ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯುತ್ ಶುಲ್ಕ ಪಾವತಿಸಲು ಆರು ತಿಂಗಳ ಕಾಲಾವಕಾಶ ಎಂಬ ವಿಡಿಯೋ ವೈರಲ್! ಚಾವಿಸನಿನಿ ದಿಂದ ಸ್ಪಷ್ಟನೆ

ವಿದ್ಯುತ್ ಶುಲ್ಕ ಪಾವತಿಸಲು ಆರು ತಿಂಗಳ ಕಾಲಾವಕಾಶ ಇರುವುದಾಗಿ ಸಾಮಾಜಿಕ ಜಾಲತಾಣ/ದೃಶ್ಯ ಮಾಧ್ಯಮಗಳಲ್ಲಿ ವಿದ್ಯುತ್ ಗ್ರಾಹಕಲಿಗ ಸುಳ್ಳು ಮಾಹಿತಿ/ವದಂತಿ ಹರಡುತ್ತಿರುವ ಬಗ್ಗೆ.

ಮೈಸೂರು: ಗೌರವಾನ್ವಿತ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಕಾಲಕಾಲಕ್ಕೆ ಅನುಮೋದಿಸುವ ಜಕಾತಿ ದರದಲ್ಲ ಗ್ರಾಹಕರು ಬಳಸುವ ವಿದ್ಯುತ್‌ಗೆ ಚಾವಿಸನಿನಿ ವತಿಯಿಂದ ವಿದ್ಯುತ್ ಶುಲ್ಕ ಬೇಡಿಕೆ ಮಾಡಿ ವಿದ್ಯುತ್ ಶುಲ್ಕವನ್ನು ನಿಗದಿತ ಅವಧಿಯಲ್ಲಿ ಪಾವತಿಸಿಕೊಳ್ಳುತ್ತಿದೆ. ಆದಾಗ್ಯೂ ಸಾಮಾಜಿಕ ಜಾಲತಾಣದಲ್ಲಿ ವಿದ್ಯುತ್ ಇಲಾಖೆ/ಚಾವಿಸನಿನಿಯ ಗ್ರಾಹಕರು ಬಳಸಿರುವ ವಿದ್ಯುತ್‌ಗೆ ಬೇಡಿಕೆ ಮಾಡಿರುವ “ವಿದ್ಯುತ್ ಶುಲ್ಕದ ಬಿಲ್ಲುಗಳನ್ನು ಪಾವತಿಸಲು ಗ್ರಾಹಕರಿಗೆ 6 ತಿಂಗಳುಗಳ ಕಾಲಾವಕಾಶವಿರುತ್ತದೆ ಎಂಬ ಸುಳ್ಳು ವದಂತಿಯುಳ್ಳ ವೀಡಿಯೋ/ ಸಂದೇಶಗಳು ದೃಶ್ಯ ಮಾಧ್ಯಮದಲ್ಲ ಹರಿದಾಡುತ್ತಿರುವುದನ್ನು ಗಮನಿಸಲಾಗಿರುತ್ತದೆ.

ಗೌರವಾನ್ವಿತ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಕರ್ನಾಟಕ ರಾಜ್ಯದಲ್ಲಿ ವಿದ್ಯುತ್ ಸರಬರಾಜುವಿಗಾಗಿ ವಿತರಣಾ ಲೈಸೆನ್ಸ್‌ದಾರರ ಷರತ್ತುಗಳು 2004 ಅನುಬಂಧ-04 ರ ಕಂಡಿಕ 2.11 ರ ಪ್ರಕಾರ “ಅಂತಿಮ ಗಡುವು ಎಂದರೆ ಚಿಲ್ಲು ಬಿತ್ತರಸಿದ ದಿನಾಂಕದಿಂದ 15 ದಿನಗಳ ಅವಧಿಯಾಗಿರುತ್ತದೆ.” ಹಾಗೂ “ಗ್ರಾಹಕರಿಗೆ ನೀಡುವ ಮಾಸಿಕ ಇಲ್ಲಿನ ಹಿಂಬವಿಯ ಸೂಚನೆ 1 ರಲ್ಲಿ ವಾಯಿದೆಯೊಳಗೆ ಹಣ ಪಾವತಿಮಾಡದಿದ್ದಲ್ಲಿ ಈ ಬಿಲ್ಲನ್ನ ಸರಬರಾಜು ನಿಲ್ಲಿಸುವ 15 ದಿನಗಳ ನೋಟೀಸ್ ಎಂದು ಪರಿಗಣಿಸತಕ್ಕದ್ದು, ವಾಯಿದ ದಿನಾಂಕವು ಹಿಂದಿನ ಬಾರಿಗೆ ಅನ್ವಯಿಸುವುದಿಲ್ಲ” ಎಂದು ನಮೂದಿಸಲಾಗಿರುತ್ತದೆ. ಹಾಗೂ 15 ದಿನಗಳ ಅವಧಿಯ ನಂತರ ಕಂಣಿಕ 4.18(ಜೆ) ಪ್ರಕಾರ “ಗ್ರಾಹಕರು ಅಲ್ಲು ಪಾವತಿಸಲು ನೀಡಿರುವ ಗಡುವು ದಿನಾಂಕದೊಳಗೆ ಚಿಲ್ಲು ಪಾವತಿಸದಿದ್ದಲ್ಲ, ಗಡುವು ದಿನಾಂಕದ ನಂತರ ಶುಲ್ಕ ಪಾವತಿಸದಿರುವ ಗ್ರಾಹಕರಿಗೆ 15 ದಿನಗಳ ಸ್ಪಷ್ಟ ನೋಟೀಸ್ ಜಾರಿ ಮಾಡಿ ಬಾಕಿ ಪಾವತಿಸದ ಪ್ರಯುಕ್ತ ವಿದ್ಯುತ್ ಸ್ಥಾವರದ ವಿದ್ಯುತ್ ಸಂಪರ್ಕ ಕಡಿತಗೊಳಸುವ ಹಕ್ಕನ್ನು ಲೈಸನ್ಸುದಾರರು ಹೊಂದಿರುತ್ತಾರೆ” ಎಂದು ಇರುವುದರಿಂದ ಗ್ರಾಹಕರು ಸುಳ್ಳು ವದಂತಿಗಳನ್ನು ಪರಿಗಣಿಸಬಾರದಾಗಿ ಗ್ರಾಹಕರಲ್ಲಿ ಚಾವಿಸನಿನಿ ಮನವಿ ಮಾಡಿಕೊಳ್ಳುತ್ತಿದೆ.

ಆದ್ದರಿಂದ ಚಾವಿಸನಿನಿಯು ಗ್ರಾಹಕರರಲ್ಲಿ ಮನವಿ ಮಾಡಿಕೊಳ್ಳುವುದನೆಂದರೆ ಬಿಲ್ಲು ನೀಡಿದ ದಿನಾಂಕದಿಂದ 15 ದಿನಗಗಳೊಳಗೆ ಬಿಲ್ಲಿನ ಮೊತ್ತವನ್ನು ಚಾವಿಸನಿನಿಯ ಅಧಿಕೃತ ನಗದು ಕೌಂಟರ್/ಆನ್‌ಲೈನ್ ಮೂಲಕ ಪಾವತಿಸುವಂತೆ ಈ ಪ್ರಕಟಣೆಯ ಮೂಲಕ ಕೋರಲಾಗಿದೆ.

ಸೂಚನೆ: ಈ ಮೇಲಿನ ರೀತಿ ಚಾವಿಸನಿನಿಯ ವಿರುದ್ಧ ಅಪಪ್ರಚಾರ ಮಾಡಿದ್ದು/ಮಾಡುತ್ತಿರುವುದು ಕಂಡುಬಂದಲ್ಲಿ ಚಾವಿಸನಿನಿಯ ಪೋಲಿಸ್ ಅಧೀಕ್ಷಕರು, ಜಾಗೃತದಳ, ಮೈಸೂರು ರವರ ದೂರವಾಣಿ ಸಂಖ್ಯೆ 9448499964 / ಕಾರ್ಯನಿರ್ವಾಹಕ ಇಂಜಿನಿಯರ್(ವಿ),ಜಾಗೃತದಳ, ಮೈಸೂರು ರವರ ದೂರವಾಣಿ ಸಂಖ್ಯೆ 9448994716 ಕ್ಕೆ ದೂರು ಸಲ್ಲಿಸಲು ಕೋರಲಾಗಿದೆ.

Spread the love
  • Related Posts

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಧರ್ಮಸ್ಥಳ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.4ರಂದು ಧರ್ಮಸ್ಥಳ ತಲುಪಿ ಧರ್ಮಸ್ಥಳ ಅಣ್ಣಪ್ಪ ಬೆಟ್ಟದಲ್ಲಿ…

    Spread the love

    You Missed

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 14 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 33 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 51 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 33 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 41 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 71 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ