ಚಿರಂಜೀವಿ ಯುವಕ ಮಂಡಲ ಮತ್ತು ಭಜನಾ ತಂಡಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ (ರಿ.), ಕಾನರ್ಪ ಇದರ ಸರ್ವ ಸದಸ್ಯರ ಸಭೆಯು ದಿನಾಂಕ 15.06.2022ನೇ ಬುಧವಾರ ಚಿರಂಜೀವಿ ಯುವಕ ಮಂಡಲದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಚಿರಂಜೀವಿ ಯುವಕ ಮಂಡಲದ ಹಾಗೂ ಚಿರಂಜೀವಿ ಭಜನಾ ತಂಡಕ್ಕೆ ಸರ್ವ ಸದಸ್ಯರ ಒಮ್ಮತದಿಂದ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ಚಿರಂಜೀವಿ ಯುವಕ ಮಂಡಲದ ನೂತನ ಸಮಿತಿ

ಗೌರವಾಧ್ಯಕ್ಷರು : ಶ್ರೀ ಬಾಲಕೃಷ್ಣ ಗೌಡ ಮಾವಿನಕಟ್ಟೆ.
ಅಧ್ಯಕ್ಷರು : ಶ್ರೀ ಜನಾರ್ದನ ಕಾನರ್ಪ.
ಕಾರ್ಯದರ್ಶಿ : ಶ್ರೀ ರವೀಂದ್ರ ಕಾನರ್ಪ.
ಸಂಚಾಲಕರು : ಶ್ರೀ ರಾಮಚಂದ್ರ ಗೌಡ ಕಾನರ್ಪ.
ಉಪಾಧ್ಯಕ್ಷರು : ಶ್ರೀ ಪ್ರವೀಣ್ ಮಂಗೆರಪಾಲು; ಶ್ರೀ ಗುರುರಾಜ್ ಕಾನರ್ಪ.
ಜೊತೆ ಕಾರ್ಯದರ್ಶಿ : ಶ್ರೀ ಶ್ರೇಯಸ್ಸ್ ಮಾವಿನಕಟ್ಟೆ.
ಕೋಶಾಧಿಕಾರಿ : ಶ್ರೀ ಉದಯ ಗೌಡ ಪಣಿಕ್ಕಲ್.
ಸಾಂಸ್ಕೃತಿಕ ನಿರ್ದೇಶಕರು : ಶ್ರೀ ಮಧುರಾಜ್ ಕುದುರು.
ಕ್ರೀಡಾ ನಿರ್ದೇಶಕರು : ಶ್ರೀ ವಸಂತ ಕನಪ್ಪಾಡಿ.
ಕಾರ್ಯಕಾರಿಣಿ ಸದಸ್ಯರು : ಶ್ರೀ ಜಗದೀಶ್ ಗೌಡ ಪಣಿಕ್ಕಲ್; ಶ್ರೀ ಜಯೇಂದ್ರ ಗುಂಡೂರು; ಶ್ರೀ ಚಂದ್ರಶೇಖರ ಕಾನರ್ಪ; ಶ್ರೀ ರವಿಚಂದ್ರ ಕನಪ್ಪಾಡಿ; ಶ್ರೀ ರಾಜೇಂದ್ರ ಎಂ; ಶ್ರೀ ಕಮಲಾಕ್ಷ ಕೋಡಿ; ಶ್ರೀ ಚಂದ್ರಕಾಂತ ಕನಪ್ಪಾಡಿ.

ಗೌರವ ಸಲಹೆಗಾರರು : ಶ್ರೀ ಜಯರಾಜ್ ಸಾಲ್ಯಾನ್ ಕಾನರ್ಪ; ಶ್ರೀ ಗಿರಿಯಪ್ಪ ಗೌಡ; ಶ್ರೀ ಗೋಪಾಲಕೃಷ್ಣ ಸಾಲ್ಯಾನ್; ಶ್ರೀ ದಾಮೋದರ ಗೌಡ ಗುಂಡೂರು; ಶ್ರೀ ರಾಜೇಶ್ ಎಂ ಕಾನರ್ಪ; ಶ್ರೀ ಸಂಜೀವ ಗೌಡ ನೂಜಿ; ಶ್ರೀ ಜಯಂತ ಗೌಡ ಎಂ; ಶ್ರೀ ಯಶೋಧರ ಗೌಡ ಮಾಲ್ನ; ಶ್ರೀ ಮೋಹನ ಗೌಡ ಬಾಯಿತ್ಯಾರು; ಶ್ರೀ ಶ್ರೀ ಹರಿಪ್ರಸಾದ್ ಭಟ್ ಹಿತ್ತಿಲಕೋಡಿ; ಶ್ರೀ ಓಬಯ್ಯ ಗೌಡ ಕಾನರ್ಪ; ಶ್ರೀ ಜಿನ್ನಪ್ಪ ಗೌಡ ಕುದುರು; ಶ್ರೀ ರಾಘವೇಂದ್ರ ಭಟ್ ಕೋಡಿ; ಶ್ರೀ ಯಶೋಧರ ಗೌಡ ನೆಲ್ಲಿಗುಡ್ಡೆ; ಶ್ರೀ ಆನಂದ ಗೌಡ ಕುರುಡ್ಯ.

ಚಿರಂಜೀವಿ ಭಜನಾ ತಂಡದ ಸಮಿತಿ


ಸಂಚಾಲಕರು : ಶ್ರೀ ಜಯಂತ ಗೌಡ ಮುಂಡೆಹಲಸು.
ಸಹ ಸಂಚಾಲಕರು : ಶ್ರೀ ಆನಂದ ಗೌಡ ಕುರುಡ್ಯ.

ಸಮಿತಿಯ ಸಭೆಯಲ್ಲಿ ಮುಂದುವರಿದು, 31ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಬಗ್ಗೆ ಪೂರ್ವಭಾವಿ ಚರ್ಚೆ ಮಾಡಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿಯ‌ ದಿನ ಸರಳ ಕಾರ್ಯಕ್ರಮ ನಡೆಸುವುದು ಹಾಗೂ ಧಾರ್ಮಿಕ ಮತ್ತು ವೈದಿಕ ಹಾಗೂ ಭಜನಾ ಕಾರ್ಯಕ್ರಮಗಳೊಂದಿಗೆ ಶ್ರೀ ಕೃಷ್ಣ ಪೂಜೆ ಮಾಡುವುದೆಂದು ಎಂದು ನಿರ್ಧರಿಸಲಾಯಿತು.

Spread the love
  • Related Posts

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40…

    Spread the love

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    You Missed

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    • By admin
    • December 13, 2025
    • 42 views
    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ  ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 20 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 37 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 62 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 38 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 45 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ