ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ ವತಿಯಿಂದ 31ನೇ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀ ಕೃಷ್ಣ ಪೂಜೆ ಮತ್ತು ಭಜನಾ ಕಾರ್ಯಕ್ರಮ

ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ (ರಿ)ಕಾನರ್ಪ ಕಡಿರುದ್ಯಾವರ ಇದರ ವತಿಯಿಂದ 31ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು.

ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪ ಚಿರಂಜೀವಿ ಯುವಕ ಮಂಡಲ ಮತ್ತು ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಹಾಗೂ ಊರಿನ ಭಕ್ತಾಭಿಮಾನಿಗಳ ಸಹಕಾರಗಳೊಂದಿಗೆ ದಿನಾಂಕ 18/08/2022ರಂದು ಯುವಕ ಮಂಡಲದಲ್ಲಿ ಗಣಹೋಮ, ಶ್ರೀ ಕೃಷ್ಣ ಪೂಜೆ, ಮತ್ತು ಭಜನಾ ಕಾರ್ಯಕ್ರಮವನ್ನು ನಡೆಸಲಾಯಿತು.

ಶ್ರೀ ಮಧುಸೂದನ ಭಟ್ ಮತ್ತು ಶ್ರೀ ರಾಘವೇಂದ್ರ ಭಟ್ ನೇತೃತ್ವದಲ್ಲಿ ನಡೆದ ವೈದಿಕ ಕಾರ್ಯಕ್ರಮದೊಂದಿಗೆ ಯುವಕ ಮಂಡಲ ಮತ್ತು ಮಹಿಳಾ ಸಂಘದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಶೋಕ ಕುಮಾರ್, ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್, ಚಿರಂಜೀವಿ ಯುವಕ ಮಂಡಲದ ಗೌರವಾಧ್ಯಕ್ಷ ಬಾಲಕೃಷ್ಣ ಗೌಡ, ಅಧ್ಯಕ್ಷರಾದ ಜನಾರ್ಧನ.ಕೆ, ಕಾರ್ಯದರ್ಶಿ ರವೀಂದ್ರ ಕಾನರ್ಪ, ರಾಮಚಂದ್ರ.ಕೆ, ರಾಜೇಶ.ಎಂ.ಕಾನರ್ಪ, ಹರ್ಷನಾರಾಯಣ ಭಟ್, ಲಕ್ಷ್ಮಣ ಗೌಡ, ದಾಮೋದರ ಗೌಡ, ಬಾಲಕೃಷ್ಣ ಗೌಡ, ನೀಲಯ್ಯ ಗೌಡ.ಎಂ, ಜಯರಾಮ್, ಶ್ರೀ ಕೃಷ್ಣ ಭಟ್, ದಿನೇಶ್ ಪೂಜಾರಿ, ನಿತ್ಯಾನಂದ, ಯಶೋಧರ ಗೌಡ, ಚಂದ್ರಯ್ಯಗೌಡ, ಓಬ್ಬಯ್ಯಗೌಡ, ಆನಂದಗೌಡ, ಜಿನ್ನಪ್ಪ ಗೌಡ, ಅಶೋಕ ಗೌಡ, ಕಮಲಾಕ್ಷ, ಜಯಂತ ಗೌಡ, ಚೆನ್ನಕೇಶವ, ಉಮೇಶ್, ಸುರೇಶ್ ಗೌಡ, ಗುರುರಾಜ್.ಕೆ, ರಾಜೇಂದ್ರ.ಎಂ, ಮೋಹನ ಗೌಡ, ವಸಂತ, ಚಂದ್ರಕಾಂತ, ಸಂಜೀವ ಗೌಡ, ಲೋಕಯ್ಯ ಗೌಡ, ದರ್ಣಪ್ಪ ಕುಕ್ಕಾವು, ಪ್ರವೀಣ್, ಜಗದೀಶ್ ನಾಯ್ಕ, ಸವಿತಾ, ವಿನಯ.ಆರ್ ಗೌಡ, ರತ್ನಾವತಿ, ಹೇಮಾವತಿ, ಸುಮಿತ್ರ, ಜಯಪ್ರಭಾ, ಭವ್ಯ.ಕೆ, ವಸಂತಿ, ಪೂರ್ಣಿಮಾ, ಚಂದ್ರಾವತಿ, ಕುಸುಮಾವತಿ, ಯಶೋಧ, ಕುಮಲ, ದೇವಕಿ, ದಾಜಮ್ಮ, ಚೇತನ, ಪುಷ್ಪಾ, ಕುಸುಮಾವತಿ.ಆರ್, ದೀಪ ಪಟವರ್ಧನ್, ವನಿತಾ, ಮೀನಾಕ್ಷಿ, ಸುಜಾತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ