ಚಿರಂಜೀವಿ ಯುವಕ ಮಂಡಲ ಮತ್ತು ಭಜನಾ ತಂಡಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ (ರಿ.), ಕಾನರ್ಪ ಇದರ ಸರ್ವ ಸದಸ್ಯರ ಸಭೆಯು ದಿನಾಂಕ 15.06.2022ನೇ ಬುಧವಾರ ಚಿರಂಜೀವಿ ಯುವಕ ಮಂಡಲದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಚಿರಂಜೀವಿ ಯುವಕ ಮಂಡಲದ ಹಾಗೂ ಚಿರಂಜೀವಿ ಭಜನಾ ತಂಡಕ್ಕೆ ಸರ್ವ ಸದಸ್ಯರ ಒಮ್ಮತದಿಂದ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ಚಿರಂಜೀವಿ ಯುವಕ ಮಂಡಲದ ನೂತನ ಸಮಿತಿ

ಗೌರವಾಧ್ಯಕ್ಷರು : ಶ್ರೀ ಬಾಲಕೃಷ್ಣ ಗೌಡ ಮಾವಿನಕಟ್ಟೆ.
ಅಧ್ಯಕ್ಷರು : ಶ್ರೀ ಜನಾರ್ದನ ಕಾನರ್ಪ.
ಕಾರ್ಯದರ್ಶಿ : ಶ್ರೀ ರವೀಂದ್ರ ಕಾನರ್ಪ.
ಸಂಚಾಲಕರು : ಶ್ರೀ ರಾಮಚಂದ್ರ ಗೌಡ ಕಾನರ್ಪ.
ಉಪಾಧ್ಯಕ್ಷರು : ಶ್ರೀ ಪ್ರವೀಣ್ ಮಂಗೆರಪಾಲು; ಶ್ರೀ ಗುರುರಾಜ್ ಕಾನರ್ಪ.
ಜೊತೆ ಕಾರ್ಯದರ್ಶಿ : ಶ್ರೀ ಶ್ರೇಯಸ್ಸ್ ಮಾವಿನಕಟ್ಟೆ.
ಕೋಶಾಧಿಕಾರಿ : ಶ್ರೀ ಉದಯ ಗೌಡ ಪಣಿಕ್ಕಲ್.
ಸಾಂಸ್ಕೃತಿಕ ನಿರ್ದೇಶಕರು : ಶ್ರೀ ಮಧುರಾಜ್ ಕುದುರು.
ಕ್ರೀಡಾ ನಿರ್ದೇಶಕರು : ಶ್ರೀ ವಸಂತ ಕನಪ್ಪಾಡಿ.
ಕಾರ್ಯಕಾರಿಣಿ ಸದಸ್ಯರು : ಶ್ರೀ ಜಗದೀಶ್ ಗೌಡ ಪಣಿಕ್ಕಲ್; ಶ್ರೀ ಜಯೇಂದ್ರ ಗುಂಡೂರು; ಶ್ರೀ ಚಂದ್ರಶೇಖರ ಕಾನರ್ಪ; ಶ್ರೀ ರವಿಚಂದ್ರ ಕನಪ್ಪಾಡಿ; ಶ್ರೀ ರಾಜೇಂದ್ರ ಎಂ; ಶ್ರೀ ಕಮಲಾಕ್ಷ ಕೋಡಿ; ಶ್ರೀ ಚಂದ್ರಕಾಂತ ಕನಪ್ಪಾಡಿ.

ಗೌರವ ಸಲಹೆಗಾರರು : ಶ್ರೀ ಜಯರಾಜ್ ಸಾಲ್ಯಾನ್ ಕಾನರ್ಪ; ಶ್ರೀ ಗಿರಿಯಪ್ಪ ಗೌಡ; ಶ್ರೀ ಗೋಪಾಲಕೃಷ್ಣ ಸಾಲ್ಯಾನ್; ಶ್ರೀ ದಾಮೋದರ ಗೌಡ ಗುಂಡೂರು; ಶ್ರೀ ರಾಜೇಶ್ ಎಂ ಕಾನರ್ಪ; ಶ್ರೀ ಸಂಜೀವ ಗೌಡ ನೂಜಿ; ಶ್ರೀ ಜಯಂತ ಗೌಡ ಎಂ; ಶ್ರೀ ಯಶೋಧರ ಗೌಡ ಮಾಲ್ನ; ಶ್ರೀ ಮೋಹನ ಗೌಡ ಬಾಯಿತ್ಯಾರು; ಶ್ರೀ ಶ್ರೀ ಹರಿಪ್ರಸಾದ್ ಭಟ್ ಹಿತ್ತಿಲಕೋಡಿ; ಶ್ರೀ ಓಬಯ್ಯ ಗೌಡ ಕಾನರ್ಪ; ಶ್ರೀ ಜಿನ್ನಪ್ಪ ಗೌಡ ಕುದುರು; ಶ್ರೀ ರಾಘವೇಂದ್ರ ಭಟ್ ಕೋಡಿ; ಶ್ರೀ ಯಶೋಧರ ಗೌಡ ನೆಲ್ಲಿಗುಡ್ಡೆ; ಶ್ರೀ ಆನಂದ ಗೌಡ ಕುರುಡ್ಯ.

ಚಿರಂಜೀವಿ ಭಜನಾ ತಂಡದ ಸಮಿತಿ


ಸಂಚಾಲಕರು : ಶ್ರೀ ಜಯಂತ ಗೌಡ ಮುಂಡೆಹಲಸು.
ಸಹ ಸಂಚಾಲಕರು : ಶ್ರೀ ಆನಂದ ಗೌಡ ಕುರುಡ್ಯ.

ಸಮಿತಿಯ ಸಭೆಯಲ್ಲಿ ಮುಂದುವರಿದು, 31ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಬಗ್ಗೆ ಪೂರ್ವಭಾವಿ ಚರ್ಚೆ ಮಾಡಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿಯ‌ ದಿನ ಸರಳ ಕಾರ್ಯಕ್ರಮ ನಡೆಸುವುದು ಹಾಗೂ ಧಾರ್ಮಿಕ ಮತ್ತು ವೈದಿಕ ಹಾಗೂ ಭಜನಾ ಕಾರ್ಯಕ್ರಮಗಳೊಂದಿಗೆ ಶ್ರೀ ಕೃಷ್ಣ ಪೂಜೆ ಮಾಡುವುದೆಂದು ಎಂದು ನಿರ್ಧರಿಸಲಾಯಿತು.

Spread the love
  • Related Posts

    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    ಶಿರಾಡಿಯ ಕೆ.ಟಿ. – ಮಳೆಯ ನಡುವೆ ಸವಿದ ಅಪರೂಪದ ರುಚಿ ತುಂತುರು ಮಳೆ ಹನಿಗಳ ನಡುವೆ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಓಡಾಟ ನಡೆಸುವುದು ಮನಸ್ಸಿಗೆ ವಿಶಿಷ್ಟ ಮುದ ನೀಡುತ್ತದೆ. ಅದರಲ್ಲೂ ಸ್ನೇಹಿತರೊಂದಿಗೆ ಹರಟೆಯಾಡುತ್ತಾ ಗುಂಡ್ಯ ದಾಟಿ ಶಿರಾಡಿಯ ಕಡೆಗೆ ಸಾಗುವ ವೇಳೆಗೆ…

    Spread the love

    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಭಾ.ಜ.ಪ ಉಪಾಧ್ಯಕ್ಷ, ಕರ್ನಾಟಕ ಸರ್ಕಾರದ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರ ದೇರಳಕಟ್ಟೆಯ ನಿವಾಸಕ್ಕೆ ಭೇಟಿ ನೀಡಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಘುಮಂತು ಕಾರ್ಯ…

    Spread the love

    You Missed

    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    • By admin
    • June 2, 2026
    • 14 views
    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    • By admin
    • June 2, 2026
    • 19 views
    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    • By admin
    • June 1, 2026
    • 95 views
    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

    • By admin
    • June 1, 2026
    • 162 views
    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

    “ಮಹಿಳಾ ಸಬಲೀಕರಣ ಮತ್ತು ಗ್ರಾಮೀಣ ಅಭಿವೃದ್ಧಿಗೆ ಧರ್ಮಸ್ಥಳ ದೇಶಕ್ಕೇ ಮಾದರಿ: ಉಪರಾಷ್ಟ್ರಪತಿ”

    • By admin
    • May 31, 2026
    • 67 views
    “ಮಹಿಳಾ ಸಬಲೀಕರಣ ಮತ್ತು ಗ್ರಾಮೀಣ ಅಭಿವೃದ್ಧಿಗೆ ಧರ್ಮಸ್ಥಳ ದೇಶಕ್ಕೇ ಮಾದರಿ: ಉಪರಾಷ್ಟ್ರಪತಿ”

    ಕರ್ನಾಟಕಕ್ಕೆ ಹೊಸ ಮುಖ್ಯಮಂತ್ರಿ: ಡಿ.ಕೆ. ಶಿವಕುಮಾರ್‌ಗೆ ರಾಜ್ಯಪಾಲರಿಂದ ಆಹ್ವಾನ

    • By admin
    • May 30, 2026
    • 46 views
    ಕರ್ನಾಟಕಕ್ಕೆ ಹೊಸ ಮುಖ್ಯಮಂತ್ರಿ: ಡಿ.ಕೆ. ಶಿವಕುಮಾರ್‌ಗೆ ರಾಜ್ಯಪಾಲರಿಂದ ಆಹ್ವಾನ