ಚಿರಂಜೀವಿ ಯುವಕ ಮಂಡಲ ಮತ್ತು ಭಜನಾ ತಂಡಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ (ರಿ.), ಕಾನರ್ಪ ಇದರ ಸರ್ವ ಸದಸ್ಯರ ಸಭೆಯು ದಿನಾಂಕ 15.06.2022ನೇ ಬುಧವಾರ ಚಿರಂಜೀವಿ ಯುವಕ ಮಂಡಲದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಚಿರಂಜೀವಿ ಯುವಕ ಮಂಡಲದ ಹಾಗೂ ಚಿರಂಜೀವಿ ಭಜನಾ ತಂಡಕ್ಕೆ ಸರ್ವ ಸದಸ್ಯರ ಒಮ್ಮತದಿಂದ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ಚಿರಂಜೀವಿ ಯುವಕ ಮಂಡಲದ ನೂತನ ಸಮಿತಿ

ಗೌರವಾಧ್ಯಕ್ಷರು : ಶ್ರೀ ಬಾಲಕೃಷ್ಣ ಗೌಡ ಮಾವಿನಕಟ್ಟೆ.
ಅಧ್ಯಕ್ಷರು : ಶ್ರೀ ಜನಾರ್ದನ ಕಾನರ್ಪ.
ಕಾರ್ಯದರ್ಶಿ : ಶ್ರೀ ರವೀಂದ್ರ ಕಾನರ್ಪ.
ಸಂಚಾಲಕರು : ಶ್ರೀ ರಾಮಚಂದ್ರ ಗೌಡ ಕಾನರ್ಪ.
ಉಪಾಧ್ಯಕ್ಷರು : ಶ್ರೀ ಪ್ರವೀಣ್ ಮಂಗೆರಪಾಲು; ಶ್ರೀ ಗುರುರಾಜ್ ಕಾನರ್ಪ.
ಜೊತೆ ಕಾರ್ಯದರ್ಶಿ : ಶ್ರೀ ಶ್ರೇಯಸ್ಸ್ ಮಾವಿನಕಟ್ಟೆ.
ಕೋಶಾಧಿಕಾರಿ : ಶ್ರೀ ಉದಯ ಗೌಡ ಪಣಿಕ್ಕಲ್.
ಸಾಂಸ್ಕೃತಿಕ ನಿರ್ದೇಶಕರು : ಶ್ರೀ ಮಧುರಾಜ್ ಕುದುರು.
ಕ್ರೀಡಾ ನಿರ್ದೇಶಕರು : ಶ್ರೀ ವಸಂತ ಕನಪ್ಪಾಡಿ.
ಕಾರ್ಯಕಾರಿಣಿ ಸದಸ್ಯರು : ಶ್ರೀ ಜಗದೀಶ್ ಗೌಡ ಪಣಿಕ್ಕಲ್; ಶ್ರೀ ಜಯೇಂದ್ರ ಗುಂಡೂರು; ಶ್ರೀ ಚಂದ್ರಶೇಖರ ಕಾನರ್ಪ; ಶ್ರೀ ರವಿಚಂದ್ರ ಕನಪ್ಪಾಡಿ; ಶ್ರೀ ರಾಜೇಂದ್ರ ಎಂ; ಶ್ರೀ ಕಮಲಾಕ್ಷ ಕೋಡಿ; ಶ್ರೀ ಚಂದ್ರಕಾಂತ ಕನಪ್ಪಾಡಿ.

ಗೌರವ ಸಲಹೆಗಾರರು : ಶ್ರೀ ಜಯರಾಜ್ ಸಾಲ್ಯಾನ್ ಕಾನರ್ಪ; ಶ್ರೀ ಗಿರಿಯಪ್ಪ ಗೌಡ; ಶ್ರೀ ಗೋಪಾಲಕೃಷ್ಣ ಸಾಲ್ಯಾನ್; ಶ್ರೀ ದಾಮೋದರ ಗೌಡ ಗುಂಡೂರು; ಶ್ರೀ ರಾಜೇಶ್ ಎಂ ಕಾನರ್ಪ; ಶ್ರೀ ಸಂಜೀವ ಗೌಡ ನೂಜಿ; ಶ್ರೀ ಜಯಂತ ಗೌಡ ಎಂ; ಶ್ರೀ ಯಶೋಧರ ಗೌಡ ಮಾಲ್ನ; ಶ್ರೀ ಮೋಹನ ಗೌಡ ಬಾಯಿತ್ಯಾರು; ಶ್ರೀ ಶ್ರೀ ಹರಿಪ್ರಸಾದ್ ಭಟ್ ಹಿತ್ತಿಲಕೋಡಿ; ಶ್ರೀ ಓಬಯ್ಯ ಗೌಡ ಕಾನರ್ಪ; ಶ್ರೀ ಜಿನ್ನಪ್ಪ ಗೌಡ ಕುದುರು; ಶ್ರೀ ರಾಘವೇಂದ್ರ ಭಟ್ ಕೋಡಿ; ಶ್ರೀ ಯಶೋಧರ ಗೌಡ ನೆಲ್ಲಿಗುಡ್ಡೆ; ಶ್ರೀ ಆನಂದ ಗೌಡ ಕುರುಡ್ಯ.

ಚಿರಂಜೀವಿ ಭಜನಾ ತಂಡದ ಸಮಿತಿ


ಸಂಚಾಲಕರು : ಶ್ರೀ ಜಯಂತ ಗೌಡ ಮುಂಡೆಹಲಸು.
ಸಹ ಸಂಚಾಲಕರು : ಶ್ರೀ ಆನಂದ ಗೌಡ ಕುರುಡ್ಯ.

ಸಮಿತಿಯ ಸಭೆಯಲ್ಲಿ ಮುಂದುವರಿದು, 31ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಬಗ್ಗೆ ಪೂರ್ವಭಾವಿ ಚರ್ಚೆ ಮಾಡಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿಯ‌ ದಿನ ಸರಳ ಕಾರ್ಯಕ್ರಮ ನಡೆಸುವುದು ಹಾಗೂ ಧಾರ್ಮಿಕ ಮತ್ತು ವೈದಿಕ ಹಾಗೂ ಭಜನಾ ಕಾರ್ಯಕ್ರಮಗಳೊಂದಿಗೆ ಶ್ರೀ ಕೃಷ್ಣ ಪೂಜೆ ಮಾಡುವುದೆಂದು ಎಂದು ನಿರ್ಧರಿಸಲಾಯಿತು.

Spread the love
  • Related Posts

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    ಗುರುವಾಯನಕೆರೆಯಲ್ಲಿ ನೀಟ್ ತರಬೇತಿಗೆ ಹೊಸ ಅಧ್ಯಾಯ – ಗುಣಮಟ್ಟದ ಶಿಕ್ಷಣ, ಅನುಭವಿ ಶಿಕ್ಷಕರ ಮಾರ್ಗದರ್ಶನ ಹಾಗೂ ಅತ್ಯುತ್ತಮ ಫಲಿತಾಂಶಗಳಿಂದ ವಿದ್ಯಾರ್ಥಿಗಳ ವಿಶ್ವಾಸದ ಕೇಂದ್ರ ಎಕ್ಸೆಲ್ ಗುರುವಾಯನಕೆರೆ: ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡುವ ಕನಸು ಹೊಂದಿರುವ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ನೀಟ್ ತರಬೇತಿ…

    Spread the love

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಪುತ್ತೂರು : ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸ್ಲೀಪ‌ರ್ ಬಸ್‌ ರಸ್ತೆ ಬದಿಯ ಮಣ್ಣಿನಲ್ಲಿ ಹೂತು ಹೋಗಿರುವ ಘಟನೆ ಆ.11ರ ರಾತ್ರಿ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಬಳಿ ನಡೆದಿದೆ. ಪುತ್ತೂರು ಬಸ್ ನಿಲ್ದಾಣದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಸರಕಾರಿ ಬಸ್, ಸೇಡಿಯಾಪು ಬಳಿ…

    Spread the love

    You Missed

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 9 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 8 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 5 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 8 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 9 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 14 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ