ಬಡ ಕುಟುಂಬಕ್ಕೆ ಆಸರೆಯಾದ ವಿಶ್ವ ಹಿಂದೂ ಪರಿಷತ್ ಚಾರ್ಮಾಡಿ ಸದಸ್ಯರು

ಬೆಳ್ತಂಗಡಿ: ತೋಟತ್ತಾಡಿ ಗ್ರಾಮದ ಬರಮೇಲುವಿನ ಹರೀಶ ಕುಂಬಾರ ಮತ್ತು ಭವಾನಿ ದಂಪತಿಗಳ ಎರಡು ಮಕ್ಕಳು ನಡೆದಾಡಲು ಆಗದ ಪರಿಸ್ಥಿತಿಯಲ್ಲಿ ಇದ್ದು ಈ ಕುಟುಂಬಕ್ಕೆ ತೀರಾ ಸಂಕಷ್ಟ ಎದುರಾಗಿದ್ದು ಈ ಸಂಕಷ್ಟಕ್ಕೆ ಸ್ಪಂದಿಸಿದ ಚಾರ್ಮಾಡಿಯ ವಿಶ್ವ ಹಿಂದೂ ಪರಿಷತ್ ನ ಕಾರ್ಯಕರ್ತರು ಎಲ್ಲಾ ಕೊಡುಗೈ ದಾನಿಗಳ ಸಹಕಾರದೊಂದಿಗೆ 45 ಕೆಜಿ ಅಕ್ಕಿ ಹಾಗೂ 11500/- ರೂಪಾಯಿಯನ್ನು ಬಡಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಚಾರ್ಮಾಡಿ ಇದರ ಅಧ್ಯಕ್ಷರಾದ ಜಗದೀಶ್ ಮುಗುಳಿದಡ್ಕ, ಉಪಾಧ್ಯಕ್ಷರಾದ ಪವನ್ ರಾವ್ ಚಾರ್ಮಾಡಿ, ಸಹಕಾರ್ಯದರ್ಶಿ ಯೋಗೀಶ ಅಂತರ, ಬಾಲಕೃಷ್ಣ ಅಡಿಮಾರ್, ಪ್ರದೀಪ್ ಅಂತರ, ಗಣೇಶ್ ಮಾರ೦ಗಾಯಿ, ಸಂತೋಷ್ ಹೊಸಮಠ, ರಿತೇಶ್ ಹೊಸಗದ್ದೆ, ರಿತೇಶ್ ಪರ್ಲಾಣಿ, ಕೃಷ್ಣ ಬೀಟಿಗೆ, ಯಶೋಧರ ಉತ್ರಡ್ಕ, ದಿವಿನ್ ಮೈಕಾನ್, ನಾಗೇಶ್ ಗೇಟಿನಬಳಿ,ನಿತಿನ್ ರಾವ್, ಗುಣಸಾಗರ ಬೀಟಿಗೆ, ರಾಜೇಶ್ ಬಂಗ್ಲೆಗುಡ್ಡೆ,ರಾಜೇಶ್ ದೇವಿ ನಗರ,ಧನುಷ್ ಚಾರ್ಮಾಡಿ,ವಸಂತ ಅರಣೆಪಾದೆ, ತೋಟತ್ತಾಡಿ ವಿಶ್ವ ಹಿಂದೂ ಪರಿಷತ್ ನ ಅಧ್ಯಕ್ಷರಾದ ಜಯಾನಂದ D ಪೂಜಾರಿ ಉಪಸ್ಥಿತರಿದ್ದರು.

Spread the love
  • Related Posts

    ಗ್ರಾಮ ಪಂಚಾಯತ್ ಮುಂಡಾಜೆ ಹಾಗೂ ಅರಿವು ಕೇಂದ್ರ ಮತ್ತು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಚಿಣ್ಣರ ಬೇಸಿಗೆ ಶಿಬಿರದ ಉದ್ಘಾಟನೆ

    ಮುಂಡಾಜೆ: ಗ್ರಾಮ ಪಂಚಾಯತ್ ಮುಂಡಾಜೆ ಹಾಗೂ ಅರಿವು ಕೇಂದ್ರ ಮತ್ತು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ 5/5/26 ರಿಂದ 13/5/26 ರವರೆಗೆ ನಡೆಯಲಿರುವ ಚಿಣ್ಣರ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಮುಂಡಾಜೆ ಗ್ರಾಮ ಪಂಚಾಯತ್ ನ…

    Spread the love

    ಧರ್ಮಸ್ಥಳ: ಚಿಣ್ಣರ ಬೇಸಿಗೆ ಶಿಬಿರ ಉದ್ಘಾಟನೆ

    ಬೆಳ್ತಂಗಡಿ: ಮಕ್ಕಳು ಮೊಬೈಲ್ ಗೀಳನ್ನು ಅಂಟಿಸಿಕೊಳ್ಳದೆ ಗುರು ಹಿರಿಯರ ಮಾರ್ಗದರ್ಶನದಂತೆ ನಡೆದು ಉತ್ತಮ ಸಂಸ್ಕಾರವನ್ನು ಮೈಗೂಡಿಸಿಕೊಂಡು ಬೇಸಿಗೆ ಶಿಬಿರಗಳಲ್ಲಿ ಭಾಗವಹಿಸುವ ಮೂಲಕ ಇಂತಹ ಶಿಬಿರಗಳ ಪ್ರಯೋಜನವನ್ನು ಪಡೆದು ಉತ್ತಮ ನಾಗರಿಕರಾಗಬೇಕು ಎಂದು ಧರ್ಮಸ್ಥಳ ಮಂಡಲ ಪಂಚಾಯತ್ ಮಾಜಿ ಪ್ರಧಾನ ಸುಂದರ ಗೌಡ…

    Spread the love

    You Missed

    ಎಕ್ಸೆಲ್ ನೀಟ್ ಅಕಾಡೆಮಿಯಿಂದ ಉಚಿತ NEET ತರಬೇತಿ ಆರಂಭ

    • By admin
    • May 5, 2026
    • 292 views
    ಎಕ್ಸೆಲ್ ನೀಟ್ ಅಕಾಡೆಮಿಯಿಂದ ಉಚಿತ NEET ತರಬೇತಿ ಆರಂಭ

    ಚಲಿಸುತ್ತಿದ್ದ ಬಸ್ ನಲ್ಲಿ ಅಗ್ನಿ ಅವಘಡ ಚಾಲಕನ ಸಮಪ್ರಜ್ಞೆಯಿಂದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

    • By admin
    • May 5, 2026
    • 53 views
    ಚಲಿಸುತ್ತಿದ್ದ ಬಸ್ ನಲ್ಲಿ ಅಗ್ನಿ ಅವಘಡ ಚಾಲಕನ ಸಮಪ್ರಜ್ಞೆಯಿಂದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

    ಗ್ರಾಮ ಪಂಚಾಯತ್ ಮುಂಡಾಜೆ ಹಾಗೂ ಅರಿವು ಕೇಂದ್ರ ಮತ್ತು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಚಿಣ್ಣರ ಬೇಸಿಗೆ ಶಿಬಿರದ ಉದ್ಘಾಟನೆ

    • By admin
    • May 5, 2026
    • 58 views
    ಗ್ರಾಮ ಪಂಚಾಯತ್ ಮುಂಡಾಜೆ ಹಾಗೂ ಅರಿವು ಕೇಂದ್ರ ಮತ್ತು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಚಿಣ್ಣರ ಬೇಸಿಗೆ ಶಿಬಿರದ ಉದ್ಘಾಟನೆ

    ಧರ್ಮಸ್ಥಳ: ಚಿಣ್ಣರ ಬೇಸಿಗೆ ಶಿಬಿರ ಉದ್ಘಾಟನೆ

    • By admin
    • May 5, 2026
    • 31 views
    ಧರ್ಮಸ್ಥಳ: ಚಿಣ್ಣರ ಬೇಸಿಗೆ ಶಿಬಿರ ಉದ್ಘಾಟನೆ

    ಸಂಗಮ ಕಲಾವಿದರು ಉಜಿರೆ ಇದರ 16ನೇ ವರ್ಷದ ವಾರ್ಷಿಕೋತ್ಸವ

    • By admin
    • May 4, 2026
    • 65 views
    ಸಂಗಮ ಕಲಾವಿದರು ಉಜಿರೆ ಇದರ 16ನೇ ವರ್ಷದ ವಾರ್ಷಿಕೋತ್ಸವ

    ಶೃಂಗೇರಿ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಯ ಮರುಏಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರಿಗೆ ಗೆಲುವು

    • By admin
    • May 3, 2026
    • 44 views
    ಶೃಂಗೇರಿ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಯ ಮರುಏಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರಿಗೆ ಗೆಲುವು