ಬಂಟ್ವಾಳಚೂರಿ ಇರಿತ ಪ್ರಕರಣ: ನನ್ನ ಪತ್ನಿ ಮೇಲೆ ಕಣ್ಣು ಹಾಕಿದ್ದಕ್ಕೆ ಇರಿದೆ ಎಂದ ಅಣ್ಣ! ಎಂಬ ಸೋಶಿಯಲ್ ಮೀಡಿಯಾ ಪೋಸ್ಟ್ ವೈರಲ್!

ಬಂಟ್ವಾಳ: ನಿನ್ನೆ ತಡರಾತ್ರಿ ಇಲ್ಲಿ ಯುವಕನಿಗೆ ಚೂರಿಯಿಂದ ಇರಿದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಯುವಕನಿಗೆ ತಾನೇ ಇರಿದಿರೋದಾಗಿ ಇರಿತಕ್ಕೆ ಒಳಗಾದ ಯುವಕ ಮನೋಜ್ ಸಹೋದರ ಕಿಶೋರ್ ಒಪ್ಪಿಕೊಂಡಿದ್ದಾನೆ ಎನ್ನುವ ಸಂದೇಶವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಸುಮಾರು ಆರು ತಿಂಗಳಿಂದ ನನ್ನ ಹೆಂಡತಿಗೆ ಮನೋಜ್ ಅಶ್ಲೀಲ ಮೆಸೇಜ್, ವಿಡಿಯೋ ,ಫೊಟೊ ಕಳುಹಿಸಿ ದೈಹಿಕ ಸಂಪರ್ಕಕ್ಕೆ ಬೆಳೆಸೋದಕ್ಕೆ ಒತ್ತಾಯಿಸುತ್ತಿದ್ದ. ಈ ಬಗ್ಗೆ ನನ್ನ ತಮ್ಮನಿಗೆ ಕಿಶೋರ್ ತುಂಬಾ ಬುದ್ದಿ‌ ಮಾತು ಹೇಳಿದ್ದ. ಆದ್ರೂ ಅವನ ವಿಕೃತ ಕಮ್ಮಿಯಾಗಿರಲಿಲ್ಲ. ಇದರಿಂದ ಕೋಪಗೊಂಡ ಕಿಶೋರ್ ತಾನೇ ನನ್ನ ತಮ್ಮನಿಗೆ ಚೂರಿಯಿಂದ ಇರಿದಿದ್ದಾನೆ, ಅಲ್ಲದೇ ಮನೋಜ್ ಅಣ್ಣ ಕಿಶೋರ್ ಬಂಟ್ವಾಳ ಪೋಲಿಸ್ ಠಾಣೆಗೆ ಬಂದು ತಪ್ಪೊಪ್ಪಿಕೊಂಡಿದ್ದಾನೆ ಎನ್ನುವ ಸಂದೇಶವೊಂದು ಎಲ್ಲರ ವಾಟ್ಸಾಪ್ ನಲ್ಲಿ ಇಂದು ಹರಿದಾಡುತ್ತಿದೆ.

ಆದರೆ ಇದಕ್ಕೆ ಪೂರಕವೆಂಬಂತೆ ಮತ್ತೊಂದು ಸಂದೇಶವು ಹೆಚ್ಚು ಶೇರ್ ಆಗುತ್ತಿದ್ದು, ವಾಸ್ತವದಲ್ಲಿ ಮನೋಜ್ ಗೆ ಅಣ್ಣತಮ್ಮಂದಿರು ಯಾರೂ ಇಲ್ಲ. ಮನೋಜ್ ಯಾವುದೇ ಸಂಘಟನೆ, ಪಕ್ಷಗಳಲ್ಲಿ ಗುರುತಿಸಿಕೊಂಡವರೂ ಅಲ್ಲ. ತನ್ನ ಪಾಡಿಗೆ ಪರವೂರಿನಲ್ಲಿ ನಿಷ್ಠೆಯಿಂದ ದುಡಿದು ನಾಲ್ಕು ತಿಂಗಳ ಹಿಂದೆ ಊರಿಗೆ ಬಂದಿದ್ದು, ಮನೆಯಿಂದಲೇ ಕಚೇರಿ ಕೆಲಸ ನಿರ್ವಹಿಸುತ್ತಿದ್ದರು. ಸರಳ, ಸಜ್ಜನ ವ್ಯಕ್ತಿಯಾಗಿರುವ ಮನೋಜ್ ಬಗ್ಗೆ ಮಿಥ್ಯಾರೋಪಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಕೆಲಕಿಡಿಗೇಡಿಗಳು ತಮ್ಮ ತೀಟೆ ತೀರಿಸುತ್ತಿದ್ದು, ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು ನೀಡಲಾಗಿದೆ. ಕಿಡಿಗೇಡಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಹಾಗೂ ಆರೋಪಿಗಳನ್ನು ಕೂಡಲೇ ಬಂಧಿಸಿ ವಾಸ್ತವಾಂಶವನ್ನು ಜನರಿಗೆ ತಿಳಿಸಿ ಮನೋಜ್ ಗೆ ನ್ಯಾಯ ದೊರಕಿಸಿಕೊಡಬೇಕು ಎಂದು ವಿನಂತಿ ಮಾಡಿದ್ದಾರೆ.

Spread the love
  • Related Posts

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ದಿಡುಪೆಯಲ್ಲಿ, ಪಶ್ಚಿಮ ಘಟ್ಟದ ಹಚ್ಚ ಹಸಿರಿನ ತಪ್ಪಲಿನಲ್ಲಿ ಹಾಗೂ ನೇತ್ರಾವತಿ ನದಿಯ ಉಗಮ ಪ್ರದೇಶದ ಸಮೀಪದಲ್ಲಿರುವ ನೇತ್ರಾವತಿ ಹೋಂ ಸ್ಟೇ ಪ್ರಕೃತಿ ಪ್ರಿಯರು, ಚಾರಣಿಗರು ಹಾಗೂ ಕುಟುಂಬ ಸಮೇತ ಪ್ರವಾಸ ಕೈಗೊಳ್ಳುವವರಿಗೆ…

    Spread the love

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    🙏 ಪುಟ್ಟ ಶಿವಾನಿಯ ಚಿಕಿತ್ಸೆಗೆ ನೆರವಾಗಿ ನಿಮ್ಮ ಸಣ್ಣ ಸಹಾಯವೂ ಒಂದು ಜೀವ ಉಳಿಸಬಹುದು. “ಸಹಾಯಹಸ್ತ ನೀಡಲು ಇಲ್ಲಿ ಕ್ಲಿಕ್ ಮಾಡಿ” ❤️ DONATE NOW SHIVANI upi://pay?pa=107044785044457@cnrb&pn=PADMARAJA&mc=5198&tr=1234567887654321&am=0&mam=0&cu=INR ಬೆಳ್ತಂಗಡಿ, ಆ. 9: ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನಿವಾಸಿಗಳಾದ ಪದ್ಮರಾಜ್…

    Spread the love

    You Missed

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 4 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 8 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 6 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 8 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 6 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 13 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”