BIG NEWS: ಮಕ್ಕಳಿಗೆ ಮೂಗಿನ ಮೂಲಕ ಲಸಿಕೆ, ಸೆಪ್ಟೆಂಬರ್‌ ನಲ್ಲಿ ನೇಸಲ್ ವ್ಯಾಕ್ಸಿನ್ ಲಭ್ಯ!

ರಷ್ಯಾ ಮಕ್ಕಳಿಗೆ ಮೂಗಿನ ಮೂಲಕ ಕೊರೋನಾ ಲಸಿಕೆ ನೀಡುವ ಪ್ರಯೋಗ ನಡೆಸಿದ್ದು, ಸೆಪ್ಟೆಂಬರ್‌ ಮಧ್ಯಭಾಗದಲ್ಲಿ ಈ ಲಸಿಕೆ ಲಭ್ಯವಾಗಲಿದೆ.

ರಷ್ಯಾದ ಗಮಾಲೆಯ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಮೂಗಿನ ಮೂಲಕ ಸಿಂಪಡಿಸುವ ಲಸಿಕೆಯನ್ನು ಸಿದ್ಧಪಡಿಸುತ್ತಿದ್ದು, 8 -12 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಿ ಪರೀಕ್ಷಿಸಲು ಪ್ರಾರಂಭಿಸಿದೆ. ಸೆಪ್ಟೆಂಬರ್ 15 ರೊಳಗೆ ಮಕ್ಕಳಿಗೆ ಸಿದ್ಧವಾಗಲಿದೆ ಎಂದು ಗಮಾಲೆ ಸಂಸ್ಥೆಯ ಮುಖ್ಯಸ್ಥ ಅಲೆಕ್ಸಾಂಡರ್ ಗಿಂಟ್ಸ್‌ ಬರ್ಗ್ ಹೇಳಿದ್ದಾರೆ.

ಮಕ್ಕಳಿಗಾಗಿ ಸೂಜಿಯ ಬದಲು ಸ್ಪ್ರೇ ಮಾಡುವ ಲಸಿಕೆಯನ್ನು ಹಾಕಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಸಂಶೋಧನಾ ತಂಡ 8 ರಿಂದ 12 ವರ್ಷದೊಳಗಿನ ಮಕ್ಕಳ ಮೇಲೆ ಕೊರೋನಾ ಲಸಿಕೆ ಪರೀಕ್ಷಿಸಿದ್ದು, ಯಾವುದೇ ಅಡ್ಡಪರಿಣಾಮಗಳು ಕಂಡುಬಂದಿಲ್ಲ, ದೇಹದ ಉಷ್ಣತೆಯೂ ಹೆಚ್ಚಾಗಿಲ್ಲ ಎಂದು ಹೇಳಿದ್ದಾರೆ.

ನಮ್ಮ ಪುಟಾಣಿಗಳಿಗೆ ನೇಸಲ್ ವ್ಯಾಕ್ಸಿನ್ ನೀಡುವ ಮೂಲಕ ಕೊರೋನಾ ಲಸಿಕೆ ನೀಡುತ್ತಿದ್ದೇವೆ. ಮಕ್ಕಳ ಮೇಲಿನ ಲಸಿಕೆ ಪರಿಣಾಮದ ಬಗ್ಗೆ ಅಧ್ಯಯನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಗಮಾಲೆ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಸಂಶೋಧನಾ ಕೇಂದ್ರ ಕೊರೋನಾ ವಿರುದ್ಧ ‘ಸ್ಪುಟ್ನಿಕ್ ವಿ’ ಲಸಿಕೆ ಅಭಿವೃದ್ಧಿಪಡಿಸಿದೆ. 2020 ರ ಆಗಸ್ಟ್ ನಲ್ಲಿ ನೀಡಲಾದ ವಿಶ್ವದ ಮೊದಲ ಅಧಿಕೃತ ನೋಂದಾಯಿತ ಲಸಿಕೆ ಇದಾಗಿದೆ. ಒಂದೇ ಡೋಸ್ ನೀಡುವ ‘ಸ್ಪುಟ್ನಿಕ್ ಲೈಟ್’ ಲಸಿಕೆಯನ್ನು ಕೂಡ ಗಮಾಲೆ ಸಂಶೋಧನಾ ಕೇಂದ್ರ ಅಭಿವೃದ್ಧಿಪಡಿಸಿದೆ.

ಭಾರತದಲ್ಲಿ ಕೊರೋನಾ ವೈರಸ್ ಲಸಿಕೆಗೆ ಪರ್ಯಾಯವಾಗಿ ಮೂಗಿನ ಸಿಂಪಡಣೆ ಲಸಿಕೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಸಂಶೋಧನೆ ನಡೆಯುತ್ತಿದೆ.

ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಇಂಟ್ರಾ ನೇಸಲ್ ಕೋವಿಡ್ -19 ಲಸಿಕೆಯ ಬಿಬಿವಿ 154 ನ ಕ್ಲಿನಿಕಲ್ ಪ್ರಯೋಗವನ್ನು ಪ್ರಾರಂಭಿಸಿದೆ.

Spread the love
  • Related Posts

    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ :ನ್ಯಾಯಾಲಯದಲ್ಲಿರುವ ಜಾಗದ ವಿವಾದ ಸಂಬಂಧ ಅಕ್ರಮವಾಗಿ ಆ ಜಾಗಕ್ಕೆ ಪ್ರವೇಶ ಮಾಡಿ ಸಿಸಿಕ್ಯಾಮರಗಳಿಗೆ ,ಡಿವಿಆರ್ ಸೇರಿದಂತೆ ಇತರ ವಸ್ತುಗಳಿಗೆ ಹಾನಿ ಮಾಡಿ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎ.24 ರಂದು ಆರೋಪಿಗಳಾದ ಶಾಂತಲಾ ಪ್ರಭು, ಮನೋಹರ್,…

    Spread the love

    ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

    ಮುಂಡಾಜೆ: ಬೆಳ್ತಂಗಡಿ ತಾಲೂಕಿನ ಮುಂಡಾಜೆ, ಕಾನರ್ಪ, ಕಡಿರುದ್ಯಾವರ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ರಾತ್ರಿ ಸಮಯದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ತೀವ್ರವಾಗುತ್ತಿದೆ ಎಂಬ ದೂರುಗಳು ಹೆಚ್ಚುತ್ತಿವೆ. ವಿಶೇಷವಾಗಿ Airtel ನೆಟ್ವರ್ಕ್ ಬಳಕೆದಾರರು “ಗರ ಬಡಿದಂತಾಗುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 5ಜಿ ದುನಿಯಾದಲ್ಲಿ…

    Spread the love

    You Missed

    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

    • By admin
    • April 25, 2026
    • 57 views
    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

    ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

    • By admin
    • April 25, 2026
    • 148 views
    ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    • By admin
    • April 23, 2026
    • 143 views
    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    • By admin
    • April 22, 2026
    • 41 views
    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    • By admin
    • April 22, 2026
    • 23 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    • By admin
    • April 22, 2026
    • 48 views
    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ  ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ