ಪುಟ್ಟ ಕಂದಮ್ಮಳ ಹೃದಯ ಚಿಕಿತ್ಸೆಗೆ ಬೇಕಿದೆ ನಿಮ್ಮ ಹೃದಯವಂತಿಗೆಯ ನೆರವಿನ ಆಸರೆ.


ಉಡುಪಿ: ಕಾರ್ಕಳ ತಾಲೂಕಿನ ಅಂಡಾರು ಗ್ರಾಮದ ಪೈತಾಳ ದೇವಿಕೃಪಾ ಮನೆ ನಿವಾಸಿ ಕೂಲಿ ಕಾರ್ಮಿಕ ದಂಪತಿ, ಆದಿವಾಸಿ ಕುಟುಂಬದ ಕೂಲಿ ಕಾರ್ಮಿಕ ಪದ್ಮನಾಭ ಮಲೆಕುಡಿಯ ಮತ್ತು ಗೃಹಿಣಿ ಜ್ಯೋತಿ ಇವರ ಎಂಟು ತಿಂಗಳ ಪ್ರಾಪ್ತಿ ಎಂಬ ಹಸುಗೂಸುವಿಗೆ ಈಗ ಹೃದಯ ಚಿಕಿತ್ಸೆಗಾಗಿ ಮಂಗಳೂರಿನ ಎಜೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.

ಹೃದಯ ಚಿಕಿತ್ಸೆಗೆ ಸಂಬಂಧಿಸಿದ ಆಪರೇಷನ್ ಗಾಗಿ ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಬೇಕಾಗಬಹುದೆಂದು ವೈದ್ಯರು ನೀಡಿದ ಸಲಹೆಯಿಂದ ಕಂಗಾಲಾಗಿರುವ ಕುಟುಂಬ ಬಾಲೆಯ ರಕ್ಷಣೆಗಾಗಿ ತಲೆಮೇಲೆ ಕೈ ಹೊತ್ತು ಕುಳಿತುಕೊಂಡಿದೆ. ಈಗಾಗಲೇ ಮೊದಲ ಆಪರೇಷನ್ ಗಾಗಿ 3 ಲಕ್ಷ ರೂಪಾಯಿಗಳನ್ನು ಸಾಲ ಮಾಡಿ ಖರ್ಚು ಮಾಡಿದ್ದು ಇದೀಗ ಮತ್ತೆ ಎರಡನೇ ಆಪರೇಶನ್ ಗಾಗಿ 3 ಲಕ್ಷ ರೂಪಾಯಿ ಬೇಕಾಗಿದೆ ಎಂಬ ವೈದ್ಯರ ಸಲಹೆ ಈ ಆದಿವಾಸಿ ಕುಟುಂಬಕ್ಕೆ ಬರ ಸಿಡಿಲು ಬಡಿದಂತಾಗಿದೆ. ಇದುವರೆಗೆ ಲಕ್ಷಾಂತರ ರೂ ವ್ಯಯಿಸಿ ಸಾಲದ ಸುಳಿಗೆ ಸಿಲುಕಿರುವ ಈ ಕುಟುಂಬ ಮುಂದಿನ ಚಿಕಿತ್ಸೆಗೆ ಹಣ ಹೊಂದಿಸುವ ಚಿಂತೆಯಲ್ಲಿ ಹೈರಾಣಾಗಿದೆ. ವಿವಿಧ ಸಂಘ ಸಂಸ್ಥೆಗಳು, ಮಹನೀಯರು, ದಾನಿಗಳಿಂದ ನೆರವಿಗಾಗಿ ಯಾಚಿಸುತ್ತಿರುವ ಈ ಕುಟುಂಬ ತಮ್ಮ ಮಗಳ ಕಣ್ಣಲ್ಲಿ ಆಶಾಕಿರಣ ಮೂಡಬಹುದೆಂಬ ನಿರೀಕ್ಷೆಯಲ್ಲಿದ್ದಾರೆ. ತಮ್ಮ ಕೈಯಲ್ಲಾದ ಸಹಾಯ, ಸಹಕಾರ ಮಾಡುವ ಮೂಲಕ ಪ್ರಾಪ್ತಿಯ ಹೃದಯ ಬೆಸೆಯುವ ಹೃದಯವಂತಿಗೆ ಪ್ರದರ್ಶಿಸಲು ತಮ್ಮಲ್ಲಿ ವಿನಂತಿಸಿಕೊಳ್ಳತ್ತೆವೆ.

8 ತಿಂಗಳ ಮಗು ಪ್ರಾಪ್ತಿಳ ಹೃದಯ ಬೆಸೆಯಲು ಹೃದಯವಂತಿಗೆಯ ಸಹಾಯ,ಸಹಕಾರ ಮಾಡೋಣ…

ಬನ್ನಿ ಸಹಕರಿಸಿ ಬಡಕುಟುಂಬದ ಕಣ್ಣೀರು ಒರೆಸುವ ಮಹತ್ಕಾರ್ಯದಲ್ಲಿ ಪಾಲ್ಗೋಳ್ಳಿ

ನೆರವು ನೀಡುವ ದಾನಿಗಳು ಈ ಕೆಳಗಿನ ಬ್ಯಾಂಕ್ ಖಾತೆಗೆ ಧನ ಸಹಾಯ ನೀಡಬಹುದು.

ಬ್ಯಾಂಕ್ ಹೆಸರು:- ಕರ್ನಾಟಕ ಬ್ಯಾಂಕ್

ಬ್ಯಾಂಕ್ ಖಾತೆ ಸಂಖ್ಯೆ:- 7232500100849501

ಬ್ರಾಂಚ್:- ಶಿರ್ಲಾಲು

IFSC CODE : KARB0000723

ಹೆಸರು:- ಜ್ಯೋತಿ W/o ಪದ್ಮನಾಭ
ವಿಳಾಸ :- ದೇವಿಕೃಪಾ ಪೈತಾಳ ಮನೆ ಅಂಡಾರು ಗ್ರಾಮ ಮತ್ತು ಅಂಚೆ -574101

ಸಂಪರ್ಕ ಸಂಖ್ಯೆ:
8861440915
8281440915
9164115563

Spread the love
  • Related Posts

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶಗಳಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ಬಂಡವಾಳ ವೆಚ್ಚ ಅನುದಾನದಡಿ ರೂ.5 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.…

    Spread the love

    ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    ಚಿಕ್ಕಮಗಳೂರು: ಅಪರೂಪದ ಎರಡು ತಲೆ ಹಾವನ್ನು (ಮಣ್ಣುಮುಕ್ಕ) ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಚಿಕ್ಕಮಗಳೂರು ನಗರದ ವಾಜಪೇಯಿ ಲೇಔಟ್ ಬಳಿ ಖಚಿತ ಮಾಹಿತಿ ಮೇರೆಗೆ ಮೇ.12 ರಂದು ದಾಳಿ ನಡೆಸಿದ…

    Spread the love

    You Missed

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    • By admin
    • May 12, 2026
    • 27 views
    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    • By admin
    • May 12, 2026
    • 52 views
    ರಡ್ಡ್ ಮಂಡೆಯ ಹಾವಿಗೆ  ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    • By admin
    • May 12, 2026
    • 28 views
    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”

    • By admin
    • May 11, 2026
    • 37 views
    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”

    ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ ಮುಂದುವರಿಯಲು ಸುಪ್ರೀಂ ಸೂಚನೆ

    • By admin
    • May 11, 2026
    • 55 views
    ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ  ಮುಂದುವರಿಯಲು ಸುಪ್ರೀಂ ಸೂಚನೆ

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    • By admin
    • May 9, 2026
    • 32 views
    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ