ಚಾರ್ಮಾಡಿ ಮುಂಡಾಜೆ ಉಜಿರೆ ಪುಂಜಾಲಕಟ್ಟೆ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಬೇಸೆತ್ತ ನಾಗರೀಕರು, ಇದನ್ನು ಮನಗೊಡು ಸೋಮಂತ್ತಡ್ಕ ಪರಿಸರದ ಯುವಕರಿಂದ ನಾಗರೀಕರ ನಿತ್ಯಗೋಳಿನ ಬಗ್ಗೆ ರೀಲ್ಸ್ ಮೂಲಕ ಸಂದೇಶ ರವಾನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಮುಂಡಾಜೆ ಉಜಿರೆ ಪುಂಜಾಲಕಟ್ಟೆ ಹೆದ್ದಾರಿಯ ಕಾಮಗಾರಿಗೆ DP Jain construction ಗೆ ಟೆಂಡರ್ ಆಗಿದ್ದು ಬಹುತೇಕ ಕಾಮಗಾರಿ ಪ್ರಾರಂಭವಾಗಿದ್ದು ಇತ್ತೀಚಿನ ಕೆಲವು ದಿನಗಳಿಂದ ಕಾಮಗಾರಿ ಸ್ಥಗಿತಗೊಂಡು ಈ ಹೆದ್ದಾರಿಯಲ್ಲಿ ಯಾರು ಸಂಚರಿಸಲು ಆಗದಿರುವ ಹಾಗೆ ರಸ್ತೆಯ ಸ್ಥಿತಿ ನಿರ್ಮಾಣವಾಗಿದೆ

ಸಂಪೂರ್ಣ ಹದಗೆಟ್ಟು ಹೋದ ಹೆದ್ದಾರಿ

ಒಂದೆಡೆ ಗುತ್ತಿಗೆದಾರರು ಸರಿಯಾಗಿ ವೇತನ ನೀಡುತ್ತಿಲ್ಲ ಎಂದು ಪ್ರತಿಭಟಿಸಿ ಆತ್ಮಹತ್ಯೆಗೆ ಯತ್ನಿಸುತ್ತಿರುವ ಕಾರ್ಮಿಕರು, ಇನ್ನೊಂದೆಡೆ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ನೌಕರರು, ಧಾರ್ಮಿಕ ಕೇಂದ್ರಗಳಿಗೆ ಬರುತ್ತಿರುವ ಭಕ್ತರು ಸ್ಥಳೀಯ ನಾಗರಿಕರು ಈ ಅವೈಜ್ಞಾನಿಕ ಕಾಮಗಾರಿಯಿಂದ ಬೇಸೆತ್ತು ಹೋಗಿದ್ದು ವಾಹನ ಚಾಲಕರ ಹಾಗೂ ಮಾಲಕರ ಪಾಡಂತೂ ಹೇಳತೀರದೂ ಪ್ರತಿನಿತ್ಯ ಟ್ರಾಫಿಕ್ ಜಾಮ್, ಅಳಡಿ ಎತ್ತರದ ಗುಂಡಿಗಳಿಗೆ ಎದ್ದು ಬಿದ್ದು ಸಾಗುತ್ತಿರುವ ವಾಹನಗಳು ಕೇವಲ 7ಕಿ.ಮೀ ಸಾಗಲು ಕನಿಷ್ಠ 1ಗಂಟೆ ಈ ರಸ್ತೆಯಲ್ಲಿ ಸಾಗಬೇಕಾದ ದುಸ್ಥಿತಿ ಇವೆಲ್ಲವೂ ನಾಗರೀಕರ ಕೆಂಗಣ್ಣಿಗೆ ಗುರಿಯಾಗಿದೆ ಸಂಬಂಧ ಪಟ್ಟ ಜನಪ್ರತಿನಿಧಿಗಳು ಹಾಗೂ ಆಡಳಿತ ವರ್ಗ ಜರೂರಾಗಿ ಈ ಹಿಂದೆ ಟೆಂಡರ್ ವಹಿಸಿದ್ದ ಡಿ.ಪಿ ಜೈನ್ ಕಂಪೆನಿಯ ಪರವಾನಿಗೆಯನ್ನು ಬ್ಲಾಕ್ ಲೀಸ್ಟ್ ಹಾಕಿ ಹೊಸ ಟೆಂಡರ್ ಕರೆದು ಪರ್ಯಾಯ ವ್ಯವಸ್ಥೆ ಕಲ್ಪಿಸಿ ಎಂದು ಸಾರ್ವಜನಿಕ ವಲಯದಲ್ಲಿ ಬಾರಿ ಆಕ್ರೋಶ ವ್ಯಕ್ತವಾಗಿದೆ.

ರಿಲ್ಸ್ ಮೂಲಕ ಸಂದೇಶ ಸಾರಿದ ಯುವಕರು

ಇದರ ಬೆನ್ನಲ್ಲೇ ಸ್ಥಳೀಯ ಯುವಕರು ಸೇರಿಕೊಂಡು ಜನರು, ವಾಹನ ಮಾಲೀಕರು ಚಾಲಕರು ಪಡುತ್ತಿರುವ ಸಂಕಟವನ್ನು ರೀಲ್ಸ್ ಮೂಲಕ ಸಂದೇಶ ರವಾನಿಸಿದ್ದು ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರೀಲ್ಸ್ ನಲ್ಲಿ ರಾಹುಲ್ ಕಾನರ್ಪ, ರಜನೀಶ್, ರಾಜೇಶ್ ಸೋಮಂತ್ತಡ್ಕ ಸೇರಿಕೊಂಡು ವಾಹನ ಚಾಲಕ, ಮಾಲೀಕ ಹಾಗೂ ಪಿಟ್ಟರ್ ನಾ ಸದ್ಯದ ಪರಿಸ್ಥಿತಿಯನ್ನು ರೀಲ್ಸ್ ಮೂಲಕ ತೋರಿಸುವುದರೊಂದಿಗೆ ಮತ್ತೊಮ್ಮೆ ಜನಮನ ಗೆದ್ದಿದ್ದಾರೆ. ಒಟ್ಟಾರೆಯಾಗಿ ಆದಷ್ಟು ಬೇಗ ಈ ಸಮಸ್ಯೆಗೆ ಮುಕ್ತಿ ಸಿಗಲಿ ಎಂಬುದೇ ನಮ್ಮ ಆಶಯ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ