BIG NEWS: ಮಕ್ಕಳಿಗೆ ಮೂಗಿನ ಮೂಲಕ ಲಸಿಕೆ, ಸೆಪ್ಟೆಂಬರ್‌ ನಲ್ಲಿ ನೇಸಲ್ ವ್ಯಾಕ್ಸಿನ್ ಲಭ್ಯ!

ರಷ್ಯಾ ಮಕ್ಕಳಿಗೆ ಮೂಗಿನ ಮೂಲಕ ಕೊರೋನಾ ಲಸಿಕೆ ನೀಡುವ ಪ್ರಯೋಗ ನಡೆಸಿದ್ದು, ಸೆಪ್ಟೆಂಬರ್‌ ಮಧ್ಯಭಾಗದಲ್ಲಿ ಈ ಲಸಿಕೆ ಲಭ್ಯವಾಗಲಿದೆ.

ರಷ್ಯಾದ ಗಮಾಲೆಯ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಮೂಗಿನ ಮೂಲಕ ಸಿಂಪಡಿಸುವ ಲಸಿಕೆಯನ್ನು ಸಿದ್ಧಪಡಿಸುತ್ತಿದ್ದು, 8 -12 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಿ ಪರೀಕ್ಷಿಸಲು ಪ್ರಾರಂಭಿಸಿದೆ. ಸೆಪ್ಟೆಂಬರ್ 15 ರೊಳಗೆ ಮಕ್ಕಳಿಗೆ ಸಿದ್ಧವಾಗಲಿದೆ ಎಂದು ಗಮಾಲೆ ಸಂಸ್ಥೆಯ ಮುಖ್ಯಸ್ಥ ಅಲೆಕ್ಸಾಂಡರ್ ಗಿಂಟ್ಸ್‌ ಬರ್ಗ್ ಹೇಳಿದ್ದಾರೆ.

ಮಕ್ಕಳಿಗಾಗಿ ಸೂಜಿಯ ಬದಲು ಸ್ಪ್ರೇ ಮಾಡುವ ಲಸಿಕೆಯನ್ನು ಹಾಕಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಸಂಶೋಧನಾ ತಂಡ 8 ರಿಂದ 12 ವರ್ಷದೊಳಗಿನ ಮಕ್ಕಳ ಮೇಲೆ ಕೊರೋನಾ ಲಸಿಕೆ ಪರೀಕ್ಷಿಸಿದ್ದು, ಯಾವುದೇ ಅಡ್ಡಪರಿಣಾಮಗಳು ಕಂಡುಬಂದಿಲ್ಲ, ದೇಹದ ಉಷ್ಣತೆಯೂ ಹೆಚ್ಚಾಗಿಲ್ಲ ಎಂದು ಹೇಳಿದ್ದಾರೆ.

ನಮ್ಮ ಪುಟಾಣಿಗಳಿಗೆ ನೇಸಲ್ ವ್ಯಾಕ್ಸಿನ್ ನೀಡುವ ಮೂಲಕ ಕೊರೋನಾ ಲಸಿಕೆ ನೀಡುತ್ತಿದ್ದೇವೆ. ಮಕ್ಕಳ ಮೇಲಿನ ಲಸಿಕೆ ಪರಿಣಾಮದ ಬಗ್ಗೆ ಅಧ್ಯಯನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಗಮಾಲೆ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಸಂಶೋಧನಾ ಕೇಂದ್ರ ಕೊರೋನಾ ವಿರುದ್ಧ ‘ಸ್ಪುಟ್ನಿಕ್ ವಿ’ ಲಸಿಕೆ ಅಭಿವೃದ್ಧಿಪಡಿಸಿದೆ. 2020 ರ ಆಗಸ್ಟ್ ನಲ್ಲಿ ನೀಡಲಾದ ವಿಶ್ವದ ಮೊದಲ ಅಧಿಕೃತ ನೋಂದಾಯಿತ ಲಸಿಕೆ ಇದಾಗಿದೆ. ಒಂದೇ ಡೋಸ್ ನೀಡುವ ‘ಸ್ಪುಟ್ನಿಕ್ ಲೈಟ್’ ಲಸಿಕೆಯನ್ನು ಕೂಡ ಗಮಾಲೆ ಸಂಶೋಧನಾ ಕೇಂದ್ರ ಅಭಿವೃದ್ಧಿಪಡಿಸಿದೆ.

ಭಾರತದಲ್ಲಿ ಕೊರೋನಾ ವೈರಸ್ ಲಸಿಕೆಗೆ ಪರ್ಯಾಯವಾಗಿ ಮೂಗಿನ ಸಿಂಪಡಣೆ ಲಸಿಕೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಸಂಶೋಧನೆ ನಡೆಯುತ್ತಿದೆ.

ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಇಂಟ್ರಾ ನೇಸಲ್ ಕೋವಿಡ್ -19 ಲಸಿಕೆಯ ಬಿಬಿವಿ 154 ನ ಕ್ಲಿನಿಕಲ್ ಪ್ರಯೋಗವನ್ನು ಪ್ರಾರಂಭಿಸಿದೆ.

Spread the love
  • Related Posts

    ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ: ಚುನಾವಣಾ ನೀತಿ ಸಂಹಿತೆಯಿಂದ ವಿದ್ಯಾರ್ಥಿಗಳಿಗೆ ನಿರಾಶೆ

    ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿದ್ದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಪರೀಕ್ಷಾ ಮಂಡಳಿ ತೀವ್ರ ನಿರಾಶೆ ಮೂಡಿಸಿದೆ. ನಾಳೆ ಪ್ರಕಟವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

    Spread the love

    ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಕುಟುಂಬಸ್ಥರ ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

    ಬೆಳ್ತಂಗಡಿ : ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ಕಾಂತಾರ ಚಿತ್ರದ ಮೂಲಕ ಜನಪ್ರಿಯತೆ ಗಳಿಸಿರುವ ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ, ದಂಪತಿ ಸಮೇತ ಏ.6 ರಂದು ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.…

    Spread the love

    You Missed

    ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ: ಚುನಾವಣಾ ನೀತಿ ಸಂಹಿತೆಯಿಂದ ವಿದ್ಯಾರ್ಥಿಗಳಿಗೆ ನಿರಾಶೆ

    • By admin
    • April 6, 2026
    • 28 views
    ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ: ಚುನಾವಣಾ ನೀತಿ ಸಂಹಿತೆಯಿಂದ ವಿದ್ಯಾರ್ಥಿಗಳಿಗೆ ನಿರಾಶೆ

    ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಕುಟುಂಬಸ್ಥರ ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

    • By admin
    • April 6, 2026
    • 34 views
    ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಕುಟುಂಬಸ್ಥರ ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

    ನಾವೂರಿನಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣಾವಕಾಶಗಳ ಕುರಿತು ಕಾರ್ಯಾಗಾರ

    • By admin
    • April 6, 2026
    • 5 views
    ನಾವೂರಿನಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣಾವಕಾಶಗಳ ಕುರಿತು ಕಾರ್ಯಾಗಾರ

    ಪೋಲೀಸ್ ಕಸ್ಟಡಿಯಲ್ಲಿ ಅಪ್ಪ-ಮಗನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ 9ಪೋಲೀಸರಿಗೆ ಮರಣದಂಡನೆ ತೀರ್ಪು ವಿಧಿಸಿದ ಮದುರೈ ಕೋರ್ಟ್

    • By admin
    • April 6, 2026
    • 19 views
    ಪೋಲೀಸ್ ಕಸ್ಟಡಿಯಲ್ಲಿ ಅಪ್ಪ-ಮಗನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ 9ಪೋಲೀಸರಿಗೆ ಮರಣದಂಡನೆ ತೀರ್ಪು ವಿಧಿಸಿದ ಮದುರೈ ಕೋರ್ಟ್

    ಬೆಳ್ತಂಗಡಿ ಮೊಗ್ರು ಬರುಂಗುಡೇಲು ಸಮೀಪದ ಅರಣ್ಯದಲ್ಲಿ ಕಾಣಿಸಿಕೊಂಡ ಬೆಂಕಿ ಅಪಾರ ನಷ್ಟ!!

    • By admin
    • April 6, 2026
    • 17 views
    ಬೆಳ್ತಂಗಡಿ ಮೊಗ್ರು ಬರುಂಗುಡೇಲು ಸಮೀಪದ ಅರಣ್ಯದಲ್ಲಿ ಕಾಣಿಸಿಕೊಂಡ ಬೆಂಕಿ ಅಪಾರ ನಷ್ಟ!!

    ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ: ಡಾ.ಹರೀಶ್ ಕುಮಾರ್

    • By admin
    • April 6, 2026
    • 9 views
    ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ: ಡಾ.ಹರೀಶ್ ಕುಮಾರ್