ವೀಲ್ ಚೇರ್ ನಲ್ಲಿ ಕುಳಿತು ಎಳನೀರು ವ್ಯಾಪಾರ ಮಾಡುತ್ತಿದ್ದ ಜಗದೀಶ ರವರಿಗೆ ಆಸರೆಯಾದ ಸಿಎ ಬ್ಯಾಂಕ್ ಧರ್ಮಸ್ಥಳ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ನೀರಚಿಲುಮೆ ಎಂಬಲ್ಲಿ ವೀಲ್ ಚೇರ್ ಮೇಲೆ ಕುಳಿತುಕೊಂಡು ಎಳನೀರು ವ್ಯಾಪಾರ ಮಾಡುತ್ತಿರುವ ಜಗದೀಶ್ ನಾಯ್ಕ್ ಎಂಬವರಿಗೆ ಆಸರೆಯಾದ ಸಿಎ ಬ್ಯಾಂಕ್ ಧರ್ಮಸ್ಥಳ.

ಆಕಸ್ಮಿಕ ಅವಘಡವೊಂದರಲ್ಲಿ ತನ್ನ ಸೊಂಟದ ಕೆಳಗಿನ ಶಕ್ತಿಯನ್ನೇ ಕಳೆದುಕೊಂಡರೂ ಕೂಡಾ ಛಲ ಬಿಡದ ತ್ರಿವಿಕ್ರಮನಂತೆ ಸ್ವಾಭಿಮಾನದ ಬದುಕು ಕಟ್ಟಿಕೊಂಡು ಸಣ್ಣ ವ್ಯಾಪಾರ ಮಾಡಿಕೊಂಡು ಬದುಕು ಕಟ್ಟಿಕೊಂಡ ಜೀವ ಅದು. ಇವರ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಆಗುತ್ತಿದ್ದಂತೆ ನಮ್ಮ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರು ಜಗದೀಶ್ ಅವರ ವ್ಯಾಪಾರಕ್ಕೆ ಮಳೆಗಾಳಿಗಳಿಂದ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಸಿ ಎ ಬ್ಯಾಂಕ್ ಅಧ್ಯಕ್ಷ ಪ್ರೀತಮ್ ಅವರನ್ನು ಸಂಪರ್ಕಿಸಿ ಏನಾದರೂ ವ್ಯವಸ್ಥೆ ಮಾಡುವಂತೆ ತಿಳಿಸಿದ್ದರು.


ಸದಾ ವಿಭಿನ್ನ ಹಾಗೂ ವಿಶಿಷ್ಟ ಯೋಜನೆಗಳ ಮೂಲಕ ಮಾದರಿ ಕಾರ್ಯಕ್ರಮಗಳ ಮೂಲಕ ಜನಾನುರಾಗಿ ಆಗಿರುವ ಪ್ರೀತಮ್ ಅವರು ತಮ್ಮ ಆಡಳಿತ ವರ್ಗ ಹಾಗೂ ಸಿಬ್ಬಂದಿಗಳ ಜೊತೆಗೆ ಚರ್ಚಿಸಿ ಜಗದೀಶ್ ಅವರಿಗೆ ವ್ಯಾಪಾರಕ್ಕೆ ಸುರಕ್ಷಿತವಾದ ವ್ಯವಸ್ಥೆ ಮಾಡಿರುತ್ತಾರೆ. ಇಂದು ಬೆಳ್ತಂಗಡಿ ಶಾಸಕರ ಮೂಲಕ ಉದ್ಘಾಟನೆಗೊಂಡಿದ್ದು ಜಗದೀಶ್ ಅವರ ಮುಖದಲ್ಲಿನ ಮುಗುಳ್ನಗು ಎಲ್ಲವನ್ನೂ ಹೇಳುತಿತ್ತು.
ಸಮಾಜಮುಖಿ ಚಿಂತನೆಗಳಿಂದ ಸಹಕಾರಿ ಸಂಘವೊಂದು ಹೇಗೆ ಜನಮನ್ನಣೆ ಗಳಿಸಬಹುದು ಎಂಬುದಕ್ಕೆ ಧರ್ಮಸ್ಥಳ ಪ್ರಾಥಮಿಕ ಕೃಷಿಪತ್ತಿನ ಸಂಘ ಮಾದರಿ ನಿದರ್ಶನವಾಗಿದೆ.

Spread the love
  • Related Posts

    ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಬಂದಾರು ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗೆ ಭೇಟಿ ನೀಡಿ ಶುಭ ಹಾರೈಸಿದ ಶಾಸಕ ಹರೀಶ್ ಪೂಂಜ

    ಬಂದಾರು: (ಡಿ. 04) ಬಂದಾರು ಗ್ರಾಮ ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವಠಾರದಲ್ಲಿ ಡಿ. 4 ರಂದು ನಡೆಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 418 ಶಾಲೆಗಳಿಗೆ 2.50ಕೋಟಿ ವೆಚ್ಚದಲ್ಲಿ ಪಿಠೋಪಕರಣಗಳ ಒದಗಣೆ

    Dharmasthala: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು 418 ಶಾಲೆಗಳಿಗೆ ಪಿಠೋಪಕರಣಗಳ ವಿತರಣೆಗೆ ಚಾಲನೆ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಡಿ ರೂ. 2.50 ಕೋಟಿ ವೆಚ್ಚದಲ್ಲಿ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ,…

    Spread the love

    You Missed

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    • By admin
    • January 8, 2026
    • 32 views
    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಬಂದಾರು ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗೆ ಭೇಟಿ ನೀಡಿ ಶುಭ ಹಾರೈಸಿದ ಶಾಸಕ ಹರೀಶ್ ಪೂಂಜ

    • By admin
    • January 5, 2026
    • 18 views
    ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಬಂದಾರು ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗೆ ಭೇಟಿ ನೀಡಿ ಶುಭ ಹಾರೈಸಿದ ಶಾಸಕ ಹರೀಶ್ ಪೂಂಜ

    “ಪರೀಕ್ಷಾ ಸಿದ್ಧತೆ ಕಾರ್ಯಾಗಾರ ಪೋಷಕ- ವಿದ್ಯಾರ್ಥಿ ಸಂವಾದ” ಕಾರ್ಯಕ್ರಮ

    • By admin
    • January 3, 2026
    • 31 views
    “ಪರೀಕ್ಷಾ ಸಿದ್ಧತೆ ಕಾರ್ಯಾಗಾರ ಪೋಷಕ- ವಿದ್ಯಾರ್ಥಿ ಸಂವಾದ” ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 418 ಶಾಲೆಗಳಿಗೆ 2.50ಕೋಟಿ ವೆಚ್ಚದಲ್ಲಿ ಪಿಠೋಪಕರಣಗಳ ಒದಗಣೆ

    • By admin
    • January 1, 2026
    • 86 views
    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 418 ಶಾಲೆಗಳಿಗೆ 2.50ಕೋಟಿ ವೆಚ್ಚದಲ್ಲಿ ಪಿಠೋಪಕರಣಗಳ ಒದಗಣೆ

    ಅರ್ಪಣಂ2025

    • By admin
    • December 29, 2025
    • 43 views

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ-2025 ಪ್ರಶಸ್ತಿ

    • By admin
    • December 24, 2025
    • 61 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ-2025 ಪ್ರಶಸ್ತಿ