BIG NEWS: ಮಕ್ಕಳಿಗೆ ಮೂಗಿನ ಮೂಲಕ ಲಸಿಕೆ, ಸೆಪ್ಟೆಂಬರ್‌ ನಲ್ಲಿ ನೇಸಲ್ ವ್ಯಾಕ್ಸಿನ್ ಲಭ್ಯ!

ರಷ್ಯಾ ಮಕ್ಕಳಿಗೆ ಮೂಗಿನ ಮೂಲಕ ಕೊರೋನಾ ಲಸಿಕೆ ನೀಡುವ ಪ್ರಯೋಗ ನಡೆಸಿದ್ದು, ಸೆಪ್ಟೆಂಬರ್‌ ಮಧ್ಯಭಾಗದಲ್ಲಿ ಈ ಲಸಿಕೆ ಲಭ್ಯವಾಗಲಿದೆ.

ರಷ್ಯಾದ ಗಮಾಲೆಯ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಮೂಗಿನ ಮೂಲಕ ಸಿಂಪಡಿಸುವ ಲಸಿಕೆಯನ್ನು ಸಿದ್ಧಪಡಿಸುತ್ತಿದ್ದು, 8 -12 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಿ ಪರೀಕ್ಷಿಸಲು ಪ್ರಾರಂಭಿಸಿದೆ. ಸೆಪ್ಟೆಂಬರ್ 15 ರೊಳಗೆ ಮಕ್ಕಳಿಗೆ ಸಿದ್ಧವಾಗಲಿದೆ ಎಂದು ಗಮಾಲೆ ಸಂಸ್ಥೆಯ ಮುಖ್ಯಸ್ಥ ಅಲೆಕ್ಸಾಂಡರ್ ಗಿಂಟ್ಸ್‌ ಬರ್ಗ್ ಹೇಳಿದ್ದಾರೆ.

ಮಕ್ಕಳಿಗಾಗಿ ಸೂಜಿಯ ಬದಲು ಸ್ಪ್ರೇ ಮಾಡುವ ಲಸಿಕೆಯನ್ನು ಹಾಕಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಸಂಶೋಧನಾ ತಂಡ 8 ರಿಂದ 12 ವರ್ಷದೊಳಗಿನ ಮಕ್ಕಳ ಮೇಲೆ ಕೊರೋನಾ ಲಸಿಕೆ ಪರೀಕ್ಷಿಸಿದ್ದು, ಯಾವುದೇ ಅಡ್ಡಪರಿಣಾಮಗಳು ಕಂಡುಬಂದಿಲ್ಲ, ದೇಹದ ಉಷ್ಣತೆಯೂ ಹೆಚ್ಚಾಗಿಲ್ಲ ಎಂದು ಹೇಳಿದ್ದಾರೆ.

ನಮ್ಮ ಪುಟಾಣಿಗಳಿಗೆ ನೇಸಲ್ ವ್ಯಾಕ್ಸಿನ್ ನೀಡುವ ಮೂಲಕ ಕೊರೋನಾ ಲಸಿಕೆ ನೀಡುತ್ತಿದ್ದೇವೆ. ಮಕ್ಕಳ ಮೇಲಿನ ಲಸಿಕೆ ಪರಿಣಾಮದ ಬಗ್ಗೆ ಅಧ್ಯಯನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಗಮಾಲೆ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಸಂಶೋಧನಾ ಕೇಂದ್ರ ಕೊರೋನಾ ವಿರುದ್ಧ ‘ಸ್ಪುಟ್ನಿಕ್ ವಿ’ ಲಸಿಕೆ ಅಭಿವೃದ್ಧಿಪಡಿಸಿದೆ. 2020 ರ ಆಗಸ್ಟ್ ನಲ್ಲಿ ನೀಡಲಾದ ವಿಶ್ವದ ಮೊದಲ ಅಧಿಕೃತ ನೋಂದಾಯಿತ ಲಸಿಕೆ ಇದಾಗಿದೆ. ಒಂದೇ ಡೋಸ್ ನೀಡುವ ‘ಸ್ಪುಟ್ನಿಕ್ ಲೈಟ್’ ಲಸಿಕೆಯನ್ನು ಕೂಡ ಗಮಾಲೆ ಸಂಶೋಧನಾ ಕೇಂದ್ರ ಅಭಿವೃದ್ಧಿಪಡಿಸಿದೆ.

ಭಾರತದಲ್ಲಿ ಕೊರೋನಾ ವೈರಸ್ ಲಸಿಕೆಗೆ ಪರ್ಯಾಯವಾಗಿ ಮೂಗಿನ ಸಿಂಪಡಣೆ ಲಸಿಕೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಸಂಶೋಧನೆ ನಡೆಯುತ್ತಿದೆ.

ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಇಂಟ್ರಾ ನೇಸಲ್ ಕೋವಿಡ್ -19 ಲಸಿಕೆಯ ಬಿಬಿವಿ 154 ನ ಕ್ಲಿನಿಕಲ್ ಪ್ರಯೋಗವನ್ನು ಪ್ರಾರಂಭಿಸಿದೆ.

Spread the love
  • Related Posts

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸರ್ಕಾರವು ರಾಜ್ಯದ ವಿವಿಧ ಭಾಗಗಳಲ್ಲಿ ನೂತನ 12 ಪೊಲೀಸ್ ಠಾಣೆಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಸಾರ್ವಜನಿಕರ ಭದ್ರತೆ, ಅಪರಾಧ ನಿಯಂತ್ರಣ ಹಾಗೂ ಪೊಲೀಸ್ ಸೇವೆಗಳನ್ನು ಜನರಿಗೆ ಇನ್ನಷ್ಟು ಸಮೀಪಕ್ಕೆ ತಲುಪಿಸಲು ಈ ಕ್ರಮ…

    Spread the love

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    • By admin
    • March 6, 2026
    • 8 views
    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 14 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 39 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 52 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 17 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್