ಪುಟ್ಟ ಕಂದಮ್ಮಳ ಹೃದಯ ಚಿಕಿತ್ಸೆಗೆ ಬೇಕಿದೆ ನಿಮ್ಮ ಹೃದಯವಂತಿಗೆಯ ನೆರವಿನ ಆಸರೆ.


ಉಡುಪಿ: ಕಾರ್ಕಳ ತಾಲೂಕಿನ ಅಂಡಾರು ಗ್ರಾಮದ ಪೈತಾಳ ದೇವಿಕೃಪಾ ಮನೆ ನಿವಾಸಿ ಕೂಲಿ ಕಾರ್ಮಿಕ ದಂಪತಿ, ಆದಿವಾಸಿ ಕುಟುಂಬದ ಕೂಲಿ ಕಾರ್ಮಿಕ ಪದ್ಮನಾಭ ಮಲೆಕುಡಿಯ ಮತ್ತು ಗೃಹಿಣಿ ಜ್ಯೋತಿ ಇವರ ಎಂಟು ತಿಂಗಳ ಪ್ರಾಪ್ತಿ ಎಂಬ ಹಸುಗೂಸುವಿಗೆ ಈಗ ಹೃದಯ ಚಿಕಿತ್ಸೆಗಾಗಿ ಮಂಗಳೂರಿನ ಎಜೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.

ಹೃದಯ ಚಿಕಿತ್ಸೆಗೆ ಸಂಬಂಧಿಸಿದ ಆಪರೇಷನ್ ಗಾಗಿ ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಬೇಕಾಗಬಹುದೆಂದು ವೈದ್ಯರು ನೀಡಿದ ಸಲಹೆಯಿಂದ ಕಂಗಾಲಾಗಿರುವ ಕುಟುಂಬ ಬಾಲೆಯ ರಕ್ಷಣೆಗಾಗಿ ತಲೆಮೇಲೆ ಕೈ ಹೊತ್ತು ಕುಳಿತುಕೊಂಡಿದೆ. ಈಗಾಗಲೇ ಮೊದಲ ಆಪರೇಷನ್ ಗಾಗಿ 3 ಲಕ್ಷ ರೂಪಾಯಿಗಳನ್ನು ಸಾಲ ಮಾಡಿ ಖರ್ಚು ಮಾಡಿದ್ದು ಇದೀಗ ಮತ್ತೆ ಎರಡನೇ ಆಪರೇಶನ್ ಗಾಗಿ 3 ಲಕ್ಷ ರೂಪಾಯಿ ಬೇಕಾಗಿದೆ ಎಂಬ ವೈದ್ಯರ ಸಲಹೆ ಈ ಆದಿವಾಸಿ ಕುಟುಂಬಕ್ಕೆ ಬರ ಸಿಡಿಲು ಬಡಿದಂತಾಗಿದೆ. ಇದುವರೆಗೆ ಲಕ್ಷಾಂತರ ರೂ ವ್ಯಯಿಸಿ ಸಾಲದ ಸುಳಿಗೆ ಸಿಲುಕಿರುವ ಈ ಕುಟುಂಬ ಮುಂದಿನ ಚಿಕಿತ್ಸೆಗೆ ಹಣ ಹೊಂದಿಸುವ ಚಿಂತೆಯಲ್ಲಿ ಹೈರಾಣಾಗಿದೆ. ವಿವಿಧ ಸಂಘ ಸಂಸ್ಥೆಗಳು, ಮಹನೀಯರು, ದಾನಿಗಳಿಂದ ನೆರವಿಗಾಗಿ ಯಾಚಿಸುತ್ತಿರುವ ಈ ಕುಟುಂಬ ತಮ್ಮ ಮಗಳ ಕಣ್ಣಲ್ಲಿ ಆಶಾಕಿರಣ ಮೂಡಬಹುದೆಂಬ ನಿರೀಕ್ಷೆಯಲ್ಲಿದ್ದಾರೆ. ತಮ್ಮ ಕೈಯಲ್ಲಾದ ಸಹಾಯ, ಸಹಕಾರ ಮಾಡುವ ಮೂಲಕ ಪ್ರಾಪ್ತಿಯ ಹೃದಯ ಬೆಸೆಯುವ ಹೃದಯವಂತಿಗೆ ಪ್ರದರ್ಶಿಸಲು ತಮ್ಮಲ್ಲಿ ವಿನಂತಿಸಿಕೊಳ್ಳತ್ತೆವೆ.

8 ತಿಂಗಳ ಮಗು ಪ್ರಾಪ್ತಿಳ ಹೃದಯ ಬೆಸೆಯಲು ಹೃದಯವಂತಿಗೆಯ ಸಹಾಯ,ಸಹಕಾರ ಮಾಡೋಣ…

ಬನ್ನಿ ಸಹಕರಿಸಿ ಬಡಕುಟುಂಬದ ಕಣ್ಣೀರು ಒರೆಸುವ ಮಹತ್ಕಾರ್ಯದಲ್ಲಿ ಪಾಲ್ಗೋಳ್ಳಿ

ನೆರವು ನೀಡುವ ದಾನಿಗಳು ಈ ಕೆಳಗಿನ ಬ್ಯಾಂಕ್ ಖಾತೆಗೆ ಧನ ಸಹಾಯ ನೀಡಬಹುದು.

ಬ್ಯಾಂಕ್ ಹೆಸರು:- ಕರ್ನಾಟಕ ಬ್ಯಾಂಕ್

ಬ್ಯಾಂಕ್ ಖಾತೆ ಸಂಖ್ಯೆ:- 7232500100849501

ಬ್ರಾಂಚ್:- ಶಿರ್ಲಾಲು

IFSC CODE : KARB0000723

ಹೆಸರು:- ಜ್ಯೋತಿ W/o ಪದ್ಮನಾಭ
ವಿಳಾಸ :- ದೇವಿಕೃಪಾ ಪೈತಾಳ ಮನೆ ಅಂಡಾರು ಗ್ರಾಮ ಮತ್ತು ಅಂಚೆ -574101

ಸಂಪರ್ಕ ಸಂಖ್ಯೆ:
8861440915
8281440915
9164115563

Spread the love
  • Related Posts

    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    ಬೆಳ್ತಂಗಡಿ: ಆಧುನಿಕತೆಯ ಆಡಂಬರವಿಲ್ಲ… ಮೊಬೈಲ್ ನೆಟ್‌ವರ್ಕ್ ಇಲ್ಲ… ಸುಗಮ ಸಂಚಾರಕ್ಕೆ ಉತ್ತಮ ರಸ್ತೆಗಳಿಲ್ಲ. ಆದರೆ ಎದೆಯಾಳದಲ್ಲಿ ಅಖಂಡ ದೇಶಪ್ರೇಮವಿದೆ! ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ದುರ್ಗಮ ಮಲೆನಾಡಿನ ಕಾನನದ ನಡುವೆ ಇರುವ ಪುಟ್ಟ ಹಳ್ಳಿ ಬಾಂಜಾರುಮಲೆ. ಮತದಾನದಲ್ಲಿ…

    Spread the love

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    🖊️• ಬರಹ: ರಾಜೇಶ್ ಎಂ ಕಾನರ್ಪ ಮಂಗಗಳ ಕೈಯಲ್ಲಿ ಕುರುಕುರೇ ಪ್ಯಾಕೇಟ್!!! ಪ್ರೀತಿಯ ಹೆಸರಿನಲ್ಲಿ ವಾನರಗಳಿಗೆ ವಿಷವಿಕ್ಕುತ್ತಿರುವ ಮನುಜಕುಲ??? ವಾನರಗಳಿಗೆ ಪ್ಯಾಕೆಟ್‌ ತಿಂಡಿ ಬೇಡ, ಪ್ರಕೃತಿಯ ಆಹಾರ ಬೇಕು!!! ಪ್ರಕೃತಿಯ ಮಡಿಲಲ್ಲಿ ಸ್ವತಂತ್ರವಾಗಿ ಬದುಕಬೇಕಾದ ವಾನರಗಳು ಇಂದು ಮನುಷ್ಯರ ಕೈಯಲ್ಲಿರುವ ಕುರುಕುರೆ,…

    Spread the love

    You Missed

    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    • By admin
    • August 20, 2026
    • 4 views
    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    • By admin
    • August 20, 2026
    • 11 views
    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 10 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 12 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 27 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 17 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ