![](https://kalanirnayanews.com/wp-content/uploads/2021/04/Screenshot_20210403_221728-compressed-1.jpg)
ಬೆಳ್ತಂಗಡಿ: ಬೆಂಗಳೂರಿನಿಂದ ಧರ್ಮಸ್ಥಳದ ಕಡೆ ಬರುತ್ತಿದ್ದ ಖಾಸಗೀ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ-ನಿಡ್ಲೆ ರಸ್ತೆ ಮದ್ಯೆಯಲ್ಲಿ ನಡೆದಿದೆ.
![](https://kalanirnayanews.com/wp-content/uploads/2021/04/IMG_20210403_222230-1016x1024.jpg)
ನಾಳೆ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದ್ದು ವಧು ವರ ಬೇರೆ ವಾಹನದಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಬಸ್ಸಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾದ ಮಾಹಿತಿ ಲಭ್ಯವಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
![](https://103.180.45.14/kalanirnaya1/wp-content/uploads/2021/04/1617469087075-1.jpg)