ಕಾರು ಬೈಕ್ ಅಪಘಾತ ಬೈಕ್ ಸವಾರರಿಬ್ಬರಿಗೆ ಗಂಭೀರ ಗಾಯ

ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಉಜಿರೆ ನಿಡಿಗಲ್ ಸೀಟು ಕಾಡು ಬಳಿ ರಿಡ್ಜ್ ಕಾರು ಮತ್ತು ಬೈಕ್ ನಡುವೆ ಇಂದು ಬೆಳಗ್ಗೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಹಾಗೂ ಸಹಸವಾರ ಗಂಭೀರ ಗಾಯಗೊಂಡಿದ್ದಾರೆ.

ಬೈಕ್ ಸವಾರ ದಿಡುಪೆಯ ನೋಣಯ್ಯ ಗೌಡರ ಮಗ ಆನಂದ ಗೌಡ ಗಂಭೀರ ಗಾಯಗೊಂಡಿದ್ದು ಇವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ, ಹಿಂಬದಿ ಸವಾರ ದಿಡುಪೆಯ ಚಿಂಕ್ರ ಗೌಡರ ಮಗ ಹರೀಶ್ ಗೆ ಕೂಡ ಗಾಯವಾಗಿದ್ದು ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪದೆ ಪದೇ ನಡೆಯುತ್ತಿದೆ ಅಪಘಾತ: ಕೆಲ ದಿನಗಳ ಹಿಂದೆ ಇದೆ ಸ್ಥಳದಲ್ಲಿ ಬಸ್ ಬೈಕ್ ಅಪಘಾತ ನಡೆದು ಸವಾರ ಮೃತಪಟ್ಟಿದ್ದು ಈ ರಸ್ತೆಯಲ್ಲಿರುವ ನ್ಯೂನ್ಯತೆ ಅಪಘಾತಕ್ಕೆ ಪ್ರಮುಖ ಕಾರಣವಾಗಿದೆ. ಈ ಬಗ್ಗೆ ಸಂಬಂದ ಪಟ್ಟ ಇಲಾಖಾ ಅಧಿಕಾರಿಗಳು ಗಮನಹರಿಸ ಬೇಕಿದೆ.

Spread the love
  • Related Posts

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬೆಳ್ತಂಗಡಿ-ಪುಂಜಾಲಕಟ್ಟೆ ರಸ್ತೆ ಕಾಮಗಾರಿ: ವಾಹನ ಸಂಚಾರ ಅಸ್ತವ್ಯಸ್ತ, ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಬೆಳ್ತಂಗಡಿ: ಚಾರ್ಮಾಡಿ ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಹಿನ್ನೆಲೆ ಸಂತೆಕಟ್ಟೆ ಬಳಿ ಏಕಮುಖ ಸಂಚಾರ ಮಾಡಿರುವುದರಿಂದ ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಒದ್ದಾಡುವಂತಾಗಿದೆ. ಕಾಮಗಾರಿ…

    Spread the love

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಬಿಸಿಲಿನ ತಾಪಮಾನವು ಗಣನೀಯವಾಗಿ ಏರಿಕೆಯಾಗುತ್ತಿದೆ. ಈ ತೀವ್ರ ಉಷ್ಣತೆಯಿಂದ ಮಾನವರ ಜೊತೆಗೆ ಪ್ರಾಣಿ–ಪಕ್ಷಿಗಳೂ ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿವೆ. ವಿಶೇಷವಾಗಿ ನೀರಿನ ಕೊರತೆಯಿಂದ ಅನೇಕ ಪಕ್ಷಿಗಳು ಹಾಗೂ ಪ್ರಾಣಿಗಳು ಜೀವಕ್ಕೆ ಹಾನಿಯಾಗುವ ಪರಿಸ್ಥಿತಿ ಎದುರಿಸುತ್ತಿವೆ.…

    Spread the love

    You Missed

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 27 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 30 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 78 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    • By admin
    • April 28, 2026
    • 78 views
    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

    • By admin
    • April 27, 2026
    • 22 views
    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

    • By admin
    • April 26, 2026
    • 80 views
    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ