ಚಿರಂಜೀವಿ ಯುವಕ ಮಂಡಲ ಮತ್ತು ಭಜನಾ ತಂಡಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ (ರಿ.), ಕಾನರ್ಪ ಇದರ ಸರ್ವ ಸದಸ್ಯರ ಸಭೆಯು ದಿನಾಂಕ 15.06.2022ನೇ ಬುಧವಾರ ಚಿರಂಜೀವಿ ಯುವಕ ಮಂಡಲದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಚಿರಂಜೀವಿ ಯುವಕ ಮಂಡಲದ ಹಾಗೂ ಚಿರಂಜೀವಿ ಭಜನಾ ತಂಡಕ್ಕೆ ಸರ್ವ ಸದಸ್ಯರ ಒಮ್ಮತದಿಂದ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ಚಿರಂಜೀವಿ ಯುವಕ ಮಂಡಲದ ನೂತನ ಸಮಿತಿ

ಗೌರವಾಧ್ಯಕ್ಷರು : ಶ್ರೀ ಬಾಲಕೃಷ್ಣ ಗೌಡ ಮಾವಿನಕಟ್ಟೆ.
ಅಧ್ಯಕ್ಷರು : ಶ್ರೀ ಜನಾರ್ದನ ಕಾನರ್ಪ.
ಕಾರ್ಯದರ್ಶಿ : ಶ್ರೀ ರವೀಂದ್ರ ಕಾನರ್ಪ.
ಸಂಚಾಲಕರು : ಶ್ರೀ ರಾಮಚಂದ್ರ ಗೌಡ ಕಾನರ್ಪ.
ಉಪಾಧ್ಯಕ್ಷರು : ಶ್ರೀ ಪ್ರವೀಣ್ ಮಂಗೆರಪಾಲು; ಶ್ರೀ ಗುರುರಾಜ್ ಕಾನರ್ಪ.
ಜೊತೆ ಕಾರ್ಯದರ್ಶಿ : ಶ್ರೀ ಶ್ರೇಯಸ್ಸ್ ಮಾವಿನಕಟ್ಟೆ.
ಕೋಶಾಧಿಕಾರಿ : ಶ್ರೀ ಉದಯ ಗೌಡ ಪಣಿಕ್ಕಲ್.
ಸಾಂಸ್ಕೃತಿಕ ನಿರ್ದೇಶಕರು : ಶ್ರೀ ಮಧುರಾಜ್ ಕುದುರು.
ಕ್ರೀಡಾ ನಿರ್ದೇಶಕರು : ಶ್ರೀ ವಸಂತ ಕನಪ್ಪಾಡಿ.
ಕಾರ್ಯಕಾರಿಣಿ ಸದಸ್ಯರು : ಶ್ರೀ ಜಗದೀಶ್ ಗೌಡ ಪಣಿಕ್ಕಲ್; ಶ್ರೀ ಜಯೇಂದ್ರ ಗುಂಡೂರು; ಶ್ರೀ ಚಂದ್ರಶೇಖರ ಕಾನರ್ಪ; ಶ್ರೀ ರವಿಚಂದ್ರ ಕನಪ್ಪಾಡಿ; ಶ್ರೀ ರಾಜೇಂದ್ರ ಎಂ; ಶ್ರೀ ಕಮಲಾಕ್ಷ ಕೋಡಿ; ಶ್ರೀ ಚಂದ್ರಕಾಂತ ಕನಪ್ಪಾಡಿ.

ಗೌರವ ಸಲಹೆಗಾರರು : ಶ್ರೀ ಜಯರಾಜ್ ಸಾಲ್ಯಾನ್ ಕಾನರ್ಪ; ಶ್ರೀ ಗಿರಿಯಪ್ಪ ಗೌಡ; ಶ್ರೀ ಗೋಪಾಲಕೃಷ್ಣ ಸಾಲ್ಯಾನ್; ಶ್ರೀ ದಾಮೋದರ ಗೌಡ ಗುಂಡೂರು; ಶ್ರೀ ರಾಜೇಶ್ ಎಂ ಕಾನರ್ಪ; ಶ್ರೀ ಸಂಜೀವ ಗೌಡ ನೂಜಿ; ಶ್ರೀ ಜಯಂತ ಗೌಡ ಎಂ; ಶ್ರೀ ಯಶೋಧರ ಗೌಡ ಮಾಲ್ನ; ಶ್ರೀ ಮೋಹನ ಗೌಡ ಬಾಯಿತ್ಯಾರು; ಶ್ರೀ ಶ್ರೀ ಹರಿಪ್ರಸಾದ್ ಭಟ್ ಹಿತ್ತಿಲಕೋಡಿ; ಶ್ರೀ ಓಬಯ್ಯ ಗೌಡ ಕಾನರ್ಪ; ಶ್ರೀ ಜಿನ್ನಪ್ಪ ಗೌಡ ಕುದುರು; ಶ್ರೀ ರಾಘವೇಂದ್ರ ಭಟ್ ಕೋಡಿ; ಶ್ರೀ ಯಶೋಧರ ಗೌಡ ನೆಲ್ಲಿಗುಡ್ಡೆ; ಶ್ರೀ ಆನಂದ ಗೌಡ ಕುರುಡ್ಯ.

ಚಿರಂಜೀವಿ ಭಜನಾ ತಂಡದ ಸಮಿತಿ


ಸಂಚಾಲಕರು : ಶ್ರೀ ಜಯಂತ ಗೌಡ ಮುಂಡೆಹಲಸು.
ಸಹ ಸಂಚಾಲಕರು : ಶ್ರೀ ಆನಂದ ಗೌಡ ಕುರುಡ್ಯ.

ಸಮಿತಿಯ ಸಭೆಯಲ್ಲಿ ಮುಂದುವರಿದು, 31ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಬಗ್ಗೆ ಪೂರ್ವಭಾವಿ ಚರ್ಚೆ ಮಾಡಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿಯ‌ ದಿನ ಸರಳ ಕಾರ್ಯಕ್ರಮ ನಡೆಸುವುದು ಹಾಗೂ ಧಾರ್ಮಿಕ ಮತ್ತು ವೈದಿಕ ಹಾಗೂ ಭಜನಾ ಕಾರ್ಯಕ್ರಮಗಳೊಂದಿಗೆ ಶ್ರೀ ಕೃಷ್ಣ ಪೂಜೆ ಮಾಡುವುದೆಂದು ಎಂದು ನಿರ್ಧರಿಸಲಾಯಿತು.

Spread the love
  • Related Posts

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    🖊️• ಬರಹ: ರಾಜೇಶ್ ಎಂ ಕಾನರ್ಪ ಮಂಗಗಳ ಕೈಯಲ್ಲಿ ಕುರುಕುರೇ ಪ್ಯಾಕೇಟ್!!! ಪ್ರೀತಿಯ ಹೆಸರಿನಲ್ಲಿ ವಾನರಗಳಿಗೆ ವಿಷವಿಕ್ಕುತ್ತಿರುವ ಮನುಜಕುಲ??? ವಾನರಗಳಿಗೆ ಪ್ಯಾಕೆಟ್‌ ತಿಂಡಿ ಬೇಡ, ಪ್ರಕೃತಿಯ ಆಹಾರ ಬೇಕು!!! ಪ್ರಕೃತಿಯ ಮಡಿಲಲ್ಲಿ ಸ್ವತಂತ್ರವಾಗಿ ಬದುಕಬೇಕಾದ ವಾನರಗಳು ಇಂದು ಮನುಷ್ಯರ ಕೈಯಲ್ಲಿರುವ ಕುರುಕುರೆ,…

    Spread the love

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    You Missed

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    • By admin
    • August 20, 2026
    • 7 views
    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 8 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 11 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 26 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 15 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 15 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ