ಬಡ ಕುಟುಂಬಕ್ಕೆ ಆಸರೆಯಾದ ವಿಶ್ವ ಹಿಂದೂ ಪರಿಷತ್ ಚಾರ್ಮಾಡಿ ಸದಸ್ಯರು

ಬೆಳ್ತಂಗಡಿ: ತೋಟತ್ತಾಡಿ ಗ್ರಾಮದ ಬರಮೇಲುವಿನ ಹರೀಶ ಕುಂಬಾರ ಮತ್ತು ಭವಾನಿ ದಂಪತಿಗಳ ಎರಡು ಮಕ್ಕಳು ನಡೆದಾಡಲು ಆಗದ ಪರಿಸ್ಥಿತಿಯಲ್ಲಿ ಇದ್ದು ಈ ಕುಟುಂಬಕ್ಕೆ ತೀರಾ ಸಂಕಷ್ಟ ಎದುರಾಗಿದ್ದು ಈ ಸಂಕಷ್ಟಕ್ಕೆ ಸ್ಪಂದಿಸಿದ ಚಾರ್ಮಾಡಿಯ ವಿಶ್ವ ಹಿಂದೂ ಪರಿಷತ್ ನ ಕಾರ್ಯಕರ್ತರು ಎಲ್ಲಾ ಕೊಡುಗೈ ದಾನಿಗಳ ಸಹಕಾರದೊಂದಿಗೆ 45 ಕೆಜಿ ಅಕ್ಕಿ ಹಾಗೂ 11500/- ರೂಪಾಯಿಯನ್ನು ಬಡಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಚಾರ್ಮಾಡಿ ಇದರ ಅಧ್ಯಕ್ಷರಾದ ಜಗದೀಶ್ ಮುಗುಳಿದಡ್ಕ, ಉಪಾಧ್ಯಕ್ಷರಾದ ಪವನ್ ರಾವ್ ಚಾರ್ಮಾಡಿ, ಸಹಕಾರ್ಯದರ್ಶಿ ಯೋಗೀಶ ಅಂತರ, ಬಾಲಕೃಷ್ಣ ಅಡಿಮಾರ್, ಪ್ರದೀಪ್ ಅಂತರ, ಗಣೇಶ್ ಮಾರ೦ಗಾಯಿ, ಸಂತೋಷ್ ಹೊಸಮಠ, ರಿತೇಶ್ ಹೊಸಗದ್ದೆ, ರಿತೇಶ್ ಪರ್ಲಾಣಿ, ಕೃಷ್ಣ ಬೀಟಿಗೆ, ಯಶೋಧರ ಉತ್ರಡ್ಕ, ದಿವಿನ್ ಮೈಕಾನ್, ನಾಗೇಶ್ ಗೇಟಿನಬಳಿ,ನಿತಿನ್ ರಾವ್, ಗುಣಸಾಗರ ಬೀಟಿಗೆ, ರಾಜೇಶ್ ಬಂಗ್ಲೆಗುಡ್ಡೆ,ರಾಜೇಶ್ ದೇವಿ ನಗರ,ಧನುಷ್ ಚಾರ್ಮಾಡಿ,ವಸಂತ ಅರಣೆಪಾದೆ, ತೋಟತ್ತಾಡಿ ವಿಶ್ವ ಹಿಂದೂ ಪರಿಷತ್ ನ ಅಧ್ಯಕ್ಷರಾದ ಜಯಾನಂದ D ಪೂಜಾರಿ ಉಪಸ್ಥಿತರಿದ್ದರು.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

    • By admin
    • July 13, 2026
    • 4 views
    ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

    ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ.

    • By admin
    • July 12, 2026
    • 8 views
    ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ.

    ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್ ಪೂಂಜಾರವರಿಂದ ಶಿಲಾನ್ಯಾಸ:

    • By admin
    • July 12, 2026
    • 18 views
    ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್ ಪೂಂಜಾರವರಿಂದ ಶಿಲಾನ್ಯಾಸ:

    ಎತ್ತಿನಹೊಳೆ ಯೋಜನೆಯ ಪೈಪ್‌ಲೈನ್ ಸ್ಫೋಟಗೊಂಡು ನೂರು ಅಡಿ ಎತ್ತರಕ್ಕೆ ಚಿಮ್ಮಿದ ನೀರು

    • By admin
    • July 12, 2026
    • 37 views
    ಎತ್ತಿನಹೊಳೆ ಯೋಜನೆಯ ಪೈಪ್‌ಲೈನ್ ಸ್ಫೋಟಗೊಂಡು ನೂರು ಅಡಿ ಎತ್ತರಕ್ಕೆ ಚಿಮ್ಮಿದ ನೀರು

    ವಿದ್ಯಾರ್ಥಿಗಳಿಗೆ ನೇಜಿ ನಾಟಿ ಪ್ರಾತ್ಯಕ್ಷಿಕೆ: ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ

    • By admin
    • July 12, 2026
    • 86 views
    ವಿದ್ಯಾರ್ಥಿಗಳಿಗೆ ನೇಜಿ ನಾಟಿ ಪ್ರಾತ್ಯಕ್ಷಿಕೆ: ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ

    ಗಾನ ನಿಲ್ಲಿಸಿದ ಗಾನಕೋಗಿಲೆ ಎಸ್. ಜಾನಕಿ

    • By admin
    • July 11, 2026
    • 35 views
    ಗಾನ ನಿಲ್ಲಿಸಿದ ಗಾನಕೋಗಿಲೆ ಎಸ್. ಜಾನಕಿ