ಮೀಡಿಯಾ ಪೋಸ್ಟ್ ವೈರಲ್!

ಬಂಟ್ವಾಳ: ನಿನ್ನೆ ತಡರಾತ್ರಿ ಇಲ್ಲಿ ಯುವಕನಿಗೆ ಚೂರಿಯಿಂದ ಇರಿದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಯುವಕನಿಗೆ ತಾನೇ ಇರಿದಿರೋದಾಗಿ ಇರಿತಕ್ಕೆ ಒಳಗಾದ ಯುವಕ ಮನೋಜ್ ಸಹೋದರ ಕಿಶೋರ್ ಒಪ್ಪಿಕೊಂಡಿದ್ದಾನೆ ಎನ್ನುವ ಸಂದೇಶವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಸುಮಾರು ಆರು ತಿಂಗಳಿಂದ ನನ್ನ ಹೆಂಡತಿಗೆ ಮನೋಜ್ ಅಶ್ಲೀಲ ಮೆಸೇಜ್, ವಿಡಿಯೋ ,ಫೊಟೊ ಕಳುಹಿಸಿ ದೈಹಿಕ ಸಂಪರ್ಕಕ್ಕೆ ಬೆಳೆಸೋದಕ್ಕೆ ಒತ್ತಾಯಿಸುತ್ತಿದ್ದ. ಈ ಬಗ್ಗೆ ನನ್ನ ತಮ್ಮನಿಗೆ ಕಿಶೋರ್ ತುಂಬಾ ಬುದ್ದಿ‌ ಮಾತು ಹೇಳಿದ್ದ. ಆದ್ರೂ ಅವನ ವಿಕೃತ ಕಮ್ಮಿಯಾಗಿರಲಿಲ್ಲ. ಇದರಿಂದ ಕೋಪಗೊಂಡ ಕಿಶೋರ್ ತಾನೇ ನನ್ನ ತಮ್ಮನಿಗೆ ಚೂರಿಯಿಂದ ಇರಿದಿದ್ದಾನೆ, ಅಲ್ಲದೇ ಮನೋಜ್ ಅಣ್ಣ ಕಿಶೋರ್ ಬಂಟ್ವಾಳ ಪೋಲಿಸ್ ಠಾಣೆಗೆ ಬಂದು ತಪ್ಪೊಪ್ಪಿಕೊಂಡಿದ್ದಾನೆ ಎನ್ನುವ ಸಂದೇಶವೊಂದು ಎಲ್ಲರ ವಾಟ್ಸಾಪ್ ನಲ್ಲಿ ಇಂದು ಹರಿದಾಡುತ್ತಿದೆ.

ಆದರೆ ಇದಕ್ಕೆ ಪೂರಕವೆಂಬಂತೆ ಮತ್ತೊಂದು ಸಂದೇಶವು ಹೆಚ್ಚು ಶೇರ್ ಆಗುತ್ತಿದ್ದು, ವಾಸ್ತವದಲ್ಲಿ ಮನೋಜ್ ಗೆ ಅಣ್ಣತಮ್ಮಂದಿರು ಯಾರೂ ಇಲ್ಲ. ಮನೋಜ್ ಯಾವುದೇ ಸಂಘಟನೆ, ಪಕ್ಷಗಳಲ್ಲಿ ಗುರುತಿಸಿಕೊಂಡವರೂ ಅಲ್ಲ. ತನ್ನ ಪಾಡಿಗೆ ಪರವೂರಿನಲ್ಲಿ ನಿಷ್ಠೆಯಿಂದ ದುಡಿದು ನಾಲ್ಕು ತಿಂಗಳ ಹಿಂದೆ ಊರಿಗೆ ಬಂದಿದ್ದು, ಮನೆಯಿಂದಲೇ ಕಚೇರಿ ಕೆಲಸ ನಿರ್ವಹಿಸುತ್ತಿದ್ದರು. ಸರಳ, ಸಜ್ಜನ ವ್ಯಕ್ತಿಯಾಗಿರುವ ಮನೋಜ್ ಬಗ್ಗೆ ಮಿಥ್ಯಾರೋಪಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಕೆಲಕಿಡಿಗೇಡಿಗಳು ತಮ್ಮ ತೀಟೆ ತೀರಿಸುತ್ತಿದ್ದು, ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು ನೀಡಲಾಗಿದೆ. ಕಿಡಿಗೇಡಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಹಾಗೂ ಆರೋಪಿಗಳನ್ನು ಕೂಡಲೇ ಬಂಧಿಸಿ ವಾಸ್ತವಾಂಶವನ್ನು ಜನರಿಗೆ ತಿಳಿಸಿ ಮನೋಜ್ ಗೆ ನ್ಯಾಯ ದೊರಕಿಸಿಕೊಡಬೇಕು ಎಂದು ವಿನಂತಿ ಮಾಡಿದ್ದಾರೆ.

Spread the love
  • Related Posts

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    ಗುರುವಾಯನಕೆರೆಯಲ್ಲಿ ನೀಟ್ ತರಬೇತಿಗೆ ಹೊಸ ಅಧ್ಯಾಯ – ಗುಣಮಟ್ಟದ ಶಿಕ್ಷಣ, ಅನುಭವಿ ಶಿಕ್ಷಕರ ಮಾರ್ಗದರ್ಶನ ಹಾಗೂ ಅತ್ಯುತ್ತಮ ಫಲಿತಾಂಶಗಳಿಂದ ವಿದ್ಯಾರ್ಥಿಗಳ ವಿಶ್ವಾಸದ ಕೇಂದ್ರ ಎಕ್ಸೆಲ್ ಗುರುವಾಯನಕೆರೆ: ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡುವ ಕನಸು ಹೊಂದಿರುವ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ನೀಟ್ ತರಬೇತಿ…

    Spread the love

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಪುತ್ತೂರು : ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸ್ಲೀಪ‌ರ್ ಬಸ್‌ ರಸ್ತೆ ಬದಿಯ ಮಣ್ಣಿನಲ್ಲಿ ಹೂತು ಹೋಗಿರುವ ಘಟನೆ ಆ.11ರ ರಾತ್ರಿ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಬಳಿ ನಡೆದಿದೆ. ಪುತ್ತೂರು ಬಸ್ ನಿಲ್ದಾಣದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಸರಕಾರಿ ಬಸ್, ಸೇಡಿಯಾಪು ಬಳಿ…

    Spread the love

    You Missed

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 9 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 8 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 5 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 8 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 9 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 14 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ