BIG NEWS: ಮಕ್ಕಳಿಗೆ ಮೂಗಿನ ಮೂಲಕ ಲಸಿಕೆ, ಸೆಪ್ಟೆಂಬರ್‌ ನಲ್ಲಿ ನೇಸಲ್ ವ್ಯಾಕ್ಸಿನ್ ಲಭ್ಯ!

ರಷ್ಯಾ ಮಕ್ಕಳಿಗೆ ಮೂಗಿನ ಮೂಲಕ ಕೊರೋನಾ ಲಸಿಕೆ ನೀಡುವ ಪ್ರಯೋಗ ನಡೆಸಿದ್ದು, ಸೆಪ್ಟೆಂಬರ್‌ ಮಧ್ಯಭಾಗದಲ್ಲಿ ಈ ಲಸಿಕೆ ಲಭ್ಯವಾಗಲಿದೆ.

ರಷ್ಯಾದ ಗಮಾಲೆಯ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಮೂಗಿನ ಮೂಲಕ ಸಿಂಪಡಿಸುವ ಲಸಿಕೆಯನ್ನು ಸಿದ್ಧಪಡಿಸುತ್ತಿದ್ದು, 8 -12 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಿ ಪರೀಕ್ಷಿಸಲು ಪ್ರಾರಂಭಿಸಿದೆ. ಸೆಪ್ಟೆಂಬರ್ 15 ರೊಳಗೆ ಮಕ್ಕಳಿಗೆ ಸಿದ್ಧವಾಗಲಿದೆ ಎಂದು ಗಮಾಲೆ ಸಂಸ್ಥೆಯ ಮುಖ್ಯಸ್ಥ ಅಲೆಕ್ಸಾಂಡರ್ ಗಿಂಟ್ಸ್‌ ಬರ್ಗ್ ಹೇಳಿದ್ದಾರೆ.

ಮಕ್ಕಳಿಗಾಗಿ ಸೂಜಿಯ ಬದಲು ಸ್ಪ್ರೇ ಮಾಡುವ ಲಸಿಕೆಯನ್ನು ಹಾಕಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಸಂಶೋಧನಾ ತಂಡ 8 ರಿಂದ 12 ವರ್ಷದೊಳಗಿನ ಮಕ್ಕಳ ಮೇಲೆ ಕೊರೋನಾ ಲಸಿಕೆ ಪರೀಕ್ಷಿಸಿದ್ದು, ಯಾವುದೇ ಅಡ್ಡಪರಿಣಾಮಗಳು ಕಂಡುಬಂದಿಲ್ಲ, ದೇಹದ ಉಷ್ಣತೆಯೂ ಹೆಚ್ಚಾಗಿಲ್ಲ ಎಂದು ಹೇಳಿದ್ದಾರೆ.

ನಮ್ಮ ಪುಟಾಣಿಗಳಿಗೆ ನೇಸಲ್ ವ್ಯಾಕ್ಸಿನ್ ನೀಡುವ ಮೂಲಕ ಕೊರೋನಾ ಲಸಿಕೆ ನೀಡುತ್ತಿದ್ದೇವೆ. ಮಕ್ಕಳ ಮೇಲಿನ ಲಸಿಕೆ ಪರಿಣಾಮದ ಬಗ್ಗೆ ಅಧ್ಯಯನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಗಮಾಲೆ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಸಂಶೋಧನಾ ಕೇಂದ್ರ ಕೊರೋನಾ ವಿರುದ್ಧ ‘ಸ್ಪುಟ್ನಿಕ್ ವಿ’ ಲಸಿಕೆ ಅಭಿವೃದ್ಧಿಪಡಿಸಿದೆ. 2020 ರ ಆಗಸ್ಟ್ ನಲ್ಲಿ ನೀಡಲಾದ ವಿಶ್ವದ ಮೊದಲ ಅಧಿಕೃತ ನೋಂದಾಯಿತ ಲಸಿಕೆ ಇದಾಗಿದೆ. ಒಂದೇ ಡೋಸ್ ನೀಡುವ ‘ಸ್ಪುಟ್ನಿಕ್ ಲೈಟ್’ ಲಸಿಕೆಯನ್ನು ಕೂಡ ಗಮಾಲೆ ಸಂಶೋಧನಾ ಕೇಂದ್ರ ಅಭಿವೃದ್ಧಿಪಡಿಸಿದೆ.

ಭಾರತದಲ್ಲಿ ಕೊರೋನಾ ವೈರಸ್ ಲಸಿಕೆಗೆ ಪರ್ಯಾಯವಾಗಿ ಮೂಗಿನ ಸಿಂಪಡಣೆ ಲಸಿಕೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಸಂಶೋಧನೆ ನಡೆಯುತ್ತಿದೆ.

ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಇಂಟ್ರಾ ನೇಸಲ್ ಕೋವಿಡ್ -19 ಲಸಿಕೆಯ ಬಿಬಿವಿ 154 ನ ಕ್ಲಿನಿಕಲ್ ಪ್ರಯೋಗವನ್ನು ಪ್ರಾರಂಭಿಸಿದೆ.

Spread the love
  • Related Posts

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಕೃಷಿ ಕಾರ್ಮಿಕರಾದ ಶ್ರೀ ಬಾಲಕೃಷ್ಣ ಗೌಡ ಅವರು ಆಗಸ್ಟ್ 1, 2026ರಂದು ರಾತ್ರಿ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಶಾಸಕ ಶ್ರೀ ಹರೀಶ್ ಪೂಂಜ ಅವರು ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ…

    Spread the love

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಸಂಜೆ ಸಂಭವಿಸಿದೆ.ಮೃತರನ್ನು ಇಡ್ಯಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಗೌಡ ಅವರು ಎಂದಿನಂತೆ ಕೆಲಸಕ್ಕೆ ತೆರಳಿದ್ದು,…

    Spread the love

    You Missed

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    • By admin
    • August 2, 2026
    • 5 views
    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 4 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 8 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 14 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 12 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 13 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ