ಸಿ.ಡಿ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ : ದೂರು ವಾಪಸ್ ಪಡೆಯಲು ಮುಂದಾದ ಸಾಮಾಜಿಕ ಕಾರ್ಯಕರ್ತ!

ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರನ್ನು ವಾಪಸ್ ಪಡೆದುಕೊಳ್ಳಲು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ತೀರ್ಮಾನಿಸಿದ್ದಾರೆ.

ಆ ಮೂಲಕ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಕೊಟ್ಟ ದೂರನ್ನು ವಾಪಸ್ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ತಾವು ನೀಡಿದ್ದ ದೂರನ್ನು ದಿನೇಶ್ ಕಲ್ಲಹಳ್ಳಿ ವಾಪಸ್ ಪಡೆಯಲು ನಿರ್ಧರಿಸಿದ್ದಾರೆ. ವಕೀಲ ಕುಮಾರ್ ಪಾಟೀಲ್ ಅವರಿಗೆ ಪತ್ರ ರವಾನಿಸಿದ್ದಾರೆ. ರಮೇಶ್ ವಿರುದ್ಧ ದೂರು ಸಲ್ಲಿಸಿ ಈಗ ಯು ಟರ್ನ್ ತೆಗೆದುಕೊಂಡು ದೂರು ವಾಪಸ್ ಪಡೆಯಲಿದ್ದಾರೆನ್ನಲಾಗಿದೆ.

ಇದೀಗ ಪ್ರಕರಣ ಬಿಗ್ ಟ್ವಿಸ್ಟ್ ಪಡೆದುಕೊಂಡಿದ್ದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. ಏಕಾಏಕಿ ಯಾಕೆ ಈ ನಿರ್ಧಾರ ತೆಗೆದುಕೊಂಡ್ರು ಅನ್ನೋದು ಅನೇಕ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಇನ್ನು ದೂರಿನಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳಿವೆ. ಹಾಗಾಗಿ ದೂರನ್ನು ವಾಪಸ್ ತೆಗೆದುಕೊಳ್ಳುತ್ತಿದ್ದೇನೆ ಎಂದಿದ್ದಾರೆ. ಹಾಗಾದ್ರೆ ಮೊದಲು ಈ ವಿಚಾರ ಗೊತ್ತಿರಲಿಲ್ವಾ ಅನ್ನೋ ಮಾತುಗಳು ಚರ್ಚೆಯಾಗುತ್ತಿವೆ.

Spread the love
  • Related Posts

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    ಗುರುವಾಯನಕೆರೆಯಲ್ಲಿ ನೀಟ್ ತರಬೇತಿಗೆ ಹೊಸ ಅಧ್ಯಾಯ – ಗುಣಮಟ್ಟದ ಶಿಕ್ಷಣ, ಅನುಭವಿ ಶಿಕ್ಷಕರ ಮಾರ್ಗದರ್ಶನ ಹಾಗೂ ಅತ್ಯುತ್ತಮ ಫಲಿತಾಂಶಗಳಿಂದ ವಿದ್ಯಾರ್ಥಿಗಳ ವಿಶ್ವಾಸದ ಕೇಂದ್ರ ಎಕ್ಸೆಲ್ ಗುರುವಾಯನಕೆರೆ: ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡುವ ಕನಸು ಹೊಂದಿರುವ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ನೀಟ್ ತರಬೇತಿ…

    Spread the love

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಪುತ್ತೂರು : ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸ್ಲೀಪ‌ರ್ ಬಸ್‌ ರಸ್ತೆ ಬದಿಯ ಮಣ್ಣಿನಲ್ಲಿ ಹೂತು ಹೋಗಿರುವ ಘಟನೆ ಆ.11ರ ರಾತ್ರಿ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಬಳಿ ನಡೆದಿದೆ. ಪುತ್ತೂರು ಬಸ್ ನಿಲ್ದಾಣದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಸರಕಾರಿ ಬಸ್, ಸೇಡಿಯಾಪು ಬಳಿ…

    Spread the love

    You Missed

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 9 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 8 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 5 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 8 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 9 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 14 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ