ಇಸ್ರೋ ಛಲಕ್ಕೆ ಐತಿಹಾಸಿಕ ಗೆಲುವು ಸತತ ಪ್ರಯತ್ನದಿಂದ ಯಶಸ್ವಿಯಾದ ಚಂದ್ರಯಾನ – 3

ಬೆಂಗಳೂರು: ಚಂದ್ರಯಾನ 3 ಯೋಜನೆಯ ಭಾಗವಾಗಿರುವ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದು ಇತಿಹಾಸ ಸೃಷ್ಟಿಸಿದೆ. ಚಂದ್ರಯಾನ – 3ರ ಕೊನೆಯ ಅವಧಿಯನ್ನು ಇಸ್ರೋ ” ಆತಂಕದ 17 ನಿಮಿಷ” ಎಂದು ಕರೆದಿತ್ತು. ಆದರೆ ಈ ಆತಂಕದ ಕೊನೆಯ ನಿಮಿಷಗಳನ್ನು ಗೆಲ್ಲುವಲ್ಲಿ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿದೆ. ಭಾರತದ ಧ್ವಜವನ್ನು ಚಂದ್ರನಲ್ಲಿ ಹಾರಿಸಿದೆ. ದೇಶ, ವಿದೇಶದಲ್ಲೂ ಸಂತಸ ಮನೆ ಮಾಡಿದೆ.

ನಾಲ್ಕು ವರ್ಷಗಳಲ್ಲಿ ಇಸ್ರೋದ ಎರಡನೇ ಪ್ರಯತ್ನದಲ್ಲಿ ಚಂದ್ರಯಾನ-3 ಮಿಷನ್ ಚಂದ್ರನ ಮೇಲೆ ಸ್ಪರ್ಶಿಸುವಲ್ಲಿ ಮತ್ತು ರೋಬೋಟಿಕ್ ಲೂನಾರ್ ರೋವರ್ ಅನ್ನು ಲ್ಯಾಂಡಿಂಗ್ ಮಾಡುವಲ್ಲಿ ಯಶಸ್ವಿಯಾಗಿದ್ದು, ಯುಎಸ್ ನಂತರ ಚಂದ್ರನ ಮೇಲ್ಮೈಯಲ್ಲಿ ಸಾಫ್ಟ್ ಲ್ಯಾಂಡಿಂಗ್ ತಂತ್ರಜ್ಞಾನ ಯಶಸ್ಸು ಪಡೆದುಕೊಂಡ ನಾಲ್ಕನೇ ದೇಶ ಭಾರತವಾಗಿದೆ. ಚೀನಾ ಮತ್ತು ಹಿಂದಿನ ಸೋವಿಯತ್ ಒಕ್ಕೂಟ ಯಶಸ್ವಿ ಯಾಗಿದ್ದವು.

ಇಸ್ರೋ ಛಲಕ್ಕೆ ಹೊಸದೊಂದು ಬಲ ದೊರಕಿದ್ದು ಭಾರತದ ವೈಜ್ಞಾನಿಕ ಶಕ್ತಿಯ ಅನಾವರಣವಾಗಿ ಜಗತ್ತಿಗೆ ಮತ್ತೊಮ್ಮೆ ಬೆಳಕು ಚಲ್ಲಿದೆ. ಇಸ್ರೋ ವಿಜ್ಞಾನಿಗಳು ಚಂದ್ರಯಾನ-3 ನ್ನು ಚಂದ್ರನ ಮೇಲ್ಮೈ ಮೇಲೆ ಮೃದುವಾಗಿ ಇಳಿಸಲು ಸಾಕಷ್ಟು ಎಚ್ಚರಿಕೆಗಳನ್ನು ತೆಗೆದುಕೊಂಡಿದ್ದರು.

Spread the love
  • Related Posts

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಬೆಂಗಳೂರು: 2026ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಾಳೆ (ಏಪ್ರಿಲ್ 23) ಪ್ರಕಟಗೊಳ್ಳಲಿದೆ. ಏ.22 ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಈ ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಫಲಿತಾಂಶದ ಮುಖ್ಯಾಂಶಗಳು: ದಿನಾಂಕ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವವು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗಡೆಯವರ ನೇತೃತ್ವದಲ್ಲಿ ಏಪ್ರಿಲ್ 14ರಿಂದ ಪ್ರಾರಂಭವಾಗಿ ಏಪ್ರಿಲ್ 21ರಂದು ಮಂಗಳವಾರ ಬ್ರಹ್ಮರಥೋತ್ಸವದ ಸಂಭ್ರಮದೊಂದಿಗೆ ವಿಜೃಂಭಣೆಯಿಂದ ನೆರವೇರಿತು. ರಾತ್ರಿ ಒಳಾಂಗಣದಲ್ಲಿ…

    Spread the love

    You Missed

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    • By admin
    • April 22, 2026
    • 4 views
    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    • By admin
    • April 22, 2026
    • 9 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    • By admin
    • April 22, 2026
    • 37 views
    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ  ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    • By admin
    • April 21, 2026
    • 25 views
    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 57 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    • By admin
    • April 20, 2026
    • 41 views
    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!