ಚಿರಂಜೀವಿ ಯುವಕ ಮಂಡಲ ಮತ್ತು ಭಜನಾ ತಂಡಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ (ರಿ.), ಕಾನರ್ಪ ಇದರ ಸರ್ವ ಸದಸ್ಯರ ಸಭೆಯು ದಿನಾಂಕ 15.06.2022ನೇ ಬುಧವಾರ ಚಿರಂಜೀವಿ ಯುವಕ ಮಂಡಲದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಚಿರಂಜೀವಿ ಯುವಕ ಮಂಡಲದ ಹಾಗೂ ಚಿರಂಜೀವಿ ಭಜನಾ ತಂಡಕ್ಕೆ ಸರ್ವ ಸದಸ್ಯರ ಒಮ್ಮತದಿಂದ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ಚಿರಂಜೀವಿ ಯುವಕ ಮಂಡಲದ ನೂತನ ಸಮಿತಿ

ಗೌರವಾಧ್ಯಕ್ಷರು : ಶ್ರೀ ಬಾಲಕೃಷ್ಣ ಗೌಡ ಮಾವಿನಕಟ್ಟೆ.
ಅಧ್ಯಕ್ಷರು : ಶ್ರೀ ಜನಾರ್ದನ ಕಾನರ್ಪ.
ಕಾರ್ಯದರ್ಶಿ : ಶ್ರೀ ರವೀಂದ್ರ ಕಾನರ್ಪ.
ಸಂಚಾಲಕರು : ಶ್ರೀ ರಾಮಚಂದ್ರ ಗೌಡ ಕಾನರ್ಪ.
ಉಪಾಧ್ಯಕ್ಷರು : ಶ್ರೀ ಪ್ರವೀಣ್ ಮಂಗೆರಪಾಲು; ಶ್ರೀ ಗುರುರಾಜ್ ಕಾನರ್ಪ.
ಜೊತೆ ಕಾರ್ಯದರ್ಶಿ : ಶ್ರೀ ಶ್ರೇಯಸ್ಸ್ ಮಾವಿನಕಟ್ಟೆ.
ಕೋಶಾಧಿಕಾರಿ : ಶ್ರೀ ಉದಯ ಗೌಡ ಪಣಿಕ್ಕಲ್.
ಸಾಂಸ್ಕೃತಿಕ ನಿರ್ದೇಶಕರು : ಶ್ರೀ ಮಧುರಾಜ್ ಕುದುರು.
ಕ್ರೀಡಾ ನಿರ್ದೇಶಕರು : ಶ್ರೀ ವಸಂತ ಕನಪ್ಪಾಡಿ.
ಕಾರ್ಯಕಾರಿಣಿ ಸದಸ್ಯರು : ಶ್ರೀ ಜಗದೀಶ್ ಗೌಡ ಪಣಿಕ್ಕಲ್; ಶ್ರೀ ಜಯೇಂದ್ರ ಗುಂಡೂರು; ಶ್ರೀ ಚಂದ್ರಶೇಖರ ಕಾನರ್ಪ; ಶ್ರೀ ರವಿಚಂದ್ರ ಕನಪ್ಪಾಡಿ; ಶ್ರೀ ರಾಜೇಂದ್ರ ಎಂ; ಶ್ರೀ ಕಮಲಾಕ್ಷ ಕೋಡಿ; ಶ್ರೀ ಚಂದ್ರಕಾಂತ ಕನಪ್ಪಾಡಿ.

ಗೌರವ ಸಲಹೆಗಾರರು : ಶ್ರೀ ಜಯರಾಜ್ ಸಾಲ್ಯಾನ್ ಕಾನರ್ಪ; ಶ್ರೀ ಗಿರಿಯಪ್ಪ ಗೌಡ; ಶ್ರೀ ಗೋಪಾಲಕೃಷ್ಣ ಸಾಲ್ಯಾನ್; ಶ್ರೀ ದಾಮೋದರ ಗೌಡ ಗುಂಡೂರು; ಶ್ರೀ ರಾಜೇಶ್ ಎಂ ಕಾನರ್ಪ; ಶ್ರೀ ಸಂಜೀವ ಗೌಡ ನೂಜಿ; ಶ್ರೀ ಜಯಂತ ಗೌಡ ಎಂ; ಶ್ರೀ ಯಶೋಧರ ಗೌಡ ಮಾಲ್ನ; ಶ್ರೀ ಮೋಹನ ಗೌಡ ಬಾಯಿತ್ಯಾರು; ಶ್ರೀ ಶ್ರೀ ಹರಿಪ್ರಸಾದ್ ಭಟ್ ಹಿತ್ತಿಲಕೋಡಿ; ಶ್ರೀ ಓಬಯ್ಯ ಗೌಡ ಕಾನರ್ಪ; ಶ್ರೀ ಜಿನ್ನಪ್ಪ ಗೌಡ ಕುದುರು; ಶ್ರೀ ರಾಘವೇಂದ್ರ ಭಟ್ ಕೋಡಿ; ಶ್ರೀ ಯಶೋಧರ ಗೌಡ ನೆಲ್ಲಿಗುಡ್ಡೆ; ಶ್ರೀ ಆನಂದ ಗೌಡ ಕುರುಡ್ಯ.

ಚಿರಂಜೀವಿ ಭಜನಾ ತಂಡದ ಸಮಿತಿ


ಸಂಚಾಲಕರು : ಶ್ರೀ ಜಯಂತ ಗೌಡ ಮುಂಡೆಹಲಸು.
ಸಹ ಸಂಚಾಲಕರು : ಶ್ರೀ ಆನಂದ ಗೌಡ ಕುರುಡ್ಯ.

ಸಮಿತಿಯ ಸಭೆಯಲ್ಲಿ ಮುಂದುವರಿದು, 31ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಬಗ್ಗೆ ಪೂರ್ವಭಾವಿ ಚರ್ಚೆ ಮಾಡಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿಯ‌ ದಿನ ಸರಳ ಕಾರ್ಯಕ್ರಮ ನಡೆಸುವುದು ಹಾಗೂ ಧಾರ್ಮಿಕ ಮತ್ತು ವೈದಿಕ ಹಾಗೂ ಭಜನಾ ಕಾರ್ಯಕ್ರಮಗಳೊಂದಿಗೆ ಶ್ರೀ ಕೃಷ್ಣ ಪೂಜೆ ಮಾಡುವುದೆಂದು ಎಂದು ನಿರ್ಧರಿಸಲಾಯಿತು.

Spread the love
  • Related Posts

    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್

    ಬೆಳ್ತಂಗಡಿ : ಹೀಲಿಯಂ ಗ್ಯಾಸ್ ಸೋರಿಕೆಯಿಂದ ಉಂಟಾದ ಬೆಂಕಿಯಿಂದ ಅಂಗಡಿ ಸುಟ್ಟು ಭಸ್ಮವಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಹೇರಾಜೆ ಕಾಂಪ್ಲೆಕ್ಸ್ ನಲ್ಲಿ ಮೊದಲ ಮಹಡಿಯ ಮೊಹಮ್ಮದ್ ಸಮೀಲ್ ಎಂಬವರ ಮಾಲೀಕತ್ವದ KAF ಕ್ರಿಯೇಟಿವ್ ಆರ್ಟ್ & ಕ್ರಾಫ್ಟ್…

    Spread the love

    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ

    ಪುತ್ತೂರು: ಬೈಪಾಸ್ ರಸ್ತೆ ಇಲ್ಲಿನ ರವಿಂದ ಕಾಂಪ್ಲೆಕ್ಸ್ ನಲ್ಲಿ ಪ್ರಥಮ ಬಾರಿಗೆ ಸೈಕಾಲಜಿಸ್ಟ್ ಹಾಗೂ ಶಿಕ್ಷಣ ತಜ್ಞರಿಂದಲೇ ನಡೆಸಲ್ಪಡುವ ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆಗೊಂಡಿತು. ಮಂಗಳೂರು ರಾಮಕೃಷ್ಣ ಮಠದ…

    Spread the love

    You Missed

    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್

    • By admin
    • February 14, 2026
    • 41 views
    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ  ಹಿಲಿಯಂ ಗ್ಯಾಸ್ ಬ್ಲಾಸ್ಟ್

    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ

    • By admin
    • February 13, 2026
    • 34 views
    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ

    ಅಪಘಾತದ ಪರಿಹಾರದ ಹಣ ನೀಡದ ಕಾರಣ 2 ಕೆಎಸ್ಆರ್ ಟಿಸಿ ಬಸ್ ಸೀಜ್ ಮಾಡಿದ ಕೋರ್ಟ್

    • By admin
    • February 13, 2026
    • 30 views
    ಅಪಘಾತದ ಪರಿಹಾರದ ಹಣ ನೀಡದ ಕಾರಣ 2 ಕೆಎಸ್ಆರ್ ಟಿಸಿ ಬಸ್ ಸೀಜ್ ಮಾಡಿದ ಕೋರ್ಟ್

    ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ BG ಸುಬ್ಬಾಪುರಮಠ ವರ್ಗಾವಣೆ

    • By admin
    • February 11, 2026
    • 691 views
    ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ BG ಸುಬ್ಬಾಪುರಮಠ ವರ್ಗಾವಣೆ

    ಕರಾವಳಿಯ ಜಾನಪದ ಕ್ರೀಡೆಯನ್ನಾಧರಿಸಿದ “ವೀರ ಕಂಬಳ” ಚಿತ್ರ ಫೆ.27ಕ್ಕೆ ಬಿಡುಗಡೆ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು

    • By admin
    • February 11, 2026
    • 274 views
    ಕರಾವಳಿಯ ಜಾನಪದ ಕ್ರೀಡೆಯನ್ನಾಧರಿಸಿದ “ವೀರ ಕಂಬಳ” ಚಿತ್ರ ಫೆ.27ಕ್ಕೆ ಬಿಡುಗಡೆ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು

    ಬೆಳ್ತಂಗಡಿ ಚಿರತೆ ಹಾವಳಿ ಕ್ರಮಕ್ಕೆ ಒತ್ತಾಯಿಸಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ದಿಂದ ಮನವಿ

    • By admin
    • February 10, 2026
    • 97 views
    ಬೆಳ್ತಂಗಡಿ ಚಿರತೆ ಹಾವಳಿ ಕ್ರಮಕ್ಕೆ ಒತ್ತಾಯಿಸಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ದಿಂದ ಮನವಿ