ಬಡ ಕುಟುಂಬಕ್ಕೆ ಆಸರೆಯಾದ ವಿಶ್ವ ಹಿಂದೂ ಪರಿಷತ್ ಚಾರ್ಮಾಡಿ ಸದಸ್ಯರು

ಬೆಳ್ತಂಗಡಿ: ತೋಟತ್ತಾಡಿ ಗ್ರಾಮದ ಬರಮೇಲುವಿನ ಹರೀಶ ಕುಂಬಾರ ಮತ್ತು ಭವಾನಿ ದಂಪತಿಗಳ ಎರಡು ಮಕ್ಕಳು ನಡೆದಾಡಲು ಆಗದ ಪರಿಸ್ಥಿತಿಯಲ್ಲಿ ಇದ್ದು ಈ ಕುಟುಂಬಕ್ಕೆ ತೀರಾ ಸಂಕಷ್ಟ ಎದುರಾಗಿದ್ದು ಈ ಸಂಕಷ್ಟಕ್ಕೆ ಸ್ಪಂದಿಸಿದ ಚಾರ್ಮಾಡಿಯ ವಿಶ್ವ ಹಿಂದೂ ಪರಿಷತ್ ನ ಕಾರ್ಯಕರ್ತರು ಎಲ್ಲಾ ಕೊಡುಗೈ ದಾನಿಗಳ ಸಹಕಾರದೊಂದಿಗೆ 45 ಕೆಜಿ ಅಕ್ಕಿ ಹಾಗೂ 11500/- ರೂಪಾಯಿಯನ್ನು ಬಡಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಚಾರ್ಮಾಡಿ ಇದರ ಅಧ್ಯಕ್ಷರಾದ ಜಗದೀಶ್ ಮುಗುಳಿದಡ್ಕ, ಉಪಾಧ್ಯಕ್ಷರಾದ ಪವನ್ ರಾವ್ ಚಾರ್ಮಾಡಿ, ಸಹಕಾರ್ಯದರ್ಶಿ ಯೋಗೀಶ ಅಂತರ, ಬಾಲಕೃಷ್ಣ ಅಡಿಮಾರ್, ಪ್ರದೀಪ್ ಅಂತರ, ಗಣೇಶ್ ಮಾರ೦ಗಾಯಿ, ಸಂತೋಷ್ ಹೊಸಮಠ, ರಿತೇಶ್ ಹೊಸಗದ್ದೆ, ರಿತೇಶ್ ಪರ್ಲಾಣಿ, ಕೃಷ್ಣ ಬೀಟಿಗೆ, ಯಶೋಧರ ಉತ್ರಡ್ಕ, ದಿವಿನ್ ಮೈಕಾನ್, ನಾಗೇಶ್ ಗೇಟಿನಬಳಿ,ನಿತಿನ್ ರಾವ್, ಗುಣಸಾಗರ ಬೀಟಿಗೆ, ರಾಜೇಶ್ ಬಂಗ್ಲೆಗುಡ್ಡೆ,ರಾಜೇಶ್ ದೇವಿ ನಗರ,ಧನುಷ್ ಚಾರ್ಮಾಡಿ,ವಸಂತ ಅರಣೆಪಾದೆ, ತೋಟತ್ತಾಡಿ ವಿಶ್ವ ಹಿಂದೂ ಪರಿಷತ್ ನ ಅಧ್ಯಕ್ಷರಾದ ಜಯಾನಂದ D ಪೂಜಾರಿ ಉಪಸ್ಥಿತರಿದ್ದರು.

Spread the love
  • Related Posts

    ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ಕುತ್ಲೂರು ಗ್ರಾಮದ ಸಮೃದ್ಧಿ ಮನೆಯ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ಅವರು ಐಸ್ ಹಾಕಿ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಸ್ಟಾಫ್ಟ್‌ವೇರ್‌ ಎಂಜಿನಿಯರ್‌ ಹರೀಶ್ ಡಾಕಯ್ಯ ಮತ್ತು ಬಿನಾಕಾ ಹರೀಶ್ ದಂಪತಿಯ ಪುತ್ರ.11 ವರ್ಷದ ನಿಷ್ಕ್ ಅವರು ಏಪ್ರಿಲ್…

    Spread the love

    ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಶೈಲೇಶ್ ಉಜಿರೆ ಪ್ರತಿಭೆಗೆ ಮನ್ನಣೆ, ವಿಶ್ವ ಕಾರ್ಟೂನಿಸ್ಟ್ ದಿನಾಚರಣೆ2026: ಶೈಲೇಶ್ ಉಜಿರೆ ಸಾಧನೆಗೆ ತೃತೀಯ ಬಹುಮಾನ

    ಉಜಿರೆ: ವಿಶ್ವ ಕಾರ್ಟೂನಿಸ್ಟ್ ದಿನಾಚರಣೆ 2026 ಅಂಗವಾಗಿ ಆಯೋಜಿಸಲಾದ ರಾಷ್ಟ್ರ ಮಟ್ಟದ ಕಾರ್ಟೂನ್ ಸ್ಪರ್ಧೆಯಲ್ಲಿ ಕರ್ನಾಟಕದ ಶೈಲೇಶ್ ಉಜಿರೆ ಅವರು ತೃತೀಯ ಬಹುಮಾನವನ್ನು ಗಳಿಸಿ ಗಮನ ಸೆಳೆದಿದ್ದಾರೆ. “ಯುದ್ಧದ ಕಾಲದಲ್ಲಿ ವಿದೇಶ ಪ್ರವಾಸವನ್ನು ತೊರೆದು, ಶಾಂತಿ ಮತ್ತು ಹಸಿರಿನಿಂದ ಕೂಡಿದ ಬಸ್ತರ್…

    Spread the love

    You Missed

    ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • May 5, 2026
    • 71 views
    ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

    ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಶೈಲೇಶ್ ಉಜಿರೆ ಪ್ರತಿಭೆಗೆ ಮನ್ನಣೆ, ವಿಶ್ವ ಕಾರ್ಟೂನಿಸ್ಟ್ ದಿನಾಚರಣೆ2026: ಶೈಲೇಶ್ ಉಜಿರೆ ಸಾಧನೆಗೆ ತೃತೀಯ ಬಹುಮಾನ

    • By admin
    • May 5, 2026
    • 32 views
    ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಶೈಲೇಶ್ ಉಜಿರೆ ಪ್ರತಿಭೆಗೆ ಮನ್ನಣೆ, ವಿಶ್ವ ಕಾರ್ಟೂನಿಸ್ಟ್ ದಿನಾಚರಣೆ2026: ಶೈಲೇಶ್ ಉಜಿರೆ ಸಾಧನೆಗೆ ತೃತೀಯ ಬಹುಮಾನ

    ಎಕ್ಸೆಲ್ ನೀಟ್ ಅಕಾಡೆಮಿಯಿಂದ ಉಚಿತ NEET ತರಬೇತಿ ಆರಂಭ

    • By admin
    • May 5, 2026
    • 370 views
    ಎಕ್ಸೆಲ್ ನೀಟ್ ಅಕಾಡೆಮಿಯಿಂದ ಉಚಿತ NEET ತರಬೇತಿ ಆರಂಭ

    ಚಲಿಸುತ್ತಿದ್ದ ಬಸ್ ನಲ್ಲಿ ಅಗ್ನಿ ಅವಘಡ ಚಾಲಕನ ಸಮಪ್ರಜ್ಞೆಯಿಂದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

    • By admin
    • May 5, 2026
    • 61 views
    ಚಲಿಸುತ್ತಿದ್ದ ಬಸ್ ನಲ್ಲಿ ಅಗ್ನಿ ಅವಘಡ ಚಾಲಕನ ಸಮಪ್ರಜ್ಞೆಯಿಂದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

    ಗ್ರಾಮ ಪಂಚಾಯತ್ ಮುಂಡಾಜೆ ಹಾಗೂ ಅರಿವು ಕೇಂದ್ರ ಮತ್ತು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಚಿಣ್ಣರ ಬೇಸಿಗೆ ಶಿಬಿರದ ಉದ್ಘಾಟನೆ

    • By admin
    • May 5, 2026
    • 61 views
    ಗ್ರಾಮ ಪಂಚಾಯತ್ ಮುಂಡಾಜೆ ಹಾಗೂ ಅರಿವು ಕೇಂದ್ರ ಮತ್ತು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಚಿಣ್ಣರ ಬೇಸಿಗೆ ಶಿಬಿರದ ಉದ್ಘಾಟನೆ

    ಧರ್ಮಸ್ಥಳ: ಚಿಣ್ಣರ ಬೇಸಿಗೆ ಶಿಬಿರ ಉದ್ಘಾಟನೆ

    • By admin
    • May 5, 2026
    • 33 views
    ಧರ್ಮಸ್ಥಳ: ಚಿಣ್ಣರ ಬೇಸಿಗೆ ಶಿಬಿರ ಉದ್ಘಾಟನೆ