ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯುತ್ ಶುಲ್ಕ ಪಾವತಿಸಲು ಆರು ತಿಂಗಳ ಕಾಲಾವಕಾಶ ಎಂಬ ವಿಡಿಯೋ ವೈರಲ್! ಚಾವಿಸನಿನಿ ದಿಂದ ಸ್ಪಷ್ಟನೆ

ವಿದ್ಯುತ್ ಶುಲ್ಕ ಪಾವತಿಸಲು ಆರು ತಿಂಗಳ ಕಾಲಾವಕಾಶ ಇರುವುದಾಗಿ ಸಾಮಾಜಿಕ ಜಾಲತಾಣ/ದೃಶ್ಯ ಮಾಧ್ಯಮಗಳಲ್ಲಿ ವಿದ್ಯುತ್ ಗ್ರಾಹಕಲಿಗ ಸುಳ್ಳು ಮಾಹಿತಿ/ವದಂತಿ ಹರಡುತ್ತಿರುವ ಬಗ್ಗೆ.

ಮೈಸೂರು: ಗೌರವಾನ್ವಿತ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಕಾಲಕಾಲಕ್ಕೆ ಅನುಮೋದಿಸುವ ಜಕಾತಿ ದರದಲ್ಲ ಗ್ರಾಹಕರು ಬಳಸುವ ವಿದ್ಯುತ್‌ಗೆ ಚಾವಿಸನಿನಿ ವತಿಯಿಂದ ವಿದ್ಯುತ್ ಶುಲ್ಕ ಬೇಡಿಕೆ ಮಾಡಿ ವಿದ್ಯುತ್ ಶುಲ್ಕವನ್ನು ನಿಗದಿತ ಅವಧಿಯಲ್ಲಿ ಪಾವತಿಸಿಕೊಳ್ಳುತ್ತಿದೆ. ಆದಾಗ್ಯೂ ಸಾಮಾಜಿಕ ಜಾಲತಾಣದಲ್ಲಿ ವಿದ್ಯುತ್ ಇಲಾಖೆ/ಚಾವಿಸನಿನಿಯ ಗ್ರಾಹಕರು ಬಳಸಿರುವ ವಿದ್ಯುತ್‌ಗೆ ಬೇಡಿಕೆ ಮಾಡಿರುವ “ವಿದ್ಯುತ್ ಶುಲ್ಕದ ಬಿಲ್ಲುಗಳನ್ನು ಪಾವತಿಸಲು ಗ್ರಾಹಕರಿಗೆ 6 ತಿಂಗಳುಗಳ ಕಾಲಾವಕಾಶವಿರುತ್ತದೆ ಎಂಬ ಸುಳ್ಳು ವದಂತಿಯುಳ್ಳ ವೀಡಿಯೋ/ ಸಂದೇಶಗಳು ದೃಶ್ಯ ಮಾಧ್ಯಮದಲ್ಲ ಹರಿದಾಡುತ್ತಿರುವುದನ್ನು ಗಮನಿಸಲಾಗಿರುತ್ತದೆ.

ಗೌರವಾನ್ವಿತ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಕರ್ನಾಟಕ ರಾಜ್ಯದಲ್ಲಿ ವಿದ್ಯುತ್ ಸರಬರಾಜುವಿಗಾಗಿ ವಿತರಣಾ ಲೈಸೆನ್ಸ್‌ದಾರರ ಷರತ್ತುಗಳು 2004 ಅನುಬಂಧ-04 ರ ಕಂಡಿಕ 2.11 ರ ಪ್ರಕಾರ “ಅಂತಿಮ ಗಡುವು ಎಂದರೆ ಚಿಲ್ಲು ಬಿತ್ತರಸಿದ ದಿನಾಂಕದಿಂದ 15 ದಿನಗಳ ಅವಧಿಯಾಗಿರುತ್ತದೆ.” ಹಾಗೂ “ಗ್ರಾಹಕರಿಗೆ ನೀಡುವ ಮಾಸಿಕ ಇಲ್ಲಿನ ಹಿಂಬವಿಯ ಸೂಚನೆ 1 ರಲ್ಲಿ ವಾಯಿದೆಯೊಳಗೆ ಹಣ ಪಾವತಿಮಾಡದಿದ್ದಲ್ಲಿ ಈ ಬಿಲ್ಲನ್ನ ಸರಬರಾಜು ನಿಲ್ಲಿಸುವ 15 ದಿನಗಳ ನೋಟೀಸ್ ಎಂದು ಪರಿಗಣಿಸತಕ್ಕದ್ದು, ವಾಯಿದ ದಿನಾಂಕವು ಹಿಂದಿನ ಬಾರಿಗೆ ಅನ್ವಯಿಸುವುದಿಲ್ಲ” ಎಂದು ನಮೂದಿಸಲಾಗಿರುತ್ತದೆ. ಹಾಗೂ 15 ದಿನಗಳ ಅವಧಿಯ ನಂತರ ಕಂಣಿಕ 4.18(ಜೆ) ಪ್ರಕಾರ “ಗ್ರಾಹಕರು ಅಲ್ಲು ಪಾವತಿಸಲು ನೀಡಿರುವ ಗಡುವು ದಿನಾಂಕದೊಳಗೆ ಚಿಲ್ಲು ಪಾವತಿಸದಿದ್ದಲ್ಲ, ಗಡುವು ದಿನಾಂಕದ ನಂತರ ಶುಲ್ಕ ಪಾವತಿಸದಿರುವ ಗ್ರಾಹಕರಿಗೆ 15 ದಿನಗಳ ಸ್ಪಷ್ಟ ನೋಟೀಸ್ ಜಾರಿ ಮಾಡಿ ಬಾಕಿ ಪಾವತಿಸದ ಪ್ರಯುಕ್ತ ವಿದ್ಯುತ್ ಸ್ಥಾವರದ ವಿದ್ಯುತ್ ಸಂಪರ್ಕ ಕಡಿತಗೊಳಸುವ ಹಕ್ಕನ್ನು ಲೈಸನ್ಸುದಾರರು ಹೊಂದಿರುತ್ತಾರೆ” ಎಂದು ಇರುವುದರಿಂದ ಗ್ರಾಹಕರು ಸುಳ್ಳು ವದಂತಿಗಳನ್ನು ಪರಿಗಣಿಸಬಾರದಾಗಿ ಗ್ರಾಹಕರಲ್ಲಿ ಚಾವಿಸನಿನಿ ಮನವಿ ಮಾಡಿಕೊಳ್ಳುತ್ತಿದೆ.

ಆದ್ದರಿಂದ ಚಾವಿಸನಿನಿಯು ಗ್ರಾಹಕರರಲ್ಲಿ ಮನವಿ ಮಾಡಿಕೊಳ್ಳುವುದನೆಂದರೆ ಬಿಲ್ಲು ನೀಡಿದ ದಿನಾಂಕದಿಂದ 15 ದಿನಗಗಳೊಳಗೆ ಬಿಲ್ಲಿನ ಮೊತ್ತವನ್ನು ಚಾವಿಸನಿನಿಯ ಅಧಿಕೃತ ನಗದು ಕೌಂಟರ್/ಆನ್‌ಲೈನ್ ಮೂಲಕ ಪಾವತಿಸುವಂತೆ ಈ ಪ್ರಕಟಣೆಯ ಮೂಲಕ ಕೋರಲಾಗಿದೆ.

ಸೂಚನೆ: ಈ ಮೇಲಿನ ರೀತಿ ಚಾವಿಸನಿನಿಯ ವಿರುದ್ಧ ಅಪಪ್ರಚಾರ ಮಾಡಿದ್ದು/ಮಾಡುತ್ತಿರುವುದು ಕಂಡುಬಂದಲ್ಲಿ ಚಾವಿಸನಿನಿಯ ಪೋಲಿಸ್ ಅಧೀಕ್ಷಕರು, ಜಾಗೃತದಳ, ಮೈಸೂರು ರವರ ದೂರವಾಣಿ ಸಂಖ್ಯೆ 9448499964 / ಕಾರ್ಯನಿರ್ವಾಹಕ ಇಂಜಿನಿಯರ್(ವಿ),ಜಾಗೃತದಳ, ಮೈಸೂರು ರವರ ದೂರವಾಣಿ ಸಂಖ್ಯೆ 9448994716 ಕ್ಕೆ ದೂರು ಸಲ್ಲಿಸಲು ಕೋರಲಾಗಿದೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ