ಬಸ್ ನಲ್ಲಿ ಹೃದಯಾಘತವಾದರೂ ಮಾನವೀಯತೆ ತೋರದ ಸಿಬ್ಬಂದಿ-ಸಹಪ್ರಯಾಣಿಕರು ಇವರ ನಿರ್ಲಕ್ಷ್ಯಕ್ಕೆ ಬಲಿಯಾಯಿತು ವ್ಯಕ್ತಿಯ ಜೀವ ಸಾರಿಗೆ ಸಚಿವರೇ ಕಲಿಸಿ ತಮ್ಮವರಿಗೆ ಮಾನವೀಯತೆಯ ಪಾಠ

ಬೆಳ್ತಂಗಡಿ: ಬಸ್ಸಿನಲ್ಲೇ ಹೃದಯಾಘಾತ ವಾಗಿದ್ದರೂ ಬಸ್ಸಿನಿಂದ ಇಳಿಸಿ ಮುಂದೆ ಸಾಗಿದ ಬಸ್ ನ ಚಾಲಕ ನಿರ್ವಾಹಕ ಮತ್ತು ಸಹಪ್ರಯಾಣಿಕರ ಅಮಾನವೀಯತೆಗೆ ಒಂದು ಜೀವ ಬಲಿಯಾದ ಘಟನೆ ಉಜಿರೆಯಲ್ಲಿ ನಡೆದಿದೆ.

ಮೂಲತಃ ದಾವಣಗೆರೆಯ ಹರಿಹರ ಮೂಲದ ವ್ಯಕ್ತಿಯೋರ್ವರು ಉಜಿರೆಯಲ್ಲಿ ಬಸ್ಸಿನಲ್ಲಿ ಕೂತ ಸಂದರ್ಭ ಏಕಾಏಕಿ ಕುಸಿದು ಬಿದ್ದಿದ್ದು ಬಸ್ಸಿನಲ್ಲಿ ಇದ್ದವರು ಹಾಗೂ ಸಿಬ್ಬಂದಿ ಇವರನ್ನು ಹಾಗೆಯೇ ಬಸ್ಸಿನಿಂದ ಇಳಿಸಿ ಉಜಿರೆಯ ಬಸ್ಟ್ಯಾಂಡಿನಲ್ಲಿ ಕೂರಿಸಿದ್ದಾರೆ. ದುರಾದೃಷ್ಟವಶಾತ್ ಇವರಿಗೆ ಹೃದಯಾಘತವಾಗಿ ಪ್ರಾಣ ಬಿಟ್ಟಿದ್ದಾರೆ.

ಬಸ್ಸಿನಲ್ಲಿ ಇರುವವರು ಮತ್ತು ಸಿಬ್ಬಂದಿ ಸ್ವಲ್ಪ ಮುಂಜಾಗ್ರತೆ ವಹಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡುತ್ತಿದ್ದರೆ ಈ ವ್ಯಕ್ತಿ ಬದುಕುಳಿಯುತ್ತಿದ್ದರೇನೋ? ಇದ್ಯಾವುದನ್ನೂ ಮಾಡದೆ ಜನ ಮಾನವೀಯತೆ ಮರೆತಿದ್ದಾರೆ ಮಾನವೀಯತೆ ಮರೆತ ಕಾರಣಕ್ಕಾಗಿ ಒಂದು ಜೀವ ಬಲಿಯಾಗಿದೆ.

ಇವರ ಮಗಳು ಉಜಿರೆಯ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದು, ಹಾಸ್ಟೆಲ್ಲೊಂದರಲ್ಲಿ ವಾಸ್ತವ್ಯ ಇರುವ ಕಾರಣ, ಮಗಳನ್ನು ನೋಡಿಕೊಂಡು ಬರಲು ಅಪ್ಪ ಹರಿಯಾಣದಿಂದ ಆಗಮಿಸಿದ್ದಾರೆ. ಮಗಳನ್ನು ಭೇಟಿಯಾಗಿ ವಾಪಸ್ಸು ತೆರಳುವ ಸಂದರ್ಭದಲ್ಲಿ ವಿಧಿ ಬೇರೆಯದೇ ಆಟ ತೋರಿದೆ.

ಸಾರಿಗೆ ಸಚಿವರೇ ಸಿಬ್ಬಂದಿಗೆ ಮಾನವೀಯತೆಯ ಮೆರೆಯುವ ಪಾಠ ಮಾಡಬೇಕಾಗಿದೆ. ಈ ಒಂದೇ ವಿಚಾರವಲ್ಲ ಸಾರ್ವಜನಿಕವಾಗಿ ಉತ್ತಮ ಬಾಂಧವ್ಯ ಬೆರೆಸುವ ಪಾಠವನ್ನು ಬೋಧಿಸುವ ಅಗತ್ಯತೆಯಿದೆ.

Spread the love
  • Related Posts

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಜಿಲ್ಲೆಯಾದ್ಯಂತ ಬಾರಿ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ನದಿತೀರಗಳಿಗೆ ತಗ್ಗು ಪ್ರದೇಶಗಳಿಗೆ ತೆರಳದಂತೆ ಸೂಚನೆ ನೀಡಿದೆ ಮುನ್ನೆಚ್ಚರಿಕೆ ಕ್ರಮವಾಗಿ ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿಸಲಾಗಿದೆ Spread the love

    Spread the love

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಬೆಳ್ತಂಗಡಿ: ತಾಲೂಕಿನ ಮುಂಡಾಜೆ ಗ್ರಾಮದ ಸೋಮಂತಡ್ಕದಲ್ಲಿ ರಸ್ತೆ ಕಾಮಗಾರಿ ನಡೆದಿದ್ದು ಬಳಿಕ ಚರಂಡಿ ನಿರ್ಮಿಸಿದ್ದು, ಕೆಲವು ಕಡೆ ಮುಚ್ಚಲಾಗಿಲ್ಲ, ಇಂದು ಸಂಜೆ ತೆರೆದ ಚರಂಡಿಯ ಬಗ್ಗೆ ಅರಿವಿಲ್ಲದೆ ಅಂಗಡಿಯಿಂದ ಸಾಮಾಗ್ರಿ ಖರೀದಿಸಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯಗೊಂಡಿರುವ…

    Spread the love

    You Missed

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 139 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 154 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 97 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    • By admin
    • June 12, 2025
    • 56 views
    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    ಬೆಳ್ತಂಗಡಿ, ಪುಂಜಾಲಕಟ್ಟೆ PSI ನಂದಕುಮಾರ್ ರವರಿಗೆ ಪೋಲೀಸ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ

    • By admin
    • June 11, 2025
    • 68 views
    ಬೆಳ್ತಂಗಡಿ, ಪುಂಜಾಲಕಟ್ಟೆ PSI ನಂದಕುಮಾರ್ ರವರಿಗೆ ಪೋಲೀಸ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು

    • By admin
    • June 11, 2025
    • 75 views
    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು