ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯುತ್ ಶುಲ್ಕ ಪಾವತಿಸಲು ಆರು ತಿಂಗಳ ಕಾಲಾವಕಾಶ ಎಂಬ ವಿಡಿಯೋ ವೈರಲ್! ಚಾವಿಸನಿನಿ ದಿಂದ ಸ್ಪಷ್ಟನೆ

ವಿದ್ಯುತ್ ಶುಲ್ಕ ಪಾವತಿಸಲು ಆರು ತಿಂಗಳ ಕಾಲಾವಕಾಶ ಇರುವುದಾಗಿ ಸಾಮಾಜಿಕ ಜಾಲತಾಣ/ದೃಶ್ಯ ಮಾಧ್ಯಮಗಳಲ್ಲಿ ವಿದ್ಯುತ್ ಗ್ರಾಹಕಲಿಗ ಸುಳ್ಳು ಮಾಹಿತಿ/ವದಂತಿ ಹರಡುತ್ತಿರುವ ಬಗ್ಗೆ.

ಮೈಸೂರು: ಗೌರವಾನ್ವಿತ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಕಾಲಕಾಲಕ್ಕೆ ಅನುಮೋದಿಸುವ ಜಕಾತಿ ದರದಲ್ಲ ಗ್ರಾಹಕರು ಬಳಸುವ ವಿದ್ಯುತ್‌ಗೆ ಚಾವಿಸನಿನಿ ವತಿಯಿಂದ ವಿದ್ಯುತ್ ಶುಲ್ಕ ಬೇಡಿಕೆ ಮಾಡಿ ವಿದ್ಯುತ್ ಶುಲ್ಕವನ್ನು ನಿಗದಿತ ಅವಧಿಯಲ್ಲಿ ಪಾವತಿಸಿಕೊಳ್ಳುತ್ತಿದೆ. ಆದಾಗ್ಯೂ ಸಾಮಾಜಿಕ ಜಾಲತಾಣದಲ್ಲಿ ವಿದ್ಯುತ್ ಇಲಾಖೆ/ಚಾವಿಸನಿನಿಯ ಗ್ರಾಹಕರು ಬಳಸಿರುವ ವಿದ್ಯುತ್‌ಗೆ ಬೇಡಿಕೆ ಮಾಡಿರುವ “ವಿದ್ಯುತ್ ಶುಲ್ಕದ ಬಿಲ್ಲುಗಳನ್ನು ಪಾವತಿಸಲು ಗ್ರಾಹಕರಿಗೆ 6 ತಿಂಗಳುಗಳ ಕಾಲಾವಕಾಶವಿರುತ್ತದೆ ಎಂಬ ಸುಳ್ಳು ವದಂತಿಯುಳ್ಳ ವೀಡಿಯೋ/ ಸಂದೇಶಗಳು ದೃಶ್ಯ ಮಾಧ್ಯಮದಲ್ಲ ಹರಿದಾಡುತ್ತಿರುವುದನ್ನು ಗಮನಿಸಲಾಗಿರುತ್ತದೆ.

ಗೌರವಾನ್ವಿತ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಕರ್ನಾಟಕ ರಾಜ್ಯದಲ್ಲಿ ವಿದ್ಯುತ್ ಸರಬರಾಜುವಿಗಾಗಿ ವಿತರಣಾ ಲೈಸೆನ್ಸ್‌ದಾರರ ಷರತ್ತುಗಳು 2004 ಅನುಬಂಧ-04 ರ ಕಂಡಿಕ 2.11 ರ ಪ್ರಕಾರ “ಅಂತಿಮ ಗಡುವು ಎಂದರೆ ಚಿಲ್ಲು ಬಿತ್ತರಸಿದ ದಿನಾಂಕದಿಂದ 15 ದಿನಗಳ ಅವಧಿಯಾಗಿರುತ್ತದೆ.” ಹಾಗೂ “ಗ್ರಾಹಕರಿಗೆ ನೀಡುವ ಮಾಸಿಕ ಇಲ್ಲಿನ ಹಿಂಬವಿಯ ಸೂಚನೆ 1 ರಲ್ಲಿ ವಾಯಿದೆಯೊಳಗೆ ಹಣ ಪಾವತಿಮಾಡದಿದ್ದಲ್ಲಿ ಈ ಬಿಲ್ಲನ್ನ ಸರಬರಾಜು ನಿಲ್ಲಿಸುವ 15 ದಿನಗಳ ನೋಟೀಸ್ ಎಂದು ಪರಿಗಣಿಸತಕ್ಕದ್ದು, ವಾಯಿದ ದಿನಾಂಕವು ಹಿಂದಿನ ಬಾರಿಗೆ ಅನ್ವಯಿಸುವುದಿಲ್ಲ” ಎಂದು ನಮೂದಿಸಲಾಗಿರುತ್ತದೆ. ಹಾಗೂ 15 ದಿನಗಳ ಅವಧಿಯ ನಂತರ ಕಂಣಿಕ 4.18(ಜೆ) ಪ್ರಕಾರ “ಗ್ರಾಹಕರು ಅಲ್ಲು ಪಾವತಿಸಲು ನೀಡಿರುವ ಗಡುವು ದಿನಾಂಕದೊಳಗೆ ಚಿಲ್ಲು ಪಾವತಿಸದಿದ್ದಲ್ಲ, ಗಡುವು ದಿನಾಂಕದ ನಂತರ ಶುಲ್ಕ ಪಾವತಿಸದಿರುವ ಗ್ರಾಹಕರಿಗೆ 15 ದಿನಗಳ ಸ್ಪಷ್ಟ ನೋಟೀಸ್ ಜಾರಿ ಮಾಡಿ ಬಾಕಿ ಪಾವತಿಸದ ಪ್ರಯುಕ್ತ ವಿದ್ಯುತ್ ಸ್ಥಾವರದ ವಿದ್ಯುತ್ ಸಂಪರ್ಕ ಕಡಿತಗೊಳಸುವ ಹಕ್ಕನ್ನು ಲೈಸನ್ಸುದಾರರು ಹೊಂದಿರುತ್ತಾರೆ” ಎಂದು ಇರುವುದರಿಂದ ಗ್ರಾಹಕರು ಸುಳ್ಳು ವದಂತಿಗಳನ್ನು ಪರಿಗಣಿಸಬಾರದಾಗಿ ಗ್ರಾಹಕರಲ್ಲಿ ಚಾವಿಸನಿನಿ ಮನವಿ ಮಾಡಿಕೊಳ್ಳುತ್ತಿದೆ.

ಆದ್ದರಿಂದ ಚಾವಿಸನಿನಿಯು ಗ್ರಾಹಕರರಲ್ಲಿ ಮನವಿ ಮಾಡಿಕೊಳ್ಳುವುದನೆಂದರೆ ಬಿಲ್ಲು ನೀಡಿದ ದಿನಾಂಕದಿಂದ 15 ದಿನಗಗಳೊಳಗೆ ಬಿಲ್ಲಿನ ಮೊತ್ತವನ್ನು ಚಾವಿಸನಿನಿಯ ಅಧಿಕೃತ ನಗದು ಕೌಂಟರ್/ಆನ್‌ಲೈನ್ ಮೂಲಕ ಪಾವತಿಸುವಂತೆ ಈ ಪ್ರಕಟಣೆಯ ಮೂಲಕ ಕೋರಲಾಗಿದೆ.

ಸೂಚನೆ: ಈ ಮೇಲಿನ ರೀತಿ ಚಾವಿಸನಿನಿಯ ವಿರುದ್ಧ ಅಪಪ್ರಚಾರ ಮಾಡಿದ್ದು/ಮಾಡುತ್ತಿರುವುದು ಕಂಡುಬಂದಲ್ಲಿ ಚಾವಿಸನಿನಿಯ ಪೋಲಿಸ್ ಅಧೀಕ್ಷಕರು, ಜಾಗೃತದಳ, ಮೈಸೂರು ರವರ ದೂರವಾಣಿ ಸಂಖ್ಯೆ 9448499964 / ಕಾರ್ಯನಿರ್ವಾಹಕ ಇಂಜಿನಿಯರ್(ವಿ),ಜಾಗೃತದಳ, ಮೈಸೂರು ರವರ ದೂರವಾಣಿ ಸಂಖ್ಯೆ 9448994716 ಕ್ಕೆ ದೂರು ಸಲ್ಲಿಸಲು ಕೋರಲಾಗಿದೆ.

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 192 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 42 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 49 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 105 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 46 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 86 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ