ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯುತ್ ಶುಲ್ಕ ಪಾವತಿಸಲು ಆರು ತಿಂಗಳ ಕಾಲಾವಕಾಶ ಎಂಬ ವಿಡಿಯೋ ವೈರಲ್! ಚಾವಿಸನಿನಿ ದಿಂದ ಸ್ಪಷ್ಟನೆ

ವಿದ್ಯುತ್ ಶುಲ್ಕ ಪಾವತಿಸಲು ಆರು ತಿಂಗಳ ಕಾಲಾವಕಾಶ ಇರುವುದಾಗಿ ಸಾಮಾಜಿಕ ಜಾಲತಾಣ/ದೃಶ್ಯ ಮಾಧ್ಯಮಗಳಲ್ಲಿ ವಿದ್ಯುತ್ ಗ್ರಾಹಕಲಿಗ ಸುಳ್ಳು ಮಾಹಿತಿ/ವದಂತಿ ಹರಡುತ್ತಿರುವ ಬಗ್ಗೆ.

ಮೈಸೂರು: ಗೌರವಾನ್ವಿತ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಕಾಲಕಾಲಕ್ಕೆ ಅನುಮೋದಿಸುವ ಜಕಾತಿ ದರದಲ್ಲ ಗ್ರಾಹಕರು ಬಳಸುವ ವಿದ್ಯುತ್‌ಗೆ ಚಾವಿಸನಿನಿ ವತಿಯಿಂದ ವಿದ್ಯುತ್ ಶುಲ್ಕ ಬೇಡಿಕೆ ಮಾಡಿ ವಿದ್ಯುತ್ ಶುಲ್ಕವನ್ನು ನಿಗದಿತ ಅವಧಿಯಲ್ಲಿ ಪಾವತಿಸಿಕೊಳ್ಳುತ್ತಿದೆ. ಆದಾಗ್ಯೂ ಸಾಮಾಜಿಕ ಜಾಲತಾಣದಲ್ಲಿ ವಿದ್ಯುತ್ ಇಲಾಖೆ/ಚಾವಿಸನಿನಿಯ ಗ್ರಾಹಕರು ಬಳಸಿರುವ ವಿದ್ಯುತ್‌ಗೆ ಬೇಡಿಕೆ ಮಾಡಿರುವ “ವಿದ್ಯುತ್ ಶುಲ್ಕದ ಬಿಲ್ಲುಗಳನ್ನು ಪಾವತಿಸಲು ಗ್ರಾಹಕರಿಗೆ 6 ತಿಂಗಳುಗಳ ಕಾಲಾವಕಾಶವಿರುತ್ತದೆ ಎಂಬ ಸುಳ್ಳು ವದಂತಿಯುಳ್ಳ ವೀಡಿಯೋ/ ಸಂದೇಶಗಳು ದೃಶ್ಯ ಮಾಧ್ಯಮದಲ್ಲ ಹರಿದಾಡುತ್ತಿರುವುದನ್ನು ಗಮನಿಸಲಾಗಿರುತ್ತದೆ.

ಗೌರವಾನ್ವಿತ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಕರ್ನಾಟಕ ರಾಜ್ಯದಲ್ಲಿ ವಿದ್ಯುತ್ ಸರಬರಾಜುವಿಗಾಗಿ ವಿತರಣಾ ಲೈಸೆನ್ಸ್‌ದಾರರ ಷರತ್ತುಗಳು 2004 ಅನುಬಂಧ-04 ರ ಕಂಡಿಕ 2.11 ರ ಪ್ರಕಾರ “ಅಂತಿಮ ಗಡುವು ಎಂದರೆ ಚಿಲ್ಲು ಬಿತ್ತರಸಿದ ದಿನಾಂಕದಿಂದ 15 ದಿನಗಳ ಅವಧಿಯಾಗಿರುತ್ತದೆ.” ಹಾಗೂ “ಗ್ರಾಹಕರಿಗೆ ನೀಡುವ ಮಾಸಿಕ ಇಲ್ಲಿನ ಹಿಂಬವಿಯ ಸೂಚನೆ 1 ರಲ್ಲಿ ವಾಯಿದೆಯೊಳಗೆ ಹಣ ಪಾವತಿಮಾಡದಿದ್ದಲ್ಲಿ ಈ ಬಿಲ್ಲನ್ನ ಸರಬರಾಜು ನಿಲ್ಲಿಸುವ 15 ದಿನಗಳ ನೋಟೀಸ್ ಎಂದು ಪರಿಗಣಿಸತಕ್ಕದ್ದು, ವಾಯಿದ ದಿನಾಂಕವು ಹಿಂದಿನ ಬಾರಿಗೆ ಅನ್ವಯಿಸುವುದಿಲ್ಲ” ಎಂದು ನಮೂದಿಸಲಾಗಿರುತ್ತದೆ. ಹಾಗೂ 15 ದಿನಗಳ ಅವಧಿಯ ನಂತರ ಕಂಣಿಕ 4.18(ಜೆ) ಪ್ರಕಾರ “ಗ್ರಾಹಕರು ಅಲ್ಲು ಪಾವತಿಸಲು ನೀಡಿರುವ ಗಡುವು ದಿನಾಂಕದೊಳಗೆ ಚಿಲ್ಲು ಪಾವತಿಸದಿದ್ದಲ್ಲ, ಗಡುವು ದಿನಾಂಕದ ನಂತರ ಶುಲ್ಕ ಪಾವತಿಸದಿರುವ ಗ್ರಾಹಕರಿಗೆ 15 ದಿನಗಳ ಸ್ಪಷ್ಟ ನೋಟೀಸ್ ಜಾರಿ ಮಾಡಿ ಬಾಕಿ ಪಾವತಿಸದ ಪ್ರಯುಕ್ತ ವಿದ್ಯುತ್ ಸ್ಥಾವರದ ವಿದ್ಯುತ್ ಸಂಪರ್ಕ ಕಡಿತಗೊಳಸುವ ಹಕ್ಕನ್ನು ಲೈಸನ್ಸುದಾರರು ಹೊಂದಿರುತ್ತಾರೆ” ಎಂದು ಇರುವುದರಿಂದ ಗ್ರಾಹಕರು ಸುಳ್ಳು ವದಂತಿಗಳನ್ನು ಪರಿಗಣಿಸಬಾರದಾಗಿ ಗ್ರಾಹಕರಲ್ಲಿ ಚಾವಿಸನಿನಿ ಮನವಿ ಮಾಡಿಕೊಳ್ಳುತ್ತಿದೆ.

ಆದ್ದರಿಂದ ಚಾವಿಸನಿನಿಯು ಗ್ರಾಹಕರರಲ್ಲಿ ಮನವಿ ಮಾಡಿಕೊಳ್ಳುವುದನೆಂದರೆ ಬಿಲ್ಲು ನೀಡಿದ ದಿನಾಂಕದಿಂದ 15 ದಿನಗಗಳೊಳಗೆ ಬಿಲ್ಲಿನ ಮೊತ್ತವನ್ನು ಚಾವಿಸನಿನಿಯ ಅಧಿಕೃತ ನಗದು ಕೌಂಟರ್/ಆನ್‌ಲೈನ್ ಮೂಲಕ ಪಾವತಿಸುವಂತೆ ಈ ಪ್ರಕಟಣೆಯ ಮೂಲಕ ಕೋರಲಾಗಿದೆ.

ಸೂಚನೆ: ಈ ಮೇಲಿನ ರೀತಿ ಚಾವಿಸನಿನಿಯ ವಿರುದ್ಧ ಅಪಪ್ರಚಾರ ಮಾಡಿದ್ದು/ಮಾಡುತ್ತಿರುವುದು ಕಂಡುಬಂದಲ್ಲಿ ಚಾವಿಸನಿನಿಯ ಪೋಲಿಸ್ ಅಧೀಕ್ಷಕರು, ಜಾಗೃತದಳ, ಮೈಸೂರು ರವರ ದೂರವಾಣಿ ಸಂಖ್ಯೆ 9448499964 / ಕಾರ್ಯನಿರ್ವಾಹಕ ಇಂಜಿನಿಯರ್(ವಿ),ಜಾಗೃತದಳ, ಮೈಸೂರು ರವರ ದೂರವಾಣಿ ಸಂಖ್ಯೆ 9448994716 ಕ್ಕೆ ದೂರು ಸಲ್ಲಿಸಲು ಕೋರಲಾಗಿದೆ.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 157 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 286 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 192 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 295 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 155 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 88 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ