ಚಾರ್ಮಾಡಿ ಮುಂಡಾಜೆ ಉಜಿರೆ ಪುಂಜಾಲಕಟ್ಟೆ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಬೇಸೆತ್ತ ನಾಗರೀಕರು, ಇದನ್ನು ಮನಗೊಡು ಸೋಮಂತ್ತಡ್ಕ ಪರಿಸರದ ಯುವಕರಿಂದ ನಾಗರೀಕರ ನಿತ್ಯಗೋಳಿನ ಬಗ್ಗೆ ರೀಲ್ಸ್ ಮೂಲಕ ಸಂದೇಶ ರವಾನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಮುಂಡಾಜೆ ಉಜಿರೆ ಪುಂಜಾಲಕಟ್ಟೆ ಹೆದ್ದಾರಿಯ ಕಾಮಗಾರಿಗೆ DP Jain construction ಗೆ ಟೆಂಡರ್ ಆಗಿದ್ದು ಬಹುತೇಕ ಕಾಮಗಾರಿ ಪ್ರಾರಂಭವಾಗಿದ್ದು ಇತ್ತೀಚಿನ ಕೆಲವು ದಿನಗಳಿಂದ ಕಾಮಗಾರಿ ಸ್ಥಗಿತಗೊಂಡು ಈ ಹೆದ್ದಾರಿಯಲ್ಲಿ ಯಾರು ಸಂಚರಿಸಲು ಆಗದಿರುವ ಹಾಗೆ ರಸ್ತೆಯ ಸ್ಥಿತಿ ನಿರ್ಮಾಣವಾಗಿದೆ

ಸಂಪೂರ್ಣ ಹದಗೆಟ್ಟು ಹೋದ ಹೆದ್ದಾರಿ

ಒಂದೆಡೆ ಗುತ್ತಿಗೆದಾರರು ಸರಿಯಾಗಿ ವೇತನ ನೀಡುತ್ತಿಲ್ಲ ಎಂದು ಪ್ರತಿಭಟಿಸಿ ಆತ್ಮಹತ್ಯೆಗೆ ಯತ್ನಿಸುತ್ತಿರುವ ಕಾರ್ಮಿಕರು, ಇನ್ನೊಂದೆಡೆ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ನೌಕರರು, ಧಾರ್ಮಿಕ ಕೇಂದ್ರಗಳಿಗೆ ಬರುತ್ತಿರುವ ಭಕ್ತರು ಸ್ಥಳೀಯ ನಾಗರಿಕರು ಈ ಅವೈಜ್ಞಾನಿಕ ಕಾಮಗಾರಿಯಿಂದ ಬೇಸೆತ್ತು ಹೋಗಿದ್ದು ವಾಹನ ಚಾಲಕರ ಹಾಗೂ ಮಾಲಕರ ಪಾಡಂತೂ ಹೇಳತೀರದೂ ಪ್ರತಿನಿತ್ಯ ಟ್ರಾಫಿಕ್ ಜಾಮ್, ಅಳಡಿ ಎತ್ತರದ ಗುಂಡಿಗಳಿಗೆ ಎದ್ದು ಬಿದ್ದು ಸಾಗುತ್ತಿರುವ ವಾಹನಗಳು ಕೇವಲ 7ಕಿ.ಮೀ ಸಾಗಲು ಕನಿಷ್ಠ 1ಗಂಟೆ ಈ ರಸ್ತೆಯಲ್ಲಿ ಸಾಗಬೇಕಾದ ದುಸ್ಥಿತಿ ಇವೆಲ್ಲವೂ ನಾಗರೀಕರ ಕೆಂಗಣ್ಣಿಗೆ ಗುರಿಯಾಗಿದೆ ಸಂಬಂಧ ಪಟ್ಟ ಜನಪ್ರತಿನಿಧಿಗಳು ಹಾಗೂ ಆಡಳಿತ ವರ್ಗ ಜರೂರಾಗಿ ಈ ಹಿಂದೆ ಟೆಂಡರ್ ವಹಿಸಿದ್ದ ಡಿ.ಪಿ ಜೈನ್ ಕಂಪೆನಿಯ ಪರವಾನಿಗೆಯನ್ನು ಬ್ಲಾಕ್ ಲೀಸ್ಟ್ ಹಾಕಿ ಹೊಸ ಟೆಂಡರ್ ಕರೆದು ಪರ್ಯಾಯ ವ್ಯವಸ್ಥೆ ಕಲ್ಪಿಸಿ ಎಂದು ಸಾರ್ವಜನಿಕ ವಲಯದಲ್ಲಿ ಬಾರಿ ಆಕ್ರೋಶ ವ್ಯಕ್ತವಾಗಿದೆ.

ರಿಲ್ಸ್ ಮೂಲಕ ಸಂದೇಶ ಸಾರಿದ ಯುವಕರು

ಇದರ ಬೆನ್ನಲ್ಲೇ ಸ್ಥಳೀಯ ಯುವಕರು ಸೇರಿಕೊಂಡು ಜನರು, ವಾಹನ ಮಾಲೀಕರು ಚಾಲಕರು ಪಡುತ್ತಿರುವ ಸಂಕಟವನ್ನು ರೀಲ್ಸ್ ಮೂಲಕ ಸಂದೇಶ ರವಾನಿಸಿದ್ದು ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರೀಲ್ಸ್ ನಲ್ಲಿ ರಾಹುಲ್ ಕಾನರ್ಪ, ರಜನೀಶ್, ರಾಜೇಶ್ ಸೋಮಂತ್ತಡ್ಕ ಸೇರಿಕೊಂಡು ವಾಹನ ಚಾಲಕ, ಮಾಲೀಕ ಹಾಗೂ ಪಿಟ್ಟರ್ ನಾ ಸದ್ಯದ ಪರಿಸ್ಥಿತಿಯನ್ನು ರೀಲ್ಸ್ ಮೂಲಕ ತೋರಿಸುವುದರೊಂದಿಗೆ ಮತ್ತೊಮ್ಮೆ ಜನಮನ ಗೆದ್ದಿದ್ದಾರೆ. ಒಟ್ಟಾರೆಯಾಗಿ ಆದಷ್ಟು ಬೇಗ ಈ ಸಮಸ್ಯೆಗೆ ಮುಕ್ತಿ ಸಿಗಲಿ ಎಂಬುದೇ ನಮ್ಮ ಆಶಯ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಸಂಜೆ ಆರ್ಭಟಿಸಿದ ವರುಣನ ಅಬ್ಬರಕ್ಕೆ ಭೀಕರ ದುರಂತವೊಂದು ಸಂಭವಿಸಿದೆ. ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ, ಮೂವರು ಮಕ್ಕಳು ಸೇರಿದಂತೆ ಒಟ್ಟು 8 ಜನರು ಮೃತಪಟ್ಟಿದ್ದಾರೆ. ಬುಧವಾರ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 7 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 44 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 88 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 44 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 84 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    • By admin
    • April 28, 2026
    • 80 views
    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ