ಪುಟ್ಟ ಕಂದಮ್ಮಳ ಹೃದಯ ಚಿಕಿತ್ಸೆಗೆ ಬೇಕಿದೆ ನಿಮ್ಮ ಹೃದಯವಂತಿಗೆಯ ನೆರವಿನ ಆಸರೆ.


ಉಡುಪಿ: ಕಾರ್ಕಳ ತಾಲೂಕಿನ ಅಂಡಾರು ಗ್ರಾಮದ ಪೈತಾಳ ದೇವಿಕೃಪಾ ಮನೆ ನಿವಾಸಿ ಕೂಲಿ ಕಾರ್ಮಿಕ ದಂಪತಿ, ಆದಿವಾಸಿ ಕುಟುಂಬದ ಕೂಲಿ ಕಾರ್ಮಿಕ ಪದ್ಮನಾಭ ಮಲೆಕುಡಿಯ ಮತ್ತು ಗೃಹಿಣಿ ಜ್ಯೋತಿ ಇವರ ಎಂಟು ತಿಂಗಳ ಪ್ರಾಪ್ತಿ ಎಂಬ ಹಸುಗೂಸುವಿಗೆ ಈಗ ಹೃದಯ ಚಿಕಿತ್ಸೆಗಾಗಿ ಮಂಗಳೂರಿನ ಎಜೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.

ಹೃದಯ ಚಿಕಿತ್ಸೆಗೆ ಸಂಬಂಧಿಸಿದ ಆಪರೇಷನ್ ಗಾಗಿ ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಬೇಕಾಗಬಹುದೆಂದು ವೈದ್ಯರು ನೀಡಿದ ಸಲಹೆಯಿಂದ ಕಂಗಾಲಾಗಿರುವ ಕುಟುಂಬ ಬಾಲೆಯ ರಕ್ಷಣೆಗಾಗಿ ತಲೆಮೇಲೆ ಕೈ ಹೊತ್ತು ಕುಳಿತುಕೊಂಡಿದೆ. ಈಗಾಗಲೇ ಮೊದಲ ಆಪರೇಷನ್ ಗಾಗಿ 3 ಲಕ್ಷ ರೂಪಾಯಿಗಳನ್ನು ಸಾಲ ಮಾಡಿ ಖರ್ಚು ಮಾಡಿದ್ದು ಇದೀಗ ಮತ್ತೆ ಎರಡನೇ ಆಪರೇಶನ್ ಗಾಗಿ 3 ಲಕ್ಷ ರೂಪಾಯಿ ಬೇಕಾಗಿದೆ ಎಂಬ ವೈದ್ಯರ ಸಲಹೆ ಈ ಆದಿವಾಸಿ ಕುಟುಂಬಕ್ಕೆ ಬರ ಸಿಡಿಲು ಬಡಿದಂತಾಗಿದೆ. ಇದುವರೆಗೆ ಲಕ್ಷಾಂತರ ರೂ ವ್ಯಯಿಸಿ ಸಾಲದ ಸುಳಿಗೆ ಸಿಲುಕಿರುವ ಈ ಕುಟುಂಬ ಮುಂದಿನ ಚಿಕಿತ್ಸೆಗೆ ಹಣ ಹೊಂದಿಸುವ ಚಿಂತೆಯಲ್ಲಿ ಹೈರಾಣಾಗಿದೆ. ವಿವಿಧ ಸಂಘ ಸಂಸ್ಥೆಗಳು, ಮಹನೀಯರು, ದಾನಿಗಳಿಂದ ನೆರವಿಗಾಗಿ ಯಾಚಿಸುತ್ತಿರುವ ಈ ಕುಟುಂಬ ತಮ್ಮ ಮಗಳ ಕಣ್ಣಲ್ಲಿ ಆಶಾಕಿರಣ ಮೂಡಬಹುದೆಂಬ ನಿರೀಕ್ಷೆಯಲ್ಲಿದ್ದಾರೆ. ತಮ್ಮ ಕೈಯಲ್ಲಾದ ಸಹಾಯ, ಸಹಕಾರ ಮಾಡುವ ಮೂಲಕ ಪ್ರಾಪ್ತಿಯ ಹೃದಯ ಬೆಸೆಯುವ ಹೃದಯವಂತಿಗೆ ಪ್ರದರ್ಶಿಸಲು ತಮ್ಮಲ್ಲಿ ವಿನಂತಿಸಿಕೊಳ್ಳತ್ತೆವೆ.

8 ತಿಂಗಳ ಮಗು ಪ್ರಾಪ್ತಿಳ ಹೃದಯ ಬೆಸೆಯಲು ಹೃದಯವಂತಿಗೆಯ ಸಹಾಯ,ಸಹಕಾರ ಮಾಡೋಣ…

ಬನ್ನಿ ಸಹಕರಿಸಿ ಬಡಕುಟುಂಬದ ಕಣ್ಣೀರು ಒರೆಸುವ ಮಹತ್ಕಾರ್ಯದಲ್ಲಿ ಪಾಲ್ಗೋಳ್ಳಿ

ನೆರವು ನೀಡುವ ದಾನಿಗಳು ಈ ಕೆಳಗಿನ ಬ್ಯಾಂಕ್ ಖಾತೆಗೆ ಧನ ಸಹಾಯ ನೀಡಬಹುದು.

ಬ್ಯಾಂಕ್ ಹೆಸರು:- ಕರ್ನಾಟಕ ಬ್ಯಾಂಕ್

ಬ್ಯಾಂಕ್ ಖಾತೆ ಸಂಖ್ಯೆ:- 7232500100849501

ಬ್ರಾಂಚ್:- ಶಿರ್ಲಾಲು

IFSC CODE : KARB0000723

ಹೆಸರು:- ಜ್ಯೋತಿ W/o ಪದ್ಮನಾಭ
ವಿಳಾಸ :- ದೇವಿಕೃಪಾ ಪೈತಾಳ ಮನೆ ಅಂಡಾರು ಗ್ರಾಮ ಮತ್ತು ಅಂಚೆ -574101

ಸಂಪರ್ಕ ಸಂಖ್ಯೆ:
8861440915
8281440915
9164115563

Spread the love
  • Related Posts

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ಬೆಳ್ತಂಗಡಿ : ಬುರುಡೆ ಪ್ರಕರಣದ ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಎಸ್ಪಿ ಸಿ.ಎ.ಸೈಮನ್ , ಇನ್ಸ್‌ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮಂಜುನಾಥ್ ಸೇರಿ ಚಿಕ್ಕಮಗಳೂರು ಜಿಲ್ಲಾ…

    Spread the love

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಡಬಲು ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ₹2 ಲಕ್ಷ ಅನುದಾನ ವಿತರಣೆ ಸಕಲೇಶಪುರ: ತಾಲೂಕಿನ ಮಡಬಲು ಗ್ರಾಮದ ಐತಿಹಾಸಿಕ ಹಾಗೂ ಭಕ್ತರ ಆರಾಧನಾ ಕೇಂದ್ರವಾಗಿರುವ ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ…

    Spread the love

    You Missed

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    • By admin
    • June 16, 2026
    • 90 views
    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    • By admin
    • June 16, 2026
    • 35 views
    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    • By admin
    • June 15, 2026
    • 134 views
    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    • By admin
    • June 15, 2026
    • 76 views
    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 47 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 84 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ