ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯುತ್ ಶುಲ್ಕ ಪಾವತಿಸಲು ಆರು ತಿಂಗಳ ಕಾಲಾವಕಾಶ ಎಂಬ ವಿಡಿಯೋ ವೈರಲ್! ಚಾವಿಸನಿನಿ ದಿಂದ ಸ್ಪಷ್ಟನೆ

ವಿದ್ಯುತ್ ಶುಲ್ಕ ಪಾವತಿಸಲು ಆರು ತಿಂಗಳ ಕಾಲಾವಕಾಶ ಇರುವುದಾಗಿ ಸಾಮಾಜಿಕ ಜಾಲತಾಣ/ದೃಶ್ಯ ಮಾಧ್ಯಮಗಳಲ್ಲಿ ವಿದ್ಯುತ್ ಗ್ರಾಹಕಲಿಗ ಸುಳ್ಳು ಮಾಹಿತಿ/ವದಂತಿ ಹರಡುತ್ತಿರುವ ಬಗ್ಗೆ.

ಮೈಸೂರು: ಗೌರವಾನ್ವಿತ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಕಾಲಕಾಲಕ್ಕೆ ಅನುಮೋದಿಸುವ ಜಕಾತಿ ದರದಲ್ಲ ಗ್ರಾಹಕರು ಬಳಸುವ ವಿದ್ಯುತ್‌ಗೆ ಚಾವಿಸನಿನಿ ವತಿಯಿಂದ ವಿದ್ಯುತ್ ಶುಲ್ಕ ಬೇಡಿಕೆ ಮಾಡಿ ವಿದ್ಯುತ್ ಶುಲ್ಕವನ್ನು ನಿಗದಿತ ಅವಧಿಯಲ್ಲಿ ಪಾವತಿಸಿಕೊಳ್ಳುತ್ತಿದೆ. ಆದಾಗ್ಯೂ ಸಾಮಾಜಿಕ ಜಾಲತಾಣದಲ್ಲಿ ವಿದ್ಯುತ್ ಇಲಾಖೆ/ಚಾವಿಸನಿನಿಯ ಗ್ರಾಹಕರು ಬಳಸಿರುವ ವಿದ್ಯುತ್‌ಗೆ ಬೇಡಿಕೆ ಮಾಡಿರುವ “ವಿದ್ಯುತ್ ಶುಲ್ಕದ ಬಿಲ್ಲುಗಳನ್ನು ಪಾವತಿಸಲು ಗ್ರಾಹಕರಿಗೆ 6 ತಿಂಗಳುಗಳ ಕಾಲಾವಕಾಶವಿರುತ್ತದೆ ಎಂಬ ಸುಳ್ಳು ವದಂತಿಯುಳ್ಳ ವೀಡಿಯೋ/ ಸಂದೇಶಗಳು ದೃಶ್ಯ ಮಾಧ್ಯಮದಲ್ಲ ಹರಿದಾಡುತ್ತಿರುವುದನ್ನು ಗಮನಿಸಲಾಗಿರುತ್ತದೆ.

ಗೌರವಾನ್ವಿತ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಕರ್ನಾಟಕ ರಾಜ್ಯದಲ್ಲಿ ವಿದ್ಯುತ್ ಸರಬರಾಜುವಿಗಾಗಿ ವಿತರಣಾ ಲೈಸೆನ್ಸ್‌ದಾರರ ಷರತ್ತುಗಳು 2004 ಅನುಬಂಧ-04 ರ ಕಂಡಿಕ 2.11 ರ ಪ್ರಕಾರ “ಅಂತಿಮ ಗಡುವು ಎಂದರೆ ಚಿಲ್ಲು ಬಿತ್ತರಸಿದ ದಿನಾಂಕದಿಂದ 15 ದಿನಗಳ ಅವಧಿಯಾಗಿರುತ್ತದೆ.” ಹಾಗೂ “ಗ್ರಾಹಕರಿಗೆ ನೀಡುವ ಮಾಸಿಕ ಇಲ್ಲಿನ ಹಿಂಬವಿಯ ಸೂಚನೆ 1 ರಲ್ಲಿ ವಾಯಿದೆಯೊಳಗೆ ಹಣ ಪಾವತಿಮಾಡದಿದ್ದಲ್ಲಿ ಈ ಬಿಲ್ಲನ್ನ ಸರಬರಾಜು ನಿಲ್ಲಿಸುವ 15 ದಿನಗಳ ನೋಟೀಸ್ ಎಂದು ಪರಿಗಣಿಸತಕ್ಕದ್ದು, ವಾಯಿದ ದಿನಾಂಕವು ಹಿಂದಿನ ಬಾರಿಗೆ ಅನ್ವಯಿಸುವುದಿಲ್ಲ” ಎಂದು ನಮೂದಿಸಲಾಗಿರುತ್ತದೆ. ಹಾಗೂ 15 ದಿನಗಳ ಅವಧಿಯ ನಂತರ ಕಂಣಿಕ 4.18(ಜೆ) ಪ್ರಕಾರ “ಗ್ರಾಹಕರು ಅಲ್ಲು ಪಾವತಿಸಲು ನೀಡಿರುವ ಗಡುವು ದಿನಾಂಕದೊಳಗೆ ಚಿಲ್ಲು ಪಾವತಿಸದಿದ್ದಲ್ಲ, ಗಡುವು ದಿನಾಂಕದ ನಂತರ ಶುಲ್ಕ ಪಾವತಿಸದಿರುವ ಗ್ರಾಹಕರಿಗೆ 15 ದಿನಗಳ ಸ್ಪಷ್ಟ ನೋಟೀಸ್ ಜಾರಿ ಮಾಡಿ ಬಾಕಿ ಪಾವತಿಸದ ಪ್ರಯುಕ್ತ ವಿದ್ಯುತ್ ಸ್ಥಾವರದ ವಿದ್ಯುತ್ ಸಂಪರ್ಕ ಕಡಿತಗೊಳಸುವ ಹಕ್ಕನ್ನು ಲೈಸನ್ಸುದಾರರು ಹೊಂದಿರುತ್ತಾರೆ” ಎಂದು ಇರುವುದರಿಂದ ಗ್ರಾಹಕರು ಸುಳ್ಳು ವದಂತಿಗಳನ್ನು ಪರಿಗಣಿಸಬಾರದಾಗಿ ಗ್ರಾಹಕರಲ್ಲಿ ಚಾವಿಸನಿನಿ ಮನವಿ ಮಾಡಿಕೊಳ್ಳುತ್ತಿದೆ.

ಆದ್ದರಿಂದ ಚಾವಿಸನಿನಿಯು ಗ್ರಾಹಕರರಲ್ಲಿ ಮನವಿ ಮಾಡಿಕೊಳ್ಳುವುದನೆಂದರೆ ಬಿಲ್ಲು ನೀಡಿದ ದಿನಾಂಕದಿಂದ 15 ದಿನಗಗಳೊಳಗೆ ಬಿಲ್ಲಿನ ಮೊತ್ತವನ್ನು ಚಾವಿಸನಿನಿಯ ಅಧಿಕೃತ ನಗದು ಕೌಂಟರ್/ಆನ್‌ಲೈನ್ ಮೂಲಕ ಪಾವತಿಸುವಂತೆ ಈ ಪ್ರಕಟಣೆಯ ಮೂಲಕ ಕೋರಲಾಗಿದೆ.

ಸೂಚನೆ: ಈ ಮೇಲಿನ ರೀತಿ ಚಾವಿಸನಿನಿಯ ವಿರುದ್ಧ ಅಪಪ್ರಚಾರ ಮಾಡಿದ್ದು/ಮಾಡುತ್ತಿರುವುದು ಕಂಡುಬಂದಲ್ಲಿ ಚಾವಿಸನಿನಿಯ ಪೋಲಿಸ್ ಅಧೀಕ್ಷಕರು, ಜಾಗೃತದಳ, ಮೈಸೂರು ರವರ ದೂರವಾಣಿ ಸಂಖ್ಯೆ 9448499964 / ಕಾರ್ಯನಿರ್ವಾಹಕ ಇಂಜಿನಿಯರ್(ವಿ),ಜಾಗೃತದಳ, ಮೈಸೂರು ರವರ ದೂರವಾಣಿ ಸಂಖ್ಯೆ 9448994716 ಕ್ಕೆ ದೂರು ಸಲ್ಲಿಸಲು ಕೋರಲಾಗಿದೆ.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 81 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 44 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 172 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 183 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 88 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 106 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ