ಚಿರಂಜೀವಿ ಯುವಕ ಮಂಡಲ ಮತ್ತು ಭಜನಾ ತಂಡಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ (ರಿ.), ಕಾನರ್ಪ ಇದರ ಸರ್ವ ಸದಸ್ಯರ ಸಭೆಯು ದಿನಾಂಕ 15.06.2022ನೇ ಬುಧವಾರ ಚಿರಂಜೀವಿ ಯುವಕ ಮಂಡಲದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಚಿರಂಜೀವಿ ಯುವಕ ಮಂಡಲದ ಹಾಗೂ ಚಿರಂಜೀವಿ ಭಜನಾ ತಂಡಕ್ಕೆ ಸರ್ವ ಸದಸ್ಯರ ಒಮ್ಮತದಿಂದ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ಚಿರಂಜೀವಿ ಯುವಕ ಮಂಡಲದ ನೂತನ ಸಮಿತಿ

ಗೌರವಾಧ್ಯಕ್ಷರು : ಶ್ರೀ ಬಾಲಕೃಷ್ಣ ಗೌಡ ಮಾವಿನಕಟ್ಟೆ.
ಅಧ್ಯಕ್ಷರು : ಶ್ರೀ ಜನಾರ್ದನ ಕಾನರ್ಪ.
ಕಾರ್ಯದರ್ಶಿ : ಶ್ರೀ ರವೀಂದ್ರ ಕಾನರ್ಪ.
ಸಂಚಾಲಕರು : ಶ್ರೀ ರಾಮಚಂದ್ರ ಗೌಡ ಕಾನರ್ಪ.
ಉಪಾಧ್ಯಕ್ಷರು : ಶ್ರೀ ಪ್ರವೀಣ್ ಮಂಗೆರಪಾಲು; ಶ್ರೀ ಗುರುರಾಜ್ ಕಾನರ್ಪ.
ಜೊತೆ ಕಾರ್ಯದರ್ಶಿ : ಶ್ರೀ ಶ್ರೇಯಸ್ಸ್ ಮಾವಿನಕಟ್ಟೆ.
ಕೋಶಾಧಿಕಾರಿ : ಶ್ರೀ ಉದಯ ಗೌಡ ಪಣಿಕ್ಕಲ್.
ಸಾಂಸ್ಕೃತಿಕ ನಿರ್ದೇಶಕರು : ಶ್ರೀ ಮಧುರಾಜ್ ಕುದುರು.
ಕ್ರೀಡಾ ನಿರ್ದೇಶಕರು : ಶ್ರೀ ವಸಂತ ಕನಪ್ಪಾಡಿ.
ಕಾರ್ಯಕಾರಿಣಿ ಸದಸ್ಯರು : ಶ್ರೀ ಜಗದೀಶ್ ಗೌಡ ಪಣಿಕ್ಕಲ್; ಶ್ರೀ ಜಯೇಂದ್ರ ಗುಂಡೂರು; ಶ್ರೀ ಚಂದ್ರಶೇಖರ ಕಾನರ್ಪ; ಶ್ರೀ ರವಿಚಂದ್ರ ಕನಪ್ಪಾಡಿ; ಶ್ರೀ ರಾಜೇಂದ್ರ ಎಂ; ಶ್ರೀ ಕಮಲಾಕ್ಷ ಕೋಡಿ; ಶ್ರೀ ಚಂದ್ರಕಾಂತ ಕನಪ್ಪಾಡಿ.

ಗೌರವ ಸಲಹೆಗಾರರು : ಶ್ರೀ ಜಯರಾಜ್ ಸಾಲ್ಯಾನ್ ಕಾನರ್ಪ; ಶ್ರೀ ಗಿರಿಯಪ್ಪ ಗೌಡ; ಶ್ರೀ ಗೋಪಾಲಕೃಷ್ಣ ಸಾಲ್ಯಾನ್; ಶ್ರೀ ದಾಮೋದರ ಗೌಡ ಗುಂಡೂರು; ಶ್ರೀ ರಾಜೇಶ್ ಎಂ ಕಾನರ್ಪ; ಶ್ರೀ ಸಂಜೀವ ಗೌಡ ನೂಜಿ; ಶ್ರೀ ಜಯಂತ ಗೌಡ ಎಂ; ಶ್ರೀ ಯಶೋಧರ ಗೌಡ ಮಾಲ್ನ; ಶ್ರೀ ಮೋಹನ ಗೌಡ ಬಾಯಿತ್ಯಾರು; ಶ್ರೀ ಶ್ರೀ ಹರಿಪ್ರಸಾದ್ ಭಟ್ ಹಿತ್ತಿಲಕೋಡಿ; ಶ್ರೀ ಓಬಯ್ಯ ಗೌಡ ಕಾನರ್ಪ; ಶ್ರೀ ಜಿನ್ನಪ್ಪ ಗೌಡ ಕುದುರು; ಶ್ರೀ ರಾಘವೇಂದ್ರ ಭಟ್ ಕೋಡಿ; ಶ್ರೀ ಯಶೋಧರ ಗೌಡ ನೆಲ್ಲಿಗುಡ್ಡೆ; ಶ್ರೀ ಆನಂದ ಗೌಡ ಕುರುಡ್ಯ.

ಚಿರಂಜೀವಿ ಭಜನಾ ತಂಡದ ಸಮಿತಿ


ಸಂಚಾಲಕರು : ಶ್ರೀ ಜಯಂತ ಗೌಡ ಮುಂಡೆಹಲಸು.
ಸಹ ಸಂಚಾಲಕರು : ಶ್ರೀ ಆನಂದ ಗೌಡ ಕುರುಡ್ಯ.

ಸಮಿತಿಯ ಸಭೆಯಲ್ಲಿ ಮುಂದುವರಿದು, 31ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಬಗ್ಗೆ ಪೂರ್ವಭಾವಿ ಚರ್ಚೆ ಮಾಡಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿಯ‌ ದಿನ ಸರಳ ಕಾರ್ಯಕ್ರಮ ನಡೆಸುವುದು ಹಾಗೂ ಧಾರ್ಮಿಕ ಮತ್ತು ವೈದಿಕ ಹಾಗೂ ಭಜನಾ ಕಾರ್ಯಕ್ರಮಗಳೊಂದಿಗೆ ಶ್ರೀ ಕೃಷ್ಣ ಪೂಜೆ ಮಾಡುವುದೆಂದು ಎಂದು ನಿರ್ಧರಿಸಲಾಯಿತು.

Spread the love
  • Related Posts

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ”

    ಉಜಿರೆ: ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಬೆಳಾಲು ಗ್ರಾಮ ಪಂಚಾಯಿತಿಯ ನಿಕಟಪೂರ್ವ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ, ಶಾಲೆಯ ಪರಿಸರದಲ್ಲಿ ಇಂಗು ಗುಂಡಿಗಳ ನಿರ್ಮಾಣದಿಂದ…

    Spread the love

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಮಂಗಳೂರು, ಆಗಸ್ಟ್ 7: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಹವಾಮಾನ ಮುನ್ಸೂಚನೆಯಂತೆ ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ…

    Spread the love

    You Missed

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ”

    • By admin
    • August 8, 2026
    • 2 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 5 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 5 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 12 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 6 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 8 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ